• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಮಕ್ಕಳ ಕೋವಿಡ್ ಚಿಕಿತ್ಸೆಗೆ ಮಾರ್ಗಸೂಚಿ ಬಿಡುಗಡೆ; ಮಕ್ಕಳು ಮಾಸ್ಕ್ ಧರಿಸಬೇಕಾದ ಅಗತ್ಯವಿಲ್ಲ!

VijayaprabhabyVijayaprabha
June 11, 2021
inಪ್ರಮುಖ ಸುದ್ದಿ
0
ಮಕ್ಕಳ ಕೋವಿಡ್ ಚಿಕಿತ್ಸೆಗೆ ಮಾರ್ಗಸೂಚಿ ಬಿಡುಗಡೆ; ಮಕ್ಕಳು ಮಾಸ್ಕ್ ಧರಿಸಬೇಕಾದ ಅಗತ್ಯವಿಲ್ಲ!
0
SHARES
0
VIEWS
Share on FacebookShare on Twitter

ನವದೆಹಲಿ: ಮಕ್ಕಳ ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಕ್ಕಳಿಗೆ ರೆಮ್ಡಿಸಿವಿರ್,​ ಸ್ಟಿರಾಯ್ಡ್ ಬಳಸಬೇಡಿ ಎಂದು ಸೂಚಿಸಿದೆ.

ರೆಮ್ಡಿಸಿವಿರ್​ ತುರ್ತು ಬಳಕೆಗೆ ಮಾತ್ರ ಅವಕಾಶವಿದ್ದು, 18 ವರ್ಷ ಕೆಳಗಿನ ಮಕ್ಕಳ ಚಿಕಿತ್ಸೆಗೆ ರೆಮ್ಡಿಸಿವಿರ್ ಬಳಸುವುದು ಅಪಾಯಕಾರಿಯಾಗಿದೆ. ಅದೇ ರೀತಿ ಸಣ್ಣಪುಟ್ಟ ರೋಗ ಲಕ್ಷಣ ಇರುವ ಮಕ್ಕಳ ಚಿಕಿತ್ಸೆ ಸ್ಟಿರಾಯ್ಡ್​ ಬಳಸದಂತೆ ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.

ಹೊಸ ಮಾರ್ಗಸೂಚಿ: ಮಕ್ಕಳು ಮಾಸ್ಕ್ ಧರಿಸಬೇಕಾಗಿಲ್ಲ!

ಇನ್ನು, ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಹೃದಯ ಕಾಯಿಲೆ ತಡೆಗಟ್ಟಲು 5 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಫೇಸ್ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

6 ರಿಂದ 11 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬಹುದು. ಆದರೆ, ಈ ಮಕ್ಕಳು ಪೋಷಕರು ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿ ಮಾತ್ರ ಮಾಸ್ಕ್ ಗಳನ್ನು ಧರಿಸಬೇಕು ಎಂದು ಹೇಳಲಾಗಿದೆ.

Tags: childrencovidfeaturedGuidelinesKidsmaskreleasetreatmentwearಅರೋಗ್ಯ ಸಚಿವಾಲಯಕೋವಿಡ್ ಚಿಕಿತ್ಸೆಬಿಡುಗಡೆಮಕ್ಕಳುಮಾರ್ಗಸೂಚಿಮಾಸ್ಕ್
Previous Post

ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ: ರಾಜ್ಯಾದ್ಯಂತ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿ; ಏನಿರುತ್ತೆ? ಏನಿರಲ್ಲ?

Next Post

ರಾಜ್ಯಕ್ಕೆ ಗುಡ್ ನ್ಯೂಸ್: ಪಾಸಿಟಿವಿಟಿ ದರ 4.86%ಕ್ಕೆ ಇಳಿಕೆ; ಇಂದು 8,249 ಕರೋನ ಕೇಸ್, 159 ಸಾವು; ಯಾವ ಜಿಲ್ಲೆಯಲ್ಲಿ ಎಷ್ಟು..?

Next Post
coronavirus-update

ರಾಜ್ಯಕ್ಕೆ ಗುಡ್ ನ್ಯೂಸ್: ಪಾಸಿಟಿವಿಟಿ ದರ 4.86%ಕ್ಕೆ ಇಳಿಕೆ; ಇಂದು 8,249 ಕರೋನ ಕೇಸ್, 159 ಸಾವು; ಯಾವ ಜಿಲ್ಲೆಯಲ್ಲಿ ಎಷ್ಟು..?

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Poultry Farm: ‘ಇಸಿ’ ಕೋಳಿ ಫಾರಂ.. ಒಂದೇ ಬಾರಿ ಹೂಡಿಕೆ, ಲಕ್ಷಗಟ್ಟಲೆ ಆದಾಯ.. ಸಂಪೂರ್ಣ ವಿವರ ಇಲ್ಲಿದೆ!
  • Aadhaar update: ಉಚಿತವಾಗಿ ಆಧಾರ್ ಅಪ್ಡೇಟ್; ಕೊನೆಯ ದಿನಾಂಕ ಇದೇ.. ಆನ್‌ಲೈನ್‌ನಲ್ಲಿ ಹೀಗೆ ಬದಲಾಯಿಸಿ!
  • Bank Statement: ಮಿಸ್ಡ್ ಕಾಲ್ ನೀಡಿದರೆ ಸಾಕು, ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ತಕ್ಷಣವೇ ಫೋನ್‌ಗೆ ಬರುತ್ತದೆ.. ಈಗಲೇ ಪ್ರಯತ್ನಿಸಿ!
  • LPG Subsidy: ಗ್ಯಾಸ್ ಸಿಲಿಂಡರ್ ಸಬ್ಸಿಡಿ ನಿಮಗೆ ಸಿಗುತ್ತಿಲ್ಲವೇ? ಹೀಗೆ ಮಾಡಿ..!
  • Aadhaar Loan: ಆಧಾರ್ ಕಾರ್ಡ್ ಇದ್ದರೆ ಸಾಕು, 40 ಲಕ್ಷದವರೆಗೆ ಸಾಲ; ನೇರವಾಗಿ ಬ್ಯಾಂಕ್ ಖಾತೆಗೆ!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    homescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?