• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದ ಕೆಎಂಎಫ್: ನಂದಿನಿ ಉತ್ಪನ್ನಗಳ ದರ ಇಳಿಕೆ

VijayaprabhabyVijayaprabha
June 30, 2021
inಪ್ರಮುಖ ಸುದ್ದಿ
0
ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದ ಕೆಎಂಎಫ್: ನಂದಿನಿ ಉತ್ಪನ್ನಗಳ ದರ ಇಳಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು, ಕೋವಿಡ್ ಕಾಲದಲ್ಲಿ ನಂದಿನಿ ತುಪ್ಪ, ಬೆಣ್ಣೆ ಹಾಗೂ ಹಾಲಿನ ಪುಡಿ ಉತ್ಪನ್ನಗಳ ಮಾರಾಟ ದರವನ್ನು ಇಳಿಕೆ ಮಾಡಿದೆ.

ಹೌದು, ಕೋವಿಡ್‌ ಸಮಯದಲ್ಲಿ ಗ್ರಾಹಕರಿಗೆ ಅನುಕೂಲವಾಗಲೆಂದು ನಂದಿನಿ ತುಪ್ಪ, ಬೆಣ್ಣೆ ಹಾಗೂ ಹಾಲಿನ ಪುಡಿ ಉತ್ಪನ್ನಗಳ ಮಾರಾಟ ದರವನ್ನು ಇಳಿಕೆ ಮಾಡಿದೆ. ಅದರಂತೆ 1 ಕೆಜಿ ನಂದಿನಿ ತುಪ್ಪದ ದರ 470 ರೂ. ಇತ್ತು. ಇದನ್ನು 450 ರೂ.ಗಳಿಗೆ ಇಳಿಕೆ ಮಾಡಲಾಗಿದೆ. ಒಂದು ಕೆಜಿ ಬೆಣ್ಣೆಯ ದರ 440 ರೂ ಇತ್ತು. ಅದನ್ನು 420 ರೂ.ಗಳಿಗೆ ಇಳಿಸಲಾಗಿದೆ. ನಂದಿನಿ ಕೆನೆರಹಿತ ಹಾಲಿನ ಪುಡಿಯ ದರವನ್ನು 300 ರೂ.ನಿಂದ 270 ರೂ.ಗಳಿಗೆ ಇಳಿಕೆ ಮಾಡಲಾಗಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಂಡು ರೈತರಿಗೆ ನೆರವಾಗಬೇಕು ಎಂದು ಕೆಎಂಎಫ್ ಮನವಿ ಮಾಡಿದೆ.

ಇನ್ನು, ಕರೋನ ಮೊದಲ ಅಲೆಯ ವೇಳೆಯಲ್ಲಿ ಜನರಿಗೆ ನಂದಿನಿ ಪನ್ನೀರ್‌ ಜೊತೆ ಚೀಸ್‌ ಅನ್ನು ಉಚಿತವಾಗಿ ನೀಡಲಾಗಿತ್ತು.

Tags: customersdeclinefeaturedmilkNandiniproductsಇಳಿಕೆಉತ್ಪನ್ನಕೆಎಂಎಫ್ಗ್ರಾಹಕತುಪ್ಪದರನಂದಿನಿಹಾಲು
Previous Post

ಮಳೆಗಾಲದಲ್ಲಿ ಕಾಡುವ ಸೊಳ್ಳೆಗೆ ಉತ್ತಮ ಮನೆಮದ್ದು

Next Post

ರಾಜ್ಯ ಸರ್ಕಾರದಿಂದ ಶುಭಸುದ್ದಿ: ಶೀಘ್ರವೇ ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ!

Next Post
karnataka vijayaprabha

ರಾಜ್ಯ ಸರ್ಕಾರದಿಂದ ಶುಭಸುದ್ದಿ: ಶೀಘ್ರವೇ ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Poultry Farm: ‘ಇಸಿ’ ಕೋಳಿ ಫಾರಂ.. ಒಂದೇ ಬಾರಿ ಹೂಡಿಕೆ, ಲಕ್ಷಗಟ್ಟಲೆ ಆದಾಯ.. ಸಂಪೂರ್ಣ ವಿವರ ಇಲ್ಲಿದೆ!
  • Aadhaar update: ಉಚಿತವಾಗಿ ಆಧಾರ್ ಅಪ್ಡೇಟ್; ಕೊನೆಯ ದಿನಾಂಕ ಇದೇ.. ಆನ್‌ಲೈನ್‌ನಲ್ಲಿ ಹೀಗೆ ಬದಲಾಯಿಸಿ!
  • Bank Statement: ಮಿಸ್ಡ್ ಕಾಲ್ ನೀಡಿದರೆ ಸಾಕು, ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ತಕ್ಷಣವೇ ಫೋನ್‌ಗೆ ಬರುತ್ತದೆ.. ಈಗಲೇ ಪ್ರಯತ್ನಿಸಿ!
  • LPG Subsidy: ಗ್ಯಾಸ್ ಸಿಲಿಂಡರ್ ಸಬ್ಸಿಡಿ ನಿಮಗೆ ಸಿಗುತ್ತಿಲ್ಲವೇ? ಹೀಗೆ ಮಾಡಿ..!
  • Aadhaar Loan: ಆಧಾರ್ ಕಾರ್ಡ್ ಇದ್ದರೆ ಸಾಕು, 40 ಲಕ್ಷದವರೆಗೆ ಸಾಲ; ನೇರವಾಗಿ ಬ್ಯಾಂಕ್ ಖಾತೆಗೆ!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    homescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?