Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » central government to deposit rs 2000 of pm kisan yojana to farmers account by september 30
ಪ್ರಮುಖ ಸುದ್ದಿ

ಸರ್ಕಾರದಿಂದ ಸಿಹಿಸುದ್ದಿ: ನವರಾತ್ರಿಗೆ ನಿಮ್ಮ ಖಾತೆಗೆ 2000 ರೂ..!

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿಗಾಗಿ ಕಾಯುತ್ತಿರುವ ದೇಶದ ಲಕ್ಷಾಂತರ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರ ರೈತರ ಖಾತೆಗೆ ಸೆಪ್ಟೆಂಬರ್ 30ರೊಳಗೆ 2000 ರೂ ಹಣವನ್ನು ಜಮೆ ಮಾಡಬಹುದು ಎಂದು…

Author Avatar

Vijayaprabha

September 26, 202211:17 am accountcentral governmentdepositFarmersfeaturedPM Kisan YojanaSeptemberಈ- ಕೆವೈಸಿಖಾತೆಜಮೆಪಿಎಂ ಕಿಸಾನ್ ಸಮ್ಮಾನ್ ನಿಧಿರೈತ
farmer vijayaprabha news1

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿಗಾಗಿ ಕಾಯುತ್ತಿರುವ ದೇಶದ ಲಕ್ಷಾಂತರ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರ ರೈತರ ಖಾತೆಗೆ ಸೆಪ್ಟೆಂಬರ್ 30ರೊಳಗೆ 2000 ರೂ ಹಣವನ್ನು ಜಮೆ ಮಾಡಬಹುದು ಎಂದು ಹೇಳಲಾಗಿದೆ.

ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಈ- ಕೆವೈಸಿ ನವೀಕರಿಸಲು ಆಗಸ್ಟ್ 31 ಕೊನೆಯ ದಿನವಾಗಿತ್ತು. ಆದರೆ ಇದನ್ನು ವಿಸ್ತರಿಸಲಾಗಿದ್ದು, ರೈತರು ವೆಬ್ ಸೈಟ್ pmkisan.gov.in ನಲ್ಲಿ ಕೆವೈಸಿ ಮಾಡಬಹುದು.

ರೈತರ ಆದಾಯ ಹೆಚ್ಚಿಸಲು ಸರ್ಕಾರ, ಈ ವಿಶೇಷ ಯೋಜನೆ ಜಾರಿಗೊಳಿಸಿದ್ದು, ತಲಾ 2000 ರೂ.ಗಳಂತೆ 3 ಕಂತುಗಳಲ್ಲಿ ವಾರ್ಷಿಕ 6000 ರೂಪಾಯಿಗಳನ್ನು ವರ್ಗಾಯಿಸಲಿದೆ. ಹೆಚ್ಚಿನ ಮಾಹಿತಿಗೆ https://pmkisan.gov.in/ಗೆ ಸಂಪರ್ಕಿಸಬಹುದು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Aadhaar card link with PAN card

ನಿಮ್ಮ ಆಧಾರ್‌-ಪ್ಯಾನ್‌ ಲಿಂಕ್‌ ಆಗದಿದ್ದರೆ ಸಮಸ್ಯೆ ಏನು? 1000 ರೂ ದಂಡದೊಂದಿಗೆ ಸುಲಭವಾಗಿ ಆಧಾರ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿ

By Vijayaprabha March 26, 2023
#ट्रेंडिंग हैशटैग:accountcentral governmentdepositFarmersfeaturedPM Kisan YojanaSeptemberಈ- ಕೆವೈಸಿಖಾತೆಜಮೆಪಿಎಂ ಕಿಸಾನ್ ಸಮ್ಮಾನ್ ನಿಧಿರೈತ

Post navigation

Previous Previous post: ಪಡಿತರ ಚೀಟಿದಾರರೇ ಗಮನಿಸಿ: ಮೊಬೈಲ್ ನಂಬರ್ ಅಪ್ ಡೇಟ್ ಮಾಡದಿದ್ರೆ ಸಿಗಲ್ಲ ರೇಷನ್; ರೇಷನ್‌ ಕಾರ್ಡ್‌ನ ಮೊಬೈಲ್‌ ಸಂಖ್ಯೆ ಹೀಗೆ ನವೀಕರಿಸಿ..!
Next Next post: ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ, ₹3.50ಲಕ್ಷ ಸಹಾಯಧನ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By