ವಿಜಯಪುರ: 2022-23ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹೊಸ ಪ್ರವೇಶ ವಿಸ್ತರಣೆ ಕಾರ್ಯಕ್ರಮಕ್ಕೆ ವಿಜಯಪುರ ಜಿಲ್ಲೆ ಆಯ್ಕೆಯಾಗಿದೆ.
ಆದ್ದರಿಂದ ದ್ರಾಕ್ಷಿ, ದಾಳಿಂಬೆ, ಡ್ರಾಗನ್ ಮತ್ತು ನುಗ್ಗೆ ಬೆಳೆಗಳಿಗೆ ಸಹಾಯಧನಕ್ಕೆ ಅರ್ಹ ಫಲಾನುಭವಿ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಪ್ರತಿ ಹೆಕ್ಟೇರ್ ಗೆ 50 ಸಾವಿರ ರೂ, ದಾಳಿಂಬೆ ಪ್ರದೇಶ ವಿಸ್ತರಣೆಗೆ ಪ್ರತಿ ಹೆಕ್ಟೇರ್ ಗೆ 28,402 ರೂ ಸಹಾಯಧನ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ 9448999232 ಸಂಖ್ಯೆಗೆ ಕರೆ ಮಾಡಬಹುದು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ