• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

GOOD NEWS: ರೈತರಿಗೆ ಸಿಗಲಿದೆ ₹30 ಸಾವಿರದವರೆಗೆ ಪರಿಹಾರ; ಪರಿಹಾರ ಧನ ಹೀಗೆ ಪಡೆಯಿರಿ

VijayaprabhabyVijayaprabha
October 3, 2022
inಪ್ರಮುಖ ಸುದ್ದಿ
0
cattle
0
SHARES
0
VIEWS
Share on FacebookShare on Twitter

ಬೆಂಗಳೂರು: ಚರ್ಮಗಂಟು ರೋಗದಿಂದ ಸಾವನ್ನಪ್ಪುವ ಜಾನುವಾರುಗಳಿಗೆ ಪರಿಹಾರವಾಗಿ ಹಸುವಿಗೆ ₹20 ಸಾವಿರ, ಎತ್ತುಗಳಿಗೆ ₹30 ಸಾವಿರ ಹಾಗೂ ಪ್ರತಿ ಕರುವಿಗೆ ₹5 ಸಾವಿರ ನೀಡಲಾಗುವುದು’ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್, ‘ಚರ್ಮಗಂಟು ರೋಗದಿಂದ ಜಾನುವಾರುಗಳ ಸಾವು ಪ್ರಕರಣದಲ್ಲಿ ಮಾಲೀಕರಿಗೆ ಪರಿಹಾರ ನೀಡಲು ₹2 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಈ ರೋಗವನ್ನು ಹತೋಟಿಗೆ ತರಲಾಗುತ್ತಿದೆ’ ಎಂದಿದ್ದಾರೆ.

ಚರ್ಮಗಂಟು ರೋಗ: ಪರಿಹಾರ ಧನ ಹೀಗೆ ಪಡೆಯಿರಿ

ಜಾನುವಾರುಗಳು ಚರ್ಮಗಂಟು ರೋಗದಿಂದ ಸಾವನಪ್ಪಿದ್ದರೆ ಪರಿಹಾರ ಧನವನ್ನು ಜಾನುವಾರು ಮಾಲೀಕರ ಆಧಾರ್ ಸಂಖ್ಯೆ ಜೋಡಿಸಲ್ಪಟ್ಟಿರುವ ಬ್ಯಾಂಕ್ ಖಾತೆಗೆ RTGS/NEFT ಮುಖಾಂತರ ನೇರವಾಗಿ ಪಾವತಿಸಲಾಗುತ್ತದೆ.

ಚರ್ಮಗಂಟು ರೋಗದಿಂದ ಮರಣ ಹೊಂದಿದ ಜಾನುವಾರುವಿನ ಸೂಕ್ತ ಛಾಯಚಿತ್ರಗಳು & ಯುಐಡಿ ಇಯರ್ ಟ್ಯಾಗ್ ಇರಬೇಕು. ಆದರೆ ಮಾಲೀಕರಿಗೆ ಫೋಟೋ ಒದಗಿಸುವಂತೆ ಒತ್ತಾಯಿಸುವಂತಿಲ್ಲ ಮತ್ತು ಚರ್ಮಗಂಟು ರೋಗದಿಂದ ಮರಣ ಹೊಂದಿದ ಜಾನುವಾರು ವಿಮಾ ಸೌಲಭ್ಯ ಹೊಂದಿದಲ್ಲಿ ಮರಣ ಪರಿಹಾರ ಧನವನ್ನು ಪಾವತಿಸಲಾಗುವುದಿಲ್ಲ.

Tags: cattlecompensationdyingfeaturedNEFTRTGSskin diseaseಆಧಾರ್ ಸಂಖ್ಯೆಚರ್ಮಗಂಟು ರೋಗಜಾನುವಾರುಪರಿಹಾರ ಧನಪಶುಸಂಗೋಪನೆ ಸಚಿವಪ್ರಭು ಬಿ.ಚವ್ಹಾಣ್ಬ್ಯಾಂಕ್ ಖಾತೆ
Previous Post

LAW POINT: ಅಕ್ಕನ ಮಕ್ಕಳಿಗೆ ಆಸ್ತಿಯಲ್ಲಿ ಭಾಗ ಕೊಡಬೇಕಾ..?

Next Post

ಕೇವಲ 15000 ರೂಗೆ ‘ಜಿಯೋಬುಕ್‌’ ಲ್ಯಾಪ್‌ಟಾಪ್‌; ಜಿಯೋದಿಂದ ಮತ್ತಷ್ಟು ಭರ್ಜರಿ ಆಫರ್ ಗಳು!

Next Post
JioBook Laptop

ಕೇವಲ 15000 ರೂಗೆ 'ಜಿಯೋಬುಕ್‌' ಲ್ಯಾಪ್‌ಟಾಪ್‌; ಜಿಯೋದಿಂದ ಮತ್ತಷ್ಟು ಭರ್ಜರಿ ಆಫರ್ ಗಳು!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Credit Card: 1 ರೂಪಾಯಿ ಪಾವತಿಸದೆ ಉಚಿತ ಕ್ರೆಡಿಟ್ ಕಾರ್ಡ್.. 2 ಲಕ್ಷ ರೂಪಾಯಿಗಳ ಉಚಿತ ಪ್ರಯೋಜನ!
  • Kisan Credit Card loan: ರೈತರಿಗೆ ಸಂತಸದ ಸುದ್ದಿ.. ಈ ಯೋಜನೆಯಡಿ ಕಡಿಮೆ ಬಡ್ಡಿಯಲ್ಲಿ ರೂ. 3 ಲಕ್ಷ ಸಾಲ.. ಅರ್ಜಿ ಸಲ್ಲಿಸುವುದು ಹೇಗೆ?
  • Poultry Farm: ‘ಇಸಿ’ ಕೋಳಿ ಫಾರಂ.. ಒಂದೇ ಬಾರಿ ಹೂಡಿಕೆ, ಲಕ್ಷಗಟ್ಟಲೆ ಆದಾಯ.. ಸಂಪೂರ್ಣ ವಿವರ ಇಲ್ಲಿದೆ!
  • Aadhaar update: ಉಚಿತವಾಗಿ ಆಧಾರ್ ಅಪ್ಡೇಟ್; ಕೊನೆಯ ದಿನಾಂಕ ಇದೇ.. ಆನ್‌ಲೈನ್‌ನಲ್ಲಿ ಹೀಗೆ ಬದಲಾಯಿಸಿ!
  • Bank Statement: ಮಿಸ್ಡ್ ಕಾಲ್ ನೀಡಿದರೆ ಸಾಕು, ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ತಕ್ಷಣವೇ ಫೋನ್‌ಗೆ ಬರುತ್ತದೆ.. ಈಗಲೇ ಪ್ರಯತ್ನಿಸಿ!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    homescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?