ನವದೆಹಲಿ: BSNL ಗ್ರಾಹಕರಿಗೆ ಸರ್ಕಾರ ಗ್ರಾಹಕರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದೆ. ಹೌದು, ರಾಜ್ಯಗಳ ಐಟಿ ಸಚಿವರ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೊಸ ಟವರ್ ಗಳ ಸ್ಥಾಪನೆಗೆ ಸರ್ಕಾರ 36,000 ಕೋಟಿ ರೂ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.
ಮುಂಬರುವ 2 ವರ್ಷಗಳಲ್ಲಿ 25000 ಟೆಲಿಕಾಂ ಟವರ್ ಗಳನ್ನು ಅಂದರೆ ಮೊಬೈಲ್ ಟವರ್ ಗಳನ್ನು ಸ್ಥಾಪಿಸಲು ಶೀಘ್ರದಲ್ಲೇ ಸರ್ಕಾರವು ಕ್ರಮ ಕೈಗೊಳ್ಳಲಿದ್ದು, ಈ ಸಂಪರ್ಕವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಒಂದು ಸವಾಲು ಎಂದು ಬಣ್ಣಿಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ