ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ್ ಜ್ಯೋತಿ ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಲು ಇಂದಿನಿಂದ ಅ 15 ರಿಂದ 30ರ ವರೆಗೆ ರಾಜ್ಯದಾದ್ಯಂತ ನೋಂದಣಿ ಕಾರ್ಯ ಆರಂಭವಾಗಲಿದೆ.
ಅಮೃತ್ ಜ್ಯೋತಿ ಯೋಜನೆಯಡಿ ಈಗಾಗಲೇ 2.5 ಲಕ್ಷ ಮಂದಿ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು, 15 ದಿನಗಳ ಅಭಿಯಾನ ಮುಗಿಯುವ ವೇಳೆಗೆ ಕನಿಷ್ಠ 10 ಲಕ್ಷ ಮಂದಿಯನ್ನು ಗುರುತಿಸಿ ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ