• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಸಿನೆಮಾ

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಅಪ್ಪು ಆ್ಯಂಬುಲೆನ್ಸ್ ಆರಂಭ’: ಈ ಕಾರಣಕ್ಕೆ ಒಂದಾದ ಚಿರಂಜೀವಿ, ಪ್ರಕಾಶ್‌ ರೈ, ಸೂರ್ಯ, ಯಶ್‌

VijayaprabhabyVijayaprabha
October 22, 2022
inಸಿನೆಮಾ
0
Appu Ambulance
0
SHARES
0
VIEWS
Share on FacebookShare on Twitter

ಪುನೀತ ಪರ್ವದಲ್ಲಿ ಸೂಪರ್‌ಸ್ಟಾರ್‌ಗಳು ವಿಭಿನ್ನ ಕಾರಣವೊಂದಕ್ಕೆ ಒಂದಾಗಿದ್ದಾರೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಅಪ್ಪು ಆ್ಯಂಬುಲೆನ್ಸ್’ ಸೇವೆ ಆರಂಭಿಸಲಾಗುವುದು. ಈಗಾಗಲೇ ಮೊದಲ ಆ್ಯಂಬುಲೆನ್ಸ್ ಮೈಸೂರಿನಲ್ಲಿ ಓಡಾಡುತ್ತಿದೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು.

ಹೌದು, ಬೆಂಗಳೂರಿನಲ್ಲಿ ನಡೆದ ‘ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್’ ನಲ್ಲಿ ಮಾತನಾಡಿದ ನಟ ಪ್ರಕಾಶ್ ರಾಜ್ ಅವರು, “ಅಪ್ಪು ಅಗಲಿದಾಗ ಅದನ್ನು ಅರಗಿಸಿಕೊಳ್ಳಲು ನನ್ನಿಂದ ಆಗಲಿಲ್ಲ ಅಪ್ಪು ಇಲ್ಲ ಎನ್ನುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಅಪ್ಪು ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ, ಬರೀ ಮಾತನಾಡದೆ, ಅಪ್ಪು ಹೆಸರಿನಲ್ಲಿ ಏನಾದರು ಮಾಡಬೇಕಲ್ಲ ಎಂದು ನನ್ನ ಮನಸ್ಸು ಹೇಳುತಿತ್ತು. ಶಿವಣ್ಣ ಮನೆಗೆ ಹೋಗಿ ಅಪ್ಪು ಹೆಸರಿನಲ್ಲಿ ಆ್ಯಂಬುಲೆನ್ಸ್ ಮಾಡಬೇಕು ಎಂದು ಹೇಳಿದೆ.

ಆಗ ಅವರು, ನೀನೊಬ್ಬನೆ ಯಾಕೆ ಮಾಡ್ತಿಯಾ? ನಾನು ಒಂದು ಆ್ಯಂಬುಲೆನ್ಸ್ ಕೊಡ್ತೀನಿ ಅಂದ್ರು. ಬಳಿಕ ನಟ ಸೂರ್ಯ, ಚಿರಂಜೀವಿ, ಯಶ್‌ ಎಲ್ಲರೂ ನನ್ನ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಶೀಘ್ರದಲ್ಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಪ್ಪು ಆ್ಯಂಬುಲೆನ್ಸ್ ಓಡಾಡಲಿದೆ ಎಂದರು.

ಇನ್ನು, ಇದಾದ ನಂತರ ಮಾತನಾಡಿದ ನಟ ರಾಕಿಂಗ್ ಸ್ಟಾರ್ ಯಶ್‌ ಉಳಿದ ಆ್ಯಂಬುಲೆನ್ಸ್‌ಗಳನ್ನು ಯಶೋಮಾರ್ಗದಿಂದ ನೀಡುವುದಾಗಿ ಭರವಸೆ ನೀಡಿದ್ದಾರೆ.

Tags: 'Appu Ambulance'Districtfeaturedstateಅಪ್ಪು ಆ್ಯಂಬುಲೆನ್ಸ್ಚಿರಂಜೀವಿಪ್ರಕಾಶ್‌ ರೈಯಶ್ಸೂರ್ಯ
Previous Post

ಎಚ್ಚರ: ಕರ್ನಾಟಕದಲ್ಲಿ ಇಂದು, ನಾಳೆ ಭಾರೀ ಮಳೆ; ಯಾವ್ಯಾವ ಜಿಲ್ಲೆಗಳಲ್ಲಿ? ಇಲ್ಲಿದೆ ನೋಡಿ

Next Post

ಸವಾರರಿಗೆ ಬಿಗ್ ಶಾಕ್ : ಹೆಲ್ಮೆಟ್‌ ಧರಿಸಿದ್ದರೂ ₹500 ದಂಡ!

Next Post
helmets

ಸವಾರರಿಗೆ ಬಿಗ್ ಶಾಕ್ : ಹೆಲ್ಮೆಟ್‌ ಧರಿಸಿದ್ದರೂ ₹500 ದಂಡ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Poultry Farm: ‘ಇಸಿ’ ಕೋಳಿ ಫಾರಂ.. ಒಂದೇ ಬಾರಿ ಹೂಡಿಕೆ, ಲಕ್ಷಗಟ್ಟಲೆ ಆದಾಯ.. ಸಂಪೂರ್ಣ ವಿವರ ಇಲ್ಲಿದೆ!
  • Aadhaar update: ಉಚಿತವಾಗಿ ಆಧಾರ್ ಅಪ್ಡೇಟ್; ಕೊನೆಯ ದಿನಾಂಕ ಇದೇ.. ಆನ್‌ಲೈನ್‌ನಲ್ಲಿ ಹೀಗೆ ಬದಲಾಯಿಸಿ!
  • Bank Statement: ಮಿಸ್ಡ್ ಕಾಲ್ ನೀಡಿದರೆ ಸಾಕು, ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ತಕ್ಷಣವೇ ಫೋನ್‌ಗೆ ಬರುತ್ತದೆ.. ಈಗಲೇ ಪ್ರಯತ್ನಿಸಿ!
  • LPG Subsidy: ಗ್ಯಾಸ್ ಸಿಲಿಂಡರ್ ಸಬ್ಸಿಡಿ ನಿಮಗೆ ಸಿಗುತ್ತಿಲ್ಲವೇ? ಹೀಗೆ ಮಾಡಿ..!
  • Aadhaar Loan: ಆಧಾರ್ ಕಾರ್ಡ್ ಇದ್ದರೆ ಸಾಕು, 40 ಲಕ್ಷದವರೆಗೆ ಸಾಲ; ನೇರವಾಗಿ ಬ್ಯಾಂಕ್ ಖಾತೆಗೆ!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    homescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?