ದೀಪಾವಳಿ ಹಿನ್ನಲೆ ಸಚಿವ ಆನಂದ್ ಸಿಂಗ್ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ ಸದಸ್ಯರು, ವಿಜಯನಗರ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.
ಹೌದು, ಸಚಿವ ಆನಂದ್ ಸಿಂಗ್ ಅವರು ನಗರಸಭೆ ಸದಸ್ಯರಿಗೆ ₹1 ಲಕ್ಷ ನಗದು, 1 ಕೆ.ಜಿ ಬೆಳ್ಳಿ, ರೇಷ್ಮೆ ಸೀರೆ, ಪಂಚೆ, ಅಂಗಿ ಹಾಗೂ ಡ್ರೈ ಫ್ರೂಟ್ಸ್ ಒಳಗೊಂಡ ಕಿಟ್ ಕೊಟ್ಟಿದ್ದಾರೆ. ಪಂಚಾಯಿತಿಯ ಒಬ್ಬ ಸದಸ್ಯರಿಗೆ ತಲಾ ₹27 ಸಾವಿರ ನಗದು, 500 ಗ್ರಾಂ ಬೆಳ್ಳಿ ನೀಡಿದ್ದಾರೆ. ಒಟ್ಟು ನಗರಸಭೆಯಲ್ಲಿ 35 ಸದಸ್ಯರು, 282 ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ