ವಿಧಾನಸಭಾ ಚುನಾವಣೆಗೆ 6 ತಿಂಗಳು ಮಾತ್ರವೇ ಬಾಕಿ ಇದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಬ್ಯಾಡಗಿಯಲ್ಲಿ ಮಹತ್ವದ ಯೋಜನೆ ಘೋಷಿಸಿದ್ದಾರೆ.
ಹೌದು, ರಾಜ್ಯದ ಪ್ರತಿಯೊಬ್ಬ ಕುರಿಗಾಹಿಗೆ ತಲಾ 20 ಕುರಿ, 1 ಮೇಕೆ ನೀಡುತ್ತೇವೆ. ಈ ಯೋಜನೆಗೆ ₹324 ಕೋಟಿ ಮೀಸಲಿಟ್ಟಿದ್ದೇವೆ. ಕುರಿಗಾಹಿಗಳು ಬಿಸಿಲು, ಮಳೆಗೆ ಸಿಲುಕಿ ನರಳುತ್ತಿದ್ದು, ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಈ ಯೋಜನೆಯನ್ನು ಜಾರಿಗೊಳಿಸಿ, ಅವರ ಜೀವನವನ್ನು ಹಸನು ಮಾಡಲು ನಮ್ಮ ಸರ್ಕಾರ ಪಣ ತೊಟ್ಟಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ ನೀಡಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ