• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್‌ನ್ಯೂಸ್; ರೈತರಿಗೆ 24,000 ಕೋಟಿ ಸಾಲ ಘೋಷಿಸಿದ ಸಿಎಂ

Vijayaprabha by Vijayaprabha
November 15, 2022
in ಪ್ರಮುಖ ಸುದ್ದಿ
0
basavaraj-bommai-vijayaprabha
0
SHARES
0
VIEWS
Share on FacebookShare on Twitter

ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದು, ರಾಜ್ಯದ 32 ಲಕ್ಷ ರೈತರಿಗೆ 24,000 ಕೋಟಿ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕಲಬುರಗಿಯಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಘೋಷಿಸಿದ್ದಾರೆ.

ಕಲಬುರಗಿಯ ಸೇಡಂನಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಸರ್ಕಾರ ರೈತರ ಪರವಾಗಿದ್ದು, ರೈತರಿಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ರಾಜ್ಯದ 32 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂಪಾಯಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ. 45 ಕೋ.ರೂ ವೆಚ್ಚದಲ್ಲಿ ಎಲ್ಲಾ ಸಹಕಾರ ಬ್ಯಾಂಕ್ ಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಈ ಮೂಲಕ ರೈತರಿಗೆ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದರು.

Ad 5

ಇನ್ನು, ರೈತರ ಬದುಕು ಹಸನಾಗಬೇಕಾದರೆ, ಬೆಳೆಗೆ ಉತ್ತಮ ದರ ಸಿಗಬೇಕು. ಆ ಮೂಲಕ ರೈತ ಸ್ವಾವಲಂಬಿ ಆಗಬೇಕು. ಹಾಗಾಗಿ, ರೈತರಿಗೆ ಅಲ್ಪಾವಧಿಯ ಸಾಲ ವಿತರಣೆಯಾಗಬೇಕು. ನಮ್ಮ ಸರ್ಕಾರವು ಬಿಜೆಪಿ ರೈತರ ಅಭಿವೃದ್ಧಿಗಾಗಿ ಈ ಸಾಲ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಹೇಳಿದ್ದಾರೆ.

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: announcedBasavaraja BommaiCMFarmersfeaturedLoanಬಸವರಾಜ ಬೊಮ್ಮಾಯಿರೈತರೈತ ಸಮುದಾಯಸಾಲಸಿಎಂ
Previous Post

LAW POINT: ತಂದೆ ಆಸ್ತಿಯಲ್ಲಿ ಮೊದಲ ಪತ್ನಿ ಮಗನಿಗೆ ಎಷ್ಟು ಭಾಗ ಬರುತ್ತದೆ?

Next Post

ಕನ್ನಡದ ರಕ್ಕಮ್ಮ ಬೆಡಗಿ ಜಾಕ್ವೆಲಿನ್‌ಗೆ ಢವಢವ; ಜೈಲಾ? ಬೇಲಾ? ಕೆಲವೇ ಗಂಟೆಗಳಲ್ಲಿ ನಿರ್ಧಾರ

Next Post
actress Jacqueline Fernandez

ಕನ್ನಡದ ರಕ್ಕಮ್ಮ ಬೆಡಗಿ ಜಾಕ್ವೆಲಿನ್‌ಗೆ ಢವಢವ; ಜೈಲಾ? ಬೇಲಾ? ಕೆಲವೇ ಗಂಟೆಗಳಲ್ಲಿ ನಿರ್ಧಾರ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • EMRS Recruitment: 38,480 ಹುದ್ದೆಗಳ ಬೃಹತ್ ನೇಮಕಾತಿ; SSLC, ಪಿಯುಸಿ, ಐಟಿಐ, ಪದವಿ ಆದವರಿಗೆ ಅವಕಾಶ
  • PM Kisan Yojana: ರೈತರಿಗೆ ಸಂತಸದ ಸುದ್ದಿ, ಖಾತೆಗಳಿಗೆ 10 ಸಾವಿರ ರೂ…!
  • Today panchanga: 08 ಜೂನ್ 2023 ಇಂದು ಜ್ಯೇಷ್ಠ ಪಂಚಮಿ ವೇಳೆ ಶುಭ ಮತ್ತು ಅಶುಭ ಸಮಯ ಯಾವಾಗ?
  • Dina bhavishya: 08 ಜೂನ್ 2023 ಇಂದು ಗಜಕೇಸರಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ..!
  • ITBP Recruitment: ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ; ತಿಂಗಳಿಗೆ ರೂ. 25,500-81,100 ಸಂಬಳ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?