ಕಳೆದ ನವಂಬರ್ 6ರಂದು ರಾಜ್ಯಾದ್ಯಂತ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯ ಫಲಿತಾಂಶವನ್ನು ಒಂದು ವಾರದ ಒಳಗೆ ಪ್ರಕಟಿಸಲಾಗುತ್ತದೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಪರೀಕ್ಷೆಗೆ ಒಟ್ಟು 3,32,913 ಅಭ್ಯರ್ಥಿಗಳು ಹಾಜರಾಗಿದ್ದರು. ಈಗಾಗಲೇ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಫಲಿತಾಂಶವನ್ನೂ ಬಿತ್ತರಿಸಲಾಗುತ್ತದೆ ಎಂದಿದ್ದಾರೆ. ಸದ್ಯ 13000ಕ್ಕೂ ಹೆಚ್ಚು ಶಿಕ್ಷಕರ ನೇಮಕ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸ್ಥಳ ನಿಯೋಜನೆ ಮಾಡಬೇಕಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ