• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಲೋಕಲ್ ಸುದ್ದಿ

ವಿಜಯನಗರ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

Vijayaprabha by Vijayaprabha
January 12, 2023
in ಲೋಕಲ್ ಸುದ್ದಿ
0
ಕನ್ನಡ ಉದ್ಯೋಗಾಕಾಂಕ್ಷಿಗಳಿಗೆ ಖುಷಿ ಸುದ್ದಿ; ಇಲ್ಲಿದೆ ನೋಡಿ
0
SHARES
0
VIEWS
Share on FacebookShare on Twitter

ಹೊಸಪೇಟೆ(ವಿಜಯನಗರ),: ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ, ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ವೆಬ್‍ಸೈಟ್ https://vijayanagara.nic.in ನಲ್ಲಿ ಅಥವಾ ಹೊಸಪೇಟೆಯ ಹೊಸ ಎಮ್.ಸಿ.ಹೆಚ್ ಆಸ್ಪತ್ರೆ ಹಿಂಭಾಗದ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು. ಅರ್ಜಿಗಳನ್ನು ಜ.13ರಿಂದ 21ರವರೆಗೆ ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಜ.21 ಸಂಜೆ 5.30ರೊಳಗಾಗಿ ಸಲ್ಲಿಸಬೇಕು.

Ad 5

ಹುದ್ದೆಗಳ ವಿವರ: ಎಸ್‍ಎನ್‍ಸಿಯು ವೈದ್ಯಾಧಿಕಾರಿಗಳ ಹುದ್ದೆ 02 ಇದ್ದು, ವಿದ್ಯಾರ್ಹತೆ ಎಂಬಿಬಿಎಸ್ ಆಗಿರಬೇಕು. ಯುಪಿಹೆಚ್‍ಸಿ ವೈದ್ಯಾಧಿಕಾರಿಗಳ ಹುದ್ದೆ 03 ಇದ್ದು, ವಿದ್ಯಾರ್ಹತೆ ಎಂಬಿಬಿಎಸ್ ಪದವಿ ಹೊಂದಿರಬೇಕು. ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು-03 ಹುದ್ದೆಗೆ ಎಂಬಿಬಿಎಸ್ ಅಥವಾ ಬಿಎಎಂಎಸ್ ಪದವಿ, ಆಯುಷ ವೈದ್ಯಾಧಿಕಾರಿಗಳು-02 ಹುದ್ದೆಗೆ ಬಿಎಎಂಎಸ್, ಎನ್‍ಹೆಚ್‍ಎಂಎಸ್, ಬಿಎನ್‍ವೈಎಸ್, ಬಿಯುಎಂಎಸ್ ಪದವಿ, ಆಶಾ ಮೇಲ್ವಿಚಾರಕರು (ಮಹಿಳೆ)-01 ಹುದ್ದೆಗೆ ಜಿಎನ್‍ಎಂ, ಬಿಎಸ್ಸಿ ನರ್ಸಿಂಗ್, ಡಿಪ್ಲೋಮಾ ಇನ್ ನರ್ಸಿಂಗ್ ಹೊಂದಿರಬೇಕು.

ಶುಶ್ರೂಷಕಿಯರು (ಮಹಿಳೆ)-10 ಹುದ್ದೆಗೆ ಬಿಎಸ್ಸಿ, ಪಿಬಿಬಿಎಸ್, ಡಿಪ್ಲೋಮಾ ಇನ್ ನರ್ಸಿಂಗ್ ವಿದ್ಯಾರ್ಹತೆ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ-01 ಹುದ್ದೆಗೆ ಎಲ್‍ಹೆಚ್‍ವಿ ಯುಪಿಹೆಚ್‍ಸಿ ಪದವಿ, ಪಿ.ಹೆಚ್.ಸಿ.ಓ (ಮಹಿಳೆ ಎ.ಎನ್.ಎಂ)-05 ಹುದ್ದೆಗೆ ಎಎನ್‍ಎಂ, ಪ್ರಯೋಗಶಾಲಾ ತಂತ್ರಜ್ಞರು (ರಕ್ತ ಶೇಖರಣ ಘಟಕ)-01 ಹುದ್ದೆಗೆ ಬಿಎಂಎಲ್‍ಟಿ, ಡಿಎಂಎಲ್‍ಟಿ ಪದವಿ, ಪ್ರಯೋಗಶಾಲಾ ತಂತ್ರಜ್ಞರು (ಓUಊಒ)-01 ಹುದ್ದೆಗೆ ಬಿಎಂಎಲ್‍ಟಿ, ಡಿಎಂಎಲ್‍ಟಿ ಪದವಿ, ನೇತ್ರ ಸಹಾಯಕರು-01 ಹುದ್ದೆಗೆ ಡಿಪ್ಲೋಮಾ ಇನ್ ಆಪ್ತೋಮೆಟ್ರಿ, ಆಪ್ತಲ್ಮಿಕ್ ಅಸಿಸ್ಟಂಟ್ ವಿದ್ಯಾರ್ಹತೆ, ಒಟಿ ಟೆಕ್ನಿಷಿಯನ್ 01 ಹುದ್ದೆಗೆ ಡಿಪ್ಲೋಮಾ ಇನ್ ಆಪರೇಷನ್ ಥೇಯಟರ್ ವಿದ್ಯಾರ್ಹತೆ ಹೊಂದಿರಬೇಕು.

ಸೂಚನೆ: ಹುದ್ದೆಗಳ ಸಂಖ್ಯೆಯಲ್ಲಿ ಹೆಚ್ಚುಗೊಳಿಸುವುದು ಅಥವಾ ಕಡಿಮೆಗೊಳಿಸುವುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ನಿರ್ಧಾರದಂತಿರುತ್ತದೆ. ಆಯ್ಕೆಯ ಪ್ರಕ್ರಿಯೆ ಯಾವುದೇ ಬದಲಾವಣೆಯಾದರು ಆಯ್ಕೆ ಸಮಿತಿ ತಿರ್ಮಾನವೇ ಅಂತಿಮವಾಗಿರುತ್ತದೆ. ಕೋವಿಡ್-19 ರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸದವರಿಗೆ ಆದ್ಯತೆ ನೀಡಲಾಗುವುದು, 6 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.2, 6 ತಿಂಗಳು 1 ದಿನದಿಂದÀ 12 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.4, 12 ತಿಂಗಳು 1 ದಿನದಿಂದ 18 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.6, 18 ತಿಂಗಳು 1 ದಿನದಿಂದÀ 24 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.8ರಷ್ಟು ಕೃಪಾಂಕವನ್ನು ನೀಡಲಾಗುವುದು.

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್-19 ಸೇವಾ ಅವಧಿಯ ಕೃಪಾಂಕವನ್ನು ಒಟ್ಟುಗೂಡಿಸಿ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುವುದು ಮತ್ತು ಹೊಸ ರೋಸ್ಟರ್ ಆಧಾರದ ಮೇಲೆ ಮೇರಿಟ್ ಕಂ ರೋಸ್ಟರ್ ಆಧಾರ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇಮಕಾತಿ ಮಾಡಲಾಗುವುದು. ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳ ಹುದ್ದೆಗೆ (SಓಅU & UPಊಅ ವೈದ್ಯಾಧಿಕಾರಿಗಳು) ಹುದ್ದೆಗಳ ಸಂಖ್ಯೆ ತುಂಬುವವರೆಗೆ ವಾಕ್ ಇನ್ ಮೂಲಕ ಆಯ್ಕೆ ಪ್ರಕ್ರಿಯೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲೆಯ ಜಾಲತಾಣ https://vijayanagara.nic.in ನಲ್ಲಿ ಅಥವಾ ಹೊಸಪೇಟೆ ಆರ್.ಸಿ.ಹೆಚ್ ಕಚೇರಿಗೆ ಸಂಪರ್ಕಿಸಬಹುದಾಗಿದೆ ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘದ ಉಪಾಧ್ಯಕ್ಷರು ತಿಳಿಸಿದ್ದಾರೆ.

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: ApplicationfeaturedInvitationNational Health Abhiyan Yojanapostsಅರ್ಜಿ ಆಹ್ವಾನಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆವಿಜಯನಗರಹುದ್ದೆ
Previous Post

ಹೊಸಪೇಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ

Next Post

ವಿಜಯನಗರ: ಜ.16ರಂದು ರೈಲ್ವೆ ಮೇಲ್ಸೇತುವೆ ನಿರ್ಮಾಣ; ಸಂಸದರಾದ ವೈ.ದೇವೇಂದ್ರಪ್ಪ, ಸಚಿವರಾದ ಆನಂದ್‍ಸಿಂಗ್ ಶಂಕುಸ್ಥಾಪನೆ..!

Next Post
anand sing and y devendrappa1

ವಿಜಯನಗರ: ಜ.16ರಂದು ರೈಲ್ವೆ ಮೇಲ್ಸೇತುವೆ ನಿರ್ಮಾಣ; ಸಂಸದರಾದ ವೈ.ದೇವೇಂದ್ರಪ್ಪ, ಸಚಿವರಾದ ಆನಂದ್‍ಸಿಂಗ್ ಶಂಕುಸ್ಥಾಪನೆ..!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • EMRS Recruitment: 38,480 ಹುದ್ದೆಗಳ ಬೃಹತ್ ನೇಮಕಾತಿ; SSLC, ಪಿಯುಸಿ, ಐಟಿಐ, ಪದವಿ ಆದವರಿಗೆ ಅವಕಾಶ
  • PM Kisan Yojana: ರೈತರಿಗೆ ಸಂತಸದ ಸುದ್ದಿ, ಖಾತೆಗಳಿಗೆ 10 ಸಾವಿರ ರೂ…!
  • Today panchanga: 08 ಜೂನ್ 2023 ಇಂದು ಜ್ಯೇಷ್ಠ ಪಂಚಮಿ ವೇಳೆ ಶುಭ ಮತ್ತು ಅಶುಭ ಸಮಯ ಯಾವಾಗ?
  • Dina bhavishya: 08 ಜೂನ್ 2023 ಇಂದು ಗಜಕೇಸರಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ..!
  • ITBP Recruitment: ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ; ತಿಂಗಳಿಗೆ ರೂ. 25,500-81,100 ಸಂಬಳ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?