ದೇಶದ ಅಸಂಘಟಿತ ಕಾರ್ಮಿಕರಿಗೆ ಕೇಂದ್ರಸರ್ಕಾರ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಕೊಡುಗೆಯಾಗಿ ನೀಡಿದ್ದು, ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಪಿಂಚಣಿ ಸೌಲಭ್ಯ ಸಿಗಲಿದೆ.
ಈ ಯೋಜನೆ ಲಾಭವನ್ನು ತಿಂಗಳಿಗೆ 15 ಸಾವಿರ ರೂ ಗಳಿಸುವ ವ್ಯಕ್ತಿಗಳಿಗೆ ಸಿಗಲಿದೆ.ವಯಸ್ಸು 18ರಿಂದ 40 ವರ್ಷಗಳ ನಡುವೆ ಇರಬೇಕು.ಈ ಯೋಜನೆಯಡಿ ತಿಂಗಳಿಗೆ ಕನಿಷ್ಠ 3 ಸಾವಿರ ರೂ ಪಿಂಚಣಿ ಸಿಗುತ್ತದೆ. ಇದಕ್ಕಾಗಿ ನಿಮ್ಮ ಹತ್ತಿರದ ಬ್ಯಾಂಕ್ ಅಥವಾ CAC ಸಂಪರ್ಕಿಸಿ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ