• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಕಾಣುವ ಬುದ್ಧಿ ನಮ್ಮದಾಗಿರಲಿ: HDKಗೆ ಟಾಂಗ್‌ ಕೊಟ್ಟ ಸೂರಜ್‌ ರೇವಣ್ಣ..!

Vijayaprabha by Vijayaprabha
January 30, 2023
in ಪ್ರಮುಖ ಸುದ್ದಿ, ರಾಜಕೀಯ
0
Suraj Revanna
0
SHARES
0
VIEWS
Share on FacebookShare on Twitter

ಬೆಂಗಳೂರು: ಜೆಡಿಎಸ್‌ನಲ್ಲಿ ಟಿಕೆಟ್ ಫೈಟ್ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ. ನಿನ್ನೆ HD ರೇವಣ್ಣ ಕುಟುಂಬ ರಾಜಕಾರಣದ ಭಿನ್ನಮತ ಸ್ಫೋಟಕ್ಕೆ ತೆರೆ ಎಳೆದಿದ್ದರು. ಆದರೆ ಭವಾನಿಗೆ ಟಿಕೆಟ್‌ ಕೊಡುವ ವಿಚಾರದ ಹೊಗೆ ಸದ್ಯ ಶಮನಗೊಳ್ಳುವ ಲಕ್ಷಣ ಕಾಣಿಸುತ್ತಿಲ್ಲ. ಏಕೆಂದರೆ ಪುತ್ರ ಸೂರಜ್‌ ರೇವಣ್ಣ ಫೇಸ್‌ಬುಕ್‌ನಲ್ಲಿ ಚಿಕ್ಕಪ್ಪ ಕುಮಾರಸ್ವಾಮಿಗೆ ಟಾಂಗ್‌ ನೀಡುವ ಪೋಸ್ಟ್‌ ಹಾಕಿದ್ದಾರೆ.

ಎಂಎಲ್‌ಸಿ ಡಾ. ಸೂರಜ್ ರೇವಣ್ಣ ಟ್ವೀಟ್ ಮೇಲೆ ಟ್ವೀಟ್ ಮಾಡಿದ್ದು, ‘ಕಾಣದ ಕೈಗಳು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೂ, ಕಾಣುವ ಬುದ್ಧಿ ನಮ್ಮದಾಗಿರಲಿ, ಇವರೇ ನನ್ನ ಪ್ರಪಂಚ’ ಕೇಳಿದ್ದು ಸುಳ್ಳಾಗಬಹುದು. ನೋಡಿದ್ದು ಸುಳ್ಳಾಗಬಹುದು. ನಿಧಾನಿಸಿ ಯೋಚಿಸಿದಾಗ ನಿಜವು ತಿಳಿಯುವುದು ಎಂದು ಎಂದು ಸೂರಜ್ ಬರೆದುಕೊಂಡಿದ್ದಾರೆ. ಸೂರಜ್‌ ಪೋಸ್ಟ್‌ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ.

Ad 5

ಕೇಳಿದ್ದು ಸುಳ್ಳಾಗಬಹುದು.
ನೋಡಿದ್ದು ಸುಳ್ಳಾಗಬಹುದು.
ನಿಧಾನಿಸೀ ಯೋಚಿಸಿದಾಗ ನಿಜವು ತಿಳಿಯುವುದು .. pic.twitter.com/boODlL5MLS

— Dr,Suraj Revanna MLC (@SurajMlc) January 29, 2023

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: featuredHD ಕುಮಾರಸ್ವಾಮಿHD ರೇವಣ್ಣHDKSuraj RevannaVIJAYAPRABHA.COMಕುಟುಂಬಜೆಡಿಎಸ್ರಾಜಕಾರಣಸೂರಜ್‌ ರೇವಣ್ಣ
Previous Post

ಸ್ನಾನದ ವೇಳೆ ಈ ತಪ್ಪು ಎಂದೂ ಮಾಡಬೇಡಿ

Next Post

ದಳಪತಿ ವಿಜಯ್​ ಜೊತೆ ಸುದ್ದಿಯಾಗಿದ್ದ ನಟಿ ಕೀರ್ತಿ ಸುರೇಶ್​ ಮದುವೆ?

Next Post
keerthi-suresh-vijayaprabha

ದಳಪತಿ ವಿಜಯ್​ ಜೊತೆ ಸುದ್ದಿಯಾಗಿದ್ದ ನಟಿ ಕೀರ್ತಿ ಸುರೇಶ್​ ಮದುವೆ?

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Shakti Smart Card: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್​ ಕಾರ್ಡ್​ ಕಡ್ಡಾಯ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ
  • Today panchanga: 06 ಜೂನ್ 2023 ಈ ದಿನ ವಿಜಯ ಮುಹೂರ್ತ, ರಾಹುಕಾಲ ಯಾವಾಗ ಬರಲಿವೆ..!
  • Dina bhavishya: 06 ಜೂನ್ 2023 ತುಲಾ ರಾಶಿ ಸೇರಿದಂತೆ ಈ 5 ರಾಶಿಯವರಿಗೆ ಇಂದು ಶುಭ ಫಲ…!
  • EPFO: PF ಹಣ ಹಿಂಪಡೆಯಲು ಯಾರು ಅರ್ಹರು? ಯಾವ ದಾಖಲೆಗಳು ಅಗತ್ಯವಿದೆ? ಇಲ್ಲಿದೆ ನೋಡಿ
  • Mudra Loan Yojana: ಯಾವುದೇ ಗ್ಯಾರಂಟಿ ಇಲ್ಲದೆ ರೂ.10 ಲಕ್ಷ ಸಾಲ; ಮೋದಿ ಸರ್ಕಾರ ಪರಿಚಯಿಸಿದ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?