– ಕರ್ನಾಟಕದ ಬರ ನಿರ್ವಹಣೆಗೆ 5,300 ಕೋಟಿ ರೂ ಅನುದಾನ
– ಪ್ರಧಾನ ಮಂತ್ರಿ ಆವಾಸ್ ಯೋಜನೆಯ ವೆಚ್ಚವನ್ನು 79,000 ಕೋಟಿ ರೂ. ಹೆಚ್ಚಳ (66% ರಷ್ಟು)
– ನಗರೋತ್ಥಾನಕ್ಕಾಗಿ 10 ಸಾವಿರ ಕೋಟಿ ರೂ ಅನುದಾನ ಮೀಸಲು
– ಆರೋಗ್ಯ, ಕೃಷಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಎಐ ಕೇಂದ್ರಗಳ ಸ್ಥಾಪನೆ
– ಸರ್ಕಾರಿ ನೌಕರರಿಗಾಗಿ ಮಿಷನ್ ಕರ್ಮಯೋಗಿ ಯೋಜನೆ ಜಾರಿ
– ಪರಿಶಿಷ್ಟ ಪಂಗಡಕ್ಕೆ 15,000 ಕೋಟಿ ರೂ ಅನುದಾನ
– ಬಂಡವಾಳ ಹೂಡಿಕೆ 10 ಲಕ್ಷ ಕೋಟಿ ರೂ ಅನುದಾನ