• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

Union Budget: ಕೃಷಿಕರಿಗೆ ಭಾರೀ ಘೋಷಣೆ; ಬಜೆಟ್‌ನಲ್ಲಿ ರೈತರಿಗೆ ಏನು? ಇಲ್ಲಿದೆ ನೋಡಿ

Vijayaprabha by Vijayaprabha
February 1, 2023
in ಪ್ರಮುಖ ಸುದ್ದಿ
0
farmer vijayaprabha news1
0
SHARES
0
VIEWS
Share on FacebookShare on Twitter

ಕೃಷಿಕರಿಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೈತರಿಗೆ ಹಲವು ಯೋಜನೆಗಳನ್ನು ಘೋಷಿಸಿದೆ.

➤ ಕೃಷಿಗೆ ಸಂಬಂಧಿಸಿದ ಸ್ಟಾರ್ಟಪ್‌ಗಳಿಗೆ ಆದ್ಯತೆ

➤ ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿ

➤ ಹಸಿರು ಕ್ರಾಂತಿಗೆ ಪಿಎಂ ಪ್ರಣಾಮ್‌ ಸ್ಕೀಂ

➤ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯನ್ನು ಕೇಂದ್ರೀಕರಿಸಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಳ

➤ ಮೂಲ, ಹಸಿರು ಬೆಳವಣಿಗೆ, ಹಣಕಾಸು ವಲಯ, ಯುವ ಶಕ್ತಿಗೆ ಬಜೆಟ್‌ನಲ್ಲಿ ಭಾರೀ ಆದ್ಯತೆ

➤ ದುರ್ಬಲ ರೈತರಿಗೆ ಸಹಕಾರಿ ಮಾದರಿಯ ತರಭೇತಿ

➤ ಮೀನು ಸಾಕಾಣಿಕೆಗೆ 6 ಸಾವಿರ ಕೋಟಿ

➤ ಕೃಷಿಯಲ್ಲಿ ಧಾನ್ಯಗಳ ಬೆಳೆಗೆ ಒತ್ತು

➤ ತೋಟಗಾರಿಕೆ ಯೋಜನೆಗಳಿಗೆ ₹ 22 ಸಾವಿರ ಕೋಟಿ

➤ಕೀಟನಾಶಕಗಳಿಗಾಗಿ 10 ಸಾವಿರ ಜೈವಿಕ ಇನ್‌ಪುಟ್ ಕೇಂದ್ರಗಳು

➤ ಕೇಂದ್ರ ಸರ್ಕಾರವು PM ಕೌಶಲ್ ವಿಕಾಸ್ ಯೋಜನೆ 4.0 ಆರಂಭ

➤ ಮುಂದಿನ 3 ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ಸಹಾಯ

➤ ಪ್ರಧಾನಮಂತ್ರಿ ಪ್ರಣಾಮ್ ಯೋಜನೆ, ಪರ್ಯಾಯ ರಸಗೊಬ್ಬರಗಳ ಉತ್ತೇಜನಕ್ಕೆ ಕ್ರಮ

Tags: announcementbudgetFarmersfeaturedPM ಕೌಶಲ್ ವಿಕಾಸ್ ಯೋಜನೆUnion Budgetಕೃಷಿ ವೇಗವರ್ಧಕ ನಿಧಿಕೃಷಿ-ಸ್ಟಾರ್ಟ್‌ಅಪ್‌ಕೃಷಿಕಘೋಷಣೆಪಶುಸಂಗೋಪನೆಪಿಎಂ ಪ್ರಣಾಮ್‌ ಸ್ಕೀಂಬಜೆಟ್ಯುವ ಶಕ್ತಿರೈತಹಣಕಾಸು ವಲಯಹಸಿರು ಕ್ರಾಂತಿಹಸಿರು ಬೆಳವಣಿಗೆಹೈನುಗಾರಿಕೆ
Previous Post

Union Budget: ಕೆವೈಸಿ ಮತ್ತಷ್ಟು ಸರಳ; ಪಾನ್ ಕಾರ್ಡ್ ಕಡ್ಡಾಯ

Next Post

Union Budget ಮಹಿಳೆಯರಿಗೆ ಭರ್ಜರಿ ಗುಡ್‌ನ್ಯೂಸ್; ಮಹಿಳೆಯರಿಗೆ ಪೋಸ್ಟಲ್‌ ಉಳಿತಾಯ ಖಾತೆ

Next Post
money vijayaprabha news 4

Union Budget ಮಹಿಳೆಯರಿಗೆ ಭರ್ಜರಿ ಗುಡ್‌ನ್ಯೂಸ್; ಮಹಿಳೆಯರಿಗೆ ಪೋಸ್ಟಲ್‌ ಉಳಿತಾಯ ಖಾತೆ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!
  • Atal Pension Scheme: ಕೇಂದ್ರದ ಈ ಯೋಜನೆಯಡಿ ಪತಿ ಪತ್ನಿಗೆ ತಿಂಗಳಿಗೆ 10 ಸಾವಿರ ರೂ..!
  • Sanchar Saathi portal: ನಿಮ್ಮ ಮೊಬೈಲ್ ಫೋನ್ ಕಳೆದುಹೋಗಿದೆಯೇ? ಕೇಂದ್ರ ಸರ್ಕಾರದ ಈ ಪೋರ್ಟಲ್ ಗೆ ಹೋಗಿ, ನೀವೇ ಹುಡುಕಬಹುದು..!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?