• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಇನ್ಮುಂದೆ ಈ ಟೆಸ್ಟ್ ಕಡ್ಡಾಯ..!

Vijayaprabha by Vijayaprabha
February 7, 2023
in ಪ್ರಮುಖ ಸುದ್ದಿ
0
karnataka vijayaprabha
0
SHARES
0
VIEWS
Share on FacebookShare on Twitter

ಎಲ್ಲಾ ಸಿಎನ್‌ಜಿ ವಾಹನ ಮಾಲೀಕರಿಗೆ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಮಾಲೀಕರು ತಮ್ಮ ವಾಹನಗಳ ಸಿಲಿಂಡರ್‌ಗಳಿಗೆ ಕಡ್ಡಾಯ ಸುರಕ್ಷತಾ ಪರೀಕ್ಷೆಗಳನ್ನು ಮಾಡಿಸಬೇಕು ಎಂದು ಸಾರಿಗೆ ಇಲಾಖೆ ಸುತ್ತೋಲೆ ಪ್ರಕಟಿಸಿದೆ.

ಹೌದು, ಸಾರಿಗೆ ಇಲಾಖೆ ಹೊರಡಿಸಿರುವ ಈ ಸುತ್ತೋಲೆಯು ಸಿಎನ್‌ಜಿ ವಾಹನಗಳಿಗೆ ಕೇಂದ್ರ ಸರ್ಕಾರ ಹೊರಡಿಸಿದ ರಾಷ್ಟ್ರೀಯ ಮಾರ್ಗಸೂಚಿಗಳ ಅನುಗುಣವಾಗಿದೆ. 3 ವರ್ಷಗಳಿಗೊಮ್ಮೆ ಸಿಲಿಂಡರ್‌ಗೆ ʻಹೈಡ್ರೋಸ್ಟಾಟಿಕ್ ಸ್ಟ್ರೆಚ್ʼ ಪರೀಕ್ಷೆ ನಡೆಸುವುದು ಕಡ್ಡಾಯ ಎಂದು ಸರ್ಕಾರ ಹೇಳಿದೆ.

ಏನಿದು ಹೈಡ್ರೋಸ್ಟಾಟಿಕ್ ಸ್ಟ್ರೆಚ್?

ವಾಹನಗಳಿಗೆ ಸಿಎನ್‌ಜಿ ಇಂಧನ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಿಎನ್‌ಜಿ ಸಿಲಿಂಡರ್‌ಗಳನ್ನು ಕಾಲಕಾಲಕ್ಕೆ ಪರಿಶೀಲಿಸದಿದ್ದರೆ ಸೋರಿಕೆಯಾಗಿ ಅವಘಡಗಳು ಸಂಭವಿಸುವ ಸಾಧ್ಯತೆಯಿರುತ್ತದೆ. ಆದ್ದರಿಂದ ಸರ್ಕಾರ ಹೈಡ್ರೋಸ್ಟಾಟಿಕ್ ಸ್ಟ್ರೆಚ್ ಪರೀಕ್ಷೆ ಕಡ್ಡಾಯಗೊಳಿಸಿದೆ.

ಈ ಪರೀಕ್ಷೆಯಲ್ಲಿ ನೀರು ಅಥವಾ ಬೇರೊಂದು ದ್ರಾವಣವನ್ನು ಸಿಲಿಂಡರ್‌ಗೆ ತುಂಬಲಾಗುತ್ತದೆ. ಆಗ ಸಿಲಿಂಡರ್‌ ಸೋರಿಕೆಯಾಗುತ್ತಿದೆಯೋ, ಇಲ್ಲವೋ ಎಂಬುದು ತಿಳಿಯುತ್ತದೆ. ಆಗ ಬೇಕಿದ್ದರೆ ಸಿಲಿಂಡರ್‌ ಬದಲಾಯಿಸಬಹುದು.

Tags: carryCylinderfeaturedhydrostatic stretchmandatoryownerTestvehicleಆದೇಶಕಡ್ಡಾಯರಾಜ್ಯ ಸರ್ಕಾರವಾಹನಸಿಎನ್‌ಜಿಸಿಲಿಂಡರ್ಸುರಕ್ಷತಾ ಪರೀಕ್ಷೆಹೈಡ್ರೋಸ್ಟಾಟಿಕ್ ಸ್ಟ್ರೆಚ್
Previous Post

ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ

Next Post

ಹೂವಿನ ಹಡಗಲಿ :’ಅಂಬಲಿ ಹಳಸೀತು, ಕಂಬಳಿ ಬೀಸಿತಲೆ ಪರಾಕ್’; ವರ್ಷದ ಕಾರ್ಣಿಕ ನುಡಿದ ಗೊರವಯ್ಯ

Next Post
mylara lingeshwara karnika vijayaprabha news

ಹೂವಿನ ಹಡಗಲಿ :'ಅಂಬಲಿ ಹಳಸೀತು, ಕಂಬಳಿ ಬೀಸಿತಲೆ ಪರಾಕ್'; ವರ್ಷದ ಕಾರ್ಣಿಕ ನುಡಿದ ಗೊರವಯ್ಯ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Today panchanga: 31 ಮೇ 2023 ನಿರ್ಜಲ ಏಕಾದಶಿ ದಿನದ ಶುಭ ಮುಹೂರ್ತ, ರಾಹುಕಾಲದ ಮಾಹಿತಿ!
  • Dina bhavishya: 31 ಮೇ 2023 ಇಂದು ಮೇಷ, ಕರ್ಕಾಟಕ ಸೇರಿದಂತೆ ಈ 6 ರಾಶಿಗಳಿಗೆ ಅದೃಷ್ಟ ಕೂಡಿಬರುತ್ತದೆ..!
  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?