• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಲೋಕಲ್ ಸುದ್ದಿ

ದಾವಣಗೆರೆ: ಬಗರ್‌ಹುಕುಂ ಸಾಗುವಳಿದಾರರ 12 ಲಕ್ಷ ಅರ್ಜಿಗಳು ಸರ್ಕಾರದ ಮುಂದೆ; ಹಕ್ಕುಪತ್ರಕ್ಕಾಗಿ ಎಐಕೆಕೆಎಂಎಸ್ ಪ್ರತಿಭಟನೆ

Vijayaprabha by Vijayaprabha
February 21, 2023
in ಲೋಕಲ್ ಸುದ್ದಿ
0
AIKKMS
0
SHARES
0
VIEWS
Share on FacebookShare on Twitter

ದಾವಣಗೆರೆ: ಜಿಲ್ಲೆಯ ರೈತ ಸಾಗುವಳಿದಾರರಿಗೆ ಬಗರ್‌ಹುಕುಂ ಹಕ್ಕುಪತ್ರ ವಿತರಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆ (AIKKMS)ಜಿಲ್ಲಾ ಸಮಿತಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಹೌದು, ಜಿಲ್ಲೆಯಲ್ಲಿ 80 ವರ್ಷದಿಂದ ಭೂಹೀನ ಬಡ ರೈತರು, ಕೃಷಿ ಕಾರ್ಮಿಕರು ಕಂದಾಯ ಹಾಗೂ ಅರಣ್ಯದ ಕುರುಚಲುಗಿಡ, ಕಲ್ಲು ಭೂಮಿ ಇರುವ ಪ್ರದೇಶದಲ್ಲಿ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿದ್ದು, ಕೈಗಾರಿಕೆಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗದಿದ್ದರಿಂದ ಅನಿವಾರ್ಯವಾಗಿ ಜೀವನ ನಿರ್ವಹಣೆಗೆ ಸಾಗುವಳಿ ಮಾಡುತ್ತಿರುವುದು ಸರ್ಕಾರದ ಗಮನದಲ್ಲಿದ್ದು, ಉಳುಮೆಗೆ ಅವಕಾಶ ಕೊಟ್ಟಿರುವ ಸರ್ಕಾರಗಳು, ಹಕ್ಕುಪತ್ರ ನೀಡುತ್ತಿಲ್ಲ.

Ad 5

ಇನ್ನು, ಶಾಸನಬದ್ಧವಾಗಿ ಭೂಮಿಯ ಹಕ್ಕು ದೊರೆಯದ್ದರಿಂದಾಗಿ ಕೃಷಿ ಬೆಳೆ ಸಾಲ, ಕೃಷಿ ಪರಿಕರಗಳ ಮೇಲಿನ ಸಾಲ, ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಲ್ಪಾವಧಿ ಸಾಲವೂ ದೊರೆಯದಂತಾಗಿದೆ. ಇದುವರೆಗೆ ಬಗರ್‌ಹುಕುಂ ಸಾಗುವಳಿದಾರರ 12 ಲಕ್ಷ ಅರ್ಜಿಗಳು ಸರ್ಕಾರದ ಮುಂದಿದ್ದರೂ ಹಕ್ಕುಪತ್ರ ನೀಡಲಾಗಿಲ್ಲ. ಇದರಿಂದ ಲಕ್ಷಾಂತರ ಭೂಹೀನರು, ಬಡ ರೈತರು ಅರ್ಜಿ ಹಾಕಲು ಕಾಯುತ್ತಿದ್ದರೂ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ ಎಂದು ಸಂಘಟನಾಕಾರರು ದೂರಿದರು.

ಹಕ್ಕುಪತ್ರ ನೀಡುವವರೆಗೆ ಅಂತಹ ರೈತರ ಜಮೀನುಗಳಿಗೆ ರಕ್ಷಣೆ ಕೊಡಬೇಕು. ಸಾಗುವಳಿದಾರರ ಮೇಲೆ ಅಧಿಕಾರಿಗಳು ನಡೆಸುತ್ತಿರುವ ಕಿರುಕುಳ ನಿಲ್ಲಿಸಬೇಕು. ಫಾರಂ ನಂ. 53ರಡಿ ಸಲ್ಲಿಸಲಾದ ಅರ್ಜಿಗಳಲ್ಲಿ ಬಹುತೇಕವು ತಿರಸ್ಕೃತಗೊಂಡಿದ್ದು ಅವನ್ನು ಮರು ಪರಿಶೀಲಿಸಬೇಕು ಎಂದು ಸಂಘಟನಾಕಾರರು ಹೇಳಿದರು.

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: AIKKMSBagarhukumCultivator RightsdavanagereDavangerefeaturedProtestVIJAYAPRABHA.COMಜಿಲ್ಲಾಧಿಕಾರಿ ಕಚೇರಿದಾವಣಗೆರೆಪ್ರತಿಭಟನೆಬಗರ್‌ಹುಕುಂ ಹಕ್ಕುಪತ್ರ
Previous Post

ದಾವಣಗೆರೆ: ಹೆದ್ದಾರಿ ಪಥ ಶಿಸ್ತು ಉಲ್ಲಂಘಿಸಿದರೆ 500ರೂ ದಂಡ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಎಚ್ಚರಿಕೆ

Next Post

ಗುಡ್ ನ್ಯೂಸ್ : ಶಿಕ್ಷಕರ ವೈದ್ಯಕೀಯ ಧನಸಹಾಯ ಪರಿಷ್ಕರಣೆ

Next Post
teachers vijayaprabha news

ಗುಡ್ ನ್ಯೂಸ್ : ಶಿಕ್ಷಕರ ವೈದ್ಯಕೀಯ ಧನಸಹಾಯ ಪರಿಷ್ಕರಣೆ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?