• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್‌ ನ್ಯೂಸ್‌

VijayaprabhabyVijayaprabha
February 24, 2023
inಪ್ರಮುಖ ಸುದ್ದಿ
0
basavaraj-bommai-vijayaprabha
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಗೆ ಈಡೇರಿಕೆಗೆ ಸರ್ಕಾರ ಅಸ್ತು ಎಂದಿದ್ದು, 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದು, ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಈ ಬಗ್ಗೆ ನಿನ್ನೆ ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಈಗಾಗಲೇ 7ನೇ ವೇತನ ಆಯೋಗ ರಚಿಸಲಾಗಿದ್ದು, ಆಯೋಗದ ಶಿಫಾರಸ್ಸು ಆಧಿರಿಸಿ ಮುಂದಿನ ಕ್ರಮ ವಹಿಸಲಿದ್ದೇವೆ ಎಂದು ಹೇಳಿದ್ದಾರೆ.

ಇನ್ನು, 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಈ ವೇಳೆ ಸಿಎಂ ಈ ಘೋಷಣೆ ಮಾಡಿರುವುದು ನೌಕರರ ಖುಷಿಗೆ ಕಾರಣವಾಗಿದೆ. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ನೌಕರರ ಪರ ಬ್ಯಾಟ್ ಬೀಸಿದ್ದರು.

Tags: Basavaraj BommaiCMemployeesfeaturedsalarystate governmentನೌಕರಬಸವರಾಜ್ ಬೊಮ್ಮಾಯಿರಾಜ್ಯ ಸರ್ಕಾರವೇತನ ಆಯೋಗಸಿಎಂ
Previous Post

ಗುಡ್ ನ್ಯೂಸ್ : ಮಹಿಳಿಯರಿಗೆ 500 ಅಲ್ಲ 1000ರೂ..: ಸಿಎಂ ಘೋಷಣೆ

Next Post

BIG NEWS: ದಾವಣಗೆರೆ ಕಾಂಗ್ರೆಸ್‌ ಮಹಿಳಾ ಟಿಕೆಟ್‌ ಆಕಾಂಕ್ಷಿಯ ಖಾಸಗಿ ಫೋಟೋ ಲೀಕ್‌..!

Next Post
breaking vijayaprabha news

BIG NEWS: ದಾವಣಗೆರೆ ಕಾಂಗ್ರೆಸ್‌ ಮಹಿಳಾ ಟಿಕೆಟ್‌ ಆಕಾಂಕ್ಷಿಯ ಖಾಸಗಿ ಫೋಟೋ ಲೀಕ್‌..!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Poultry Farm: ‘ಇಸಿ’ ಕೋಳಿ ಫಾರಂ.. ಒಂದೇ ಬಾರಿ ಹೂಡಿಕೆ, ಲಕ್ಷಗಟ್ಟಲೆ ಆದಾಯ.. ಸಂಪೂರ್ಣ ವಿವರ ಇಲ್ಲಿದೆ!
  • Aadhaar update: ಉಚಿತವಾಗಿ ಆಧಾರ್ ಅಪ್ಡೇಟ್; ಕೊನೆಯ ದಿನಾಂಕ ಇದೇ.. ಆನ್‌ಲೈನ್‌ನಲ್ಲಿ ಹೀಗೆ ಬದಲಾಯಿಸಿ!
  • Bank Statement: ಮಿಸ್ಡ್ ಕಾಲ್ ನೀಡಿದರೆ ಸಾಕು, ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ತಕ್ಷಣವೇ ಫೋನ್‌ಗೆ ಬರುತ್ತದೆ.. ಈಗಲೇ ಪ್ರಯತ್ನಿಸಿ!
  • LPG Subsidy: ಗ್ಯಾಸ್ ಸಿಲಿಂಡರ್ ಸಬ್ಸಿಡಿ ನಿಮಗೆ ಸಿಗುತ್ತಿಲ್ಲವೇ? ಹೀಗೆ ಮಾಡಿ..!
  • Aadhaar Loan: ಆಧಾರ್ ಕಾರ್ಡ್ ಇದ್ದರೆ ಸಾಕು, 40 ಲಕ್ಷದವರೆಗೆ ಸಾಲ; ನೇರವಾಗಿ ಬ್ಯಾಂಕ್ ಖಾತೆಗೆ!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    homescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?