• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಲೋಕಲ್ ಸುದ್ದಿ

ದಾವಣಗೆರೆ: 3 ದಿನದಿಂದ ಮೊಬೈಲ್ ಸ್ವಿಚ್ ಆಫ್..ಎಲ್ಲಿದ್ದಾರೆ ಶಾಸಕ ವಿರೂಪಾಕ್ಷಪ್ಪ..!!

VijayaprabhabyVijayaprabha
March 5, 2023
inಲೋಕಲ್ ಸುದ್ದಿ
0
BJP MLA Madal Virupakshappa
0
SHARES
0
VIEWS
Share on FacebookShare on Twitter

ದಾವಣಗೆರೆ : ಜಿಲ್ಲೆಯ ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಲಂಚದ ಕೇಸ್​​ನಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು,l ಶಾಸಕ ವಿರೂಪಾಕ್ಷಪ್ಪ ಎಲ್ಲಿದ್ದಾರೆ ಎಂಬುದೇ ಪತ್ತೆಯಾಗಿಲ್ಲ. ದಾಳಿ ನಡೆದು 3 ದಿನಗಳು ಕಳೆದರು ಅವರ ಸುಳಿವು ಲಭ್ಯವಾಗಿಲ್ಲ. ಇದೀಗ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಒತ್ತಡ ಹೇರುವ ಸಾಧ್ಯತೆ ಇದೆ.

ಈ ನಡುವೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮೊಬೈಲ್ ಸಹ ಸ್ವಿಚ್ ಆಫ್ ಆಗಿದ್ದು, ಲೊಕೇಶನ್ ಟ್ರ್ಯಾಕ್ ಮಾಡುವುದು ಸಹ ಅಸಾಧ್ಯದ ಮಾತಾಗಿದೆ. ಲೋಕಾಯುಕ್ತ ಅಧಿಕಾರಿಗಳ ಕಣ್ಣು ತಪ್ಪಿಸಿ ಓಡಾಡ್ತಿರೋ ಶಾಸಕ ಮಾಡಾಳು ವಿರೂಪಾಕ್ಷಪ್ಪ, ನಿರೀಕ್ಷಣಾ ಜಾಮೀನು ಸಲ್ಲಿಸೋಕು ಹರಸಾಹಸ ಪಡ್ತಿದ್ದಾರೆ ಎನ್ನಲಾಗಿದೆ.

ಆದರೆ, ಅದಕ್ಕೂ ಮೊದಲೇ ಲೋಕಾಯುಕ್ತ ಅಧಿಕಾರಿಗಳು ಅಲರ್ಟ್​ ಆಗಿದ್ದು, ಶಾಸಕರಿಗೆ ಜಾಮೀನು ನೀಡದಂತೆ ಆಕ್ಷೇಪ ಸಲ್ಲಿಸಲು ಅಧಿಕಾರಿಗಳು ತೆರೆಮರೆ ಸಿದ್ಧತೆ ಮಾಡಿಕೊಳ್ತಿದ್ದಾರೆ. ಅದಕ್ಕಾಗಿ ಕಾನೂನು ವಿಭಾಗದಿಂದ ಸೂಕ್ತ ದಾಖಲೆಗಳ ಸಂಗ್ರಹ ಮತ್ತು ಶಾಸಕ ಮಾಡಾಳು ವಿರೂಪಾಕ್ಷಪ್ಪ ಪಾತ್ರದ ಬಗ್ಗೆ ಸೂಕ್ತ ಅಂಶಗಳನ್ನ ಕಲೆ ಹಾಕ್ತಿದ್ದಾರೆ ಎನ್ನಲಾಗಿದೆ.

Tags: featuredMadal VirupakshappaMLAMobileswitched offಮಾಡಳ್ ವಿರೂಪಾಕ್ಷಪ್ಪಮೊಬೈಲ್ಶಾಸಕಸ್ವಿಚ್ ಆಫ್
Previous Post

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ; ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ

Next Post

ಕೂಡ್ಲಿಗಿ: ಮಾತನಾಡುತ್ತಿದ್ದಾಗಲೇ ಸ್ಫೋಟಗೊಂಡ ಮೊಬೈಲ್‌; ಮುಖ, ಕಣ್ಣಿಗೆ ಗಂಭೀರ ಗಾಯ..!

Next Post
mobile phone vijayaprabha news

ಕೂಡ್ಲಿಗಿ: ಮಾತನಾಡುತ್ತಿದ್ದಾಗಲೇ ಸ್ಫೋಟಗೊಂಡ ಮೊಬೈಲ್‌; ಮುಖ, ಕಣ್ಣಿಗೆ ಗಂಭೀರ ಗಾಯ..!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Credit Card: 1 ರೂಪಾಯಿ ಪಾವತಿಸದೆ ಉಚಿತ ಕ್ರೆಡಿಟ್ ಕಾರ್ಡ್.. 2 ಲಕ್ಷ ರೂಪಾಯಿಗಳ ಉಚಿತ ಪ್ರಯೋಜನ!
  • Kisan Credit Card loan: ರೈತರಿಗೆ ಸಂತಸದ ಸುದ್ದಿ.. ಈ ಯೋಜನೆಯಡಿ ಕಡಿಮೆ ಬಡ್ಡಿಯಲ್ಲಿ ರೂ. 3 ಲಕ್ಷ ಸಾಲ.. ಅರ್ಜಿ ಸಲ್ಲಿಸುವುದು ಹೇಗೆ?
  • Poultry Farm: ‘ಇಸಿ’ ಕೋಳಿ ಫಾರಂ.. ಒಂದೇ ಬಾರಿ ಹೂಡಿಕೆ, ಲಕ್ಷಗಟ್ಟಲೆ ಆದಾಯ.. ಸಂಪೂರ್ಣ ವಿವರ ಇಲ್ಲಿದೆ!
  • Aadhaar update: ಉಚಿತವಾಗಿ ಆಧಾರ್ ಅಪ್ಡೇಟ್; ಕೊನೆಯ ದಿನಾಂಕ ಇದೇ.. ಆನ್‌ಲೈನ್‌ನಲ್ಲಿ ಹೀಗೆ ಬದಲಾಯಿಸಿ!
  • Bank Statement: ಮಿಸ್ಡ್ ಕಾಲ್ ನೀಡಿದರೆ ಸಾಕು, ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ತಕ್ಷಣವೇ ಫೋನ್‌ಗೆ ಬರುತ್ತದೆ.. ಈಗಲೇ ಪ್ರಯತ್ನಿಸಿ!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    homescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?