• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಯಶಸ್ವಿನಿ ಯೋಜನೆ ನೋಂದಣಿ: ಮತ್ತೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

VijayaprabhabyVijayaprabha
March 9, 2023
inಪ್ರಮುಖ ಸುದ್ದಿ
0
Yashavani Yojana
0
SHARES
0
VIEWS
Share on FacebookShare on Twitter

ರಾಜ್ಯದ ಅತ್ಯಂತ ಪ್ರಮುಖ ಆರೋಗ್ಯ ಯೋಜನೆಗಳಲ್ಲಿ ಒಂದಾದ ಯಶಸ್ವಿನಿ ಯೋಜನೆಗೆ ನೋಂದಣಿಗೆ ಕೊನೆಯ ದಿನಾಂಕವನ್ನು ಮಾರ್ಚ್‌ 31ರವರೆಗೆ ವಿಸ್ತರಿಸಲಾಗಿದೆ. 2022–23ನೇ ಸಾಲಿನಿಂದ ಈ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಮೂರನೇ ಬಾರಿ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.

ಹೌದು, ಹಲವರ ಮನವಿ ಹಿನ್ನೆಲೆ, ಈ ಹಿಂದೆ ಫೆ.28 ರವರೆಗೆ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿ ವಿಸ್ತರಿಸಲಾಗಿತ್ತು. ಇದೀಗ ಮಾರ್ಚ್ 31ರವರೆಗೆ ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ಯೋಜನೆಯಡಿ ಪ್ರಸಕ್ತ ಸಾಲಿಗೆ 30 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ.

ಇನ್ನು, ಯಶಸ್ವಿನಿ ಯೋಜನೆಯಡಿ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ಉಚಿತ ಚಿಕಿತ್ಸೆ ಪಡೆಯಬಹುದಾಗಿದ್ದು, ಸರ್ಕಾರವು ಇದಕ್ಕಾಗಿ ಬಜೆಟ್ ನಲ್ಲಿ 300 ಕೋಟಿ ಅನುದಾನ ನೀಡಿದೆ.

Tags: Extendedfeaturedperiodregistrationstate governmentYashasvini Yojanaಆಸ್ಪತ್ರೆಉಚಿತ ಚಿಕಿತ್ಸೆನೋಂದಣಿಯಶಸ್ವಿನಿ ಯೋಜನೆರಾಜ್ಯ ಸರ್ಕಾರ
Previous Post

BIG NEWS: ಬಿಜೆಪಿಗೆ ಹಾಲಿ ಸಂಸದೆ ಸುಮಲತಾ; ಶಾಸಕರಿಂದ ಹೊಸ ಬಾಂಬ್‌

Next Post

ವಿಜಯನಗರದಲ್ಲಿ 454 ಕೋಟಿ ರೂ ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣ; 2 ಸಾವಿರ ಉದ್ಯೋಗ ಸೃಷ್ಟಿ

Next Post
JC-Madhuswamy-vijayaprabha-news

ವಿಜಯನಗರದಲ್ಲಿ 454 ಕೋಟಿ ರೂ ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣ; 2 ಸಾವಿರ ಉದ್ಯೋಗ ಸೃಷ್ಟಿ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Credit Card: 1 ರೂಪಾಯಿ ಪಾವತಿಸದೆ ಉಚಿತ ಕ್ರೆಡಿಟ್ ಕಾರ್ಡ್.. 2 ಲಕ್ಷ ರೂಪಾಯಿಗಳ ಉಚಿತ ಪ್ರಯೋಜನ!
  • Kisan Credit Card loan: ರೈತರಿಗೆ ಸಂತಸದ ಸುದ್ದಿ.. ಈ ಯೋಜನೆಯಡಿ ಕಡಿಮೆ ಬಡ್ಡಿಯಲ್ಲಿ ರೂ. 3 ಲಕ್ಷ ಸಾಲ.. ಅರ್ಜಿ ಸಲ್ಲಿಸುವುದು ಹೇಗೆ?
  • Poultry Farm: ‘ಇಸಿ’ ಕೋಳಿ ಫಾರಂ.. ಒಂದೇ ಬಾರಿ ಹೂಡಿಕೆ, ಲಕ್ಷಗಟ್ಟಲೆ ಆದಾಯ.. ಸಂಪೂರ್ಣ ವಿವರ ಇಲ್ಲಿದೆ!
  • Aadhaar update: ಉಚಿತವಾಗಿ ಆಧಾರ್ ಅಪ್ಡೇಟ್; ಕೊನೆಯ ದಿನಾಂಕ ಇದೇ.. ಆನ್‌ಲೈನ್‌ನಲ್ಲಿ ಹೀಗೆ ಬದಲಾಯಿಸಿ!
  • Bank Statement: ಮಿಸ್ಡ್ ಕಾಲ್ ನೀಡಿದರೆ ಸಾಕು, ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ತಕ್ಷಣವೇ ಫೋನ್‌ಗೆ ಬರುತ್ತದೆ.. ಈಗಲೇ ಪ್ರಯತ್ನಿಸಿ!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    homescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?