• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಲೋಕಲ್ ಸುದ್ದಿ

ಬೆಣ್ಣೆನಗರಿ ಜನರ ಬಿಚ್ಚಿಬೀಳಿಸುವ ಸ್ಟೋರಿ; ಪ್ರಿಯಕರನ ಜತೆ ಸೇರಿ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ..!

Vijayaprabha by Vijayaprabha
March 13, 2023
in ಲೋಕಲ್ ಸುದ್ದಿ
0
Immoral relationship
0
SHARES
0
VIEWS
Share on FacebookShare on Twitter

ದಾವಣಗೆರೆ: ಅಗ್ನಿ ಶಾಕ್ಷಿಯಾಗಿ ಮದುವೆಯಾದ ಪತಿಯನ್ನೇ ಪತ್ನಿ ಕೊಲೆ ಮಾಡಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಬೆಣ್ಣೆನಗರಿ ಜನರು ಬಿಚ್ಚಿಬೀಳಿಸುವಂತಿದೆ. ಪ್ರಿಯಕರನ ಜತೆಗಿನ ಸಂಬಂಧಕ್ಕೆ ಅಡ್ಡವಾದ ಎಂದು ಪತ್ನಿಯೇ ತನ್ನ ಗಂಡನನ್ನೇ ಕೊಲೆ ಮಾಡಿಸಿದ್ದು, ಈಗ ಪೊಲೀಸ್ ಅತಿಥಿಯಾಗಿದ್ದಾಳೆ.

ಇದನ್ನು ಓದಿ: ದಾವಣಗೆರೆ: ಭೀಕರ ಅಗ್ನಿ ಅವಗಢ; ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗಳು ಭಸ್ಮ

Ad 5

ಹೌದು, ಫೆಬ್ರುವರಿ 28 ರಂದು ದಾವಣಗೆರೆ ನಗರದ ಕಬ್ಬೂರು ಬಸಪ್ಪ ನಗರದಲ್ಲಿ ಪ್ರಶಾಂತ ಎಂಬ ವ್ಯಕ್ತಿಯ ಕೊಲೆಯಾಗಿದ್ದು, ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಆರ್​ಎಂಸಿ ಠಾಣೆ ಪೊಲೀಸರು, ಇದೀಗ ಕೊಲೆ ರಹಸ್ಯ ಭೇದಿಸಿದ್ದಾರೆ. ಕೊಲೆ ಮಾಡಿಸಿದ್ದು ಬೇರೆ ಯಾರು ಅಲ್ಲ ಸ್ವತಃ ಅಗ್ನಿ ಸಾಕ್ಷಿಯಾಗಿ ಮದುವೆಯಾಗಿ ತಾಳಿ ಕಟ್ಟಿಸಿಕೊಂಡ ಹೆಂಡತಿ ಎಂಬ ಸತ್ಯ ಕೊಲೆಯಾದ ಒಂಬತ್ತು ದಿನಗಳ ಬಳಿಕ ಗೊತ್ತಾಗಿದೆ.

ಇದನ್ನು ಓದಿ: ಭಾರತಕ್ಕೆ ಒಲಿದು ಬಂತು ಎರಡು ‘ಆಸ್ಕರ್’​ ಪ್ರಶಸ್ತಿ..; ಆಸ್ಕರ್‌ ಗೆದ್ದ ಭಾರತೀಯರು ಇವರೇ ನೋಡಿ

ಕೊಲೆಯಾದ ಪ್ರಶಾಂತ ಅವರ ಪತ್ನಿ ರೇಣುಕಾ ಇನ್ನೊಬ್ಬನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದು ಪತಿಗೆ ಗೊತ್ತಾಗಿದ್ದು, ಈ ವಿಷಯಕ್ಕೆ ಮನೆಯಲ್ಲಿ ಜಗಳ ನಡೆಯುತ್ತಿತ್ತು.​ ಫೆಬ್ರುವರಿ 28 ರಂದು ಪ್ರಶಾಂತ್ ಅವರ ಸ್ನೇಹಿತ ರಾಕೇಶ್ ಎಂಬಾತ ಬಂದು, ಒಂದು ಕಡೆ ಕೋಳಿ ಚೆನ್ನಾಗಿವೆ ಎಂದು ಹೇಳಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದ.

ಇದನ್ನು ಓದಿ: ಎಸ್‌ಬಿಐನಲ್ಲಿ ರೂ.1 ಲಕ್ಷ ಠೇವಣಿ ಇಟ್ಟರೆ ನಿಮಗೆ ಎಷ್ಟು ಸಿಗುತ್ತದೆ? ನೀವೇ ತಿಳಿದುಕೊಳ್ಳಿ..

ಕೊಲೆಯಾದ ಪ್ರಶಾಂತ ಅವರ ಪತ್ನಿ ರೇಣುಕಾ ದಾವಣಗೆರೆ ತಾಲೂಕಿನ ಹದಡಿ ನಿವಾಸಿವಾಗಿದ್ದು, ಮದುವೆಯಾಗಿ ನಾಲ್ಕು ವರ್ಷವಾಗಿದ್ದು, ಇವರಿಗೆ ಮೂರು ವರ್ಷದ ಗಂಡು ಮಗ ಕೂಡ ಇದೆ. ಪ್ರಶಾಂತ್​ನದ್ದು ಟೈಲ್ಸ್ ಕೆಲ್ಸ. ಕೈ ತುಂಬ ದುಡ್ಡು, ಆದ್ರೆ ಮನೆಯಲ್ಲಿ ನೆಮ್ಮದಿ ಇರಲಿಲ್ಲ. ಏಕೆಂದರೆ, ಪತ್ನಿ ಪರ ಪರುಷನ ಸಂಘ ಮಾಡಿದ್ದಳು. ವಿಚಿತ್ರ ಎಂದರೆ ಕೊಲೆಯಾದ ದಿನ ತನಗೆ ಎನು ಗೊತ್ತಿಲ್ಲ ಎಂದು ಪತ್ನಿ ರೇಣುಕಾ ನಾಟಕವಾಡಿದ್ದಳು.

ಈ ವಿಷಯ ಕೊಲೆಯಾದ ಒಂಬತ್ತು ದಿನಗಳ ಬಳಿಕ ಪೊಲೀಸ್ ವಿಚಾರಣೆಯಲ್ಲಿ ಸತ್ಯ ಗೊತ್ತಾಗಿದ್ದು, ಪೊಲೀಸರು ಪ್ರಶಾಂತ್​ ಪತ್ನಿ ರೇಣುಕಾ ಹಾಗೂ ಅವಳ ಪ್ರೀಯಕರ ರಾಕೇಶ್​ನನ್ನ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ಇದನ್ನು ಓದಿ: ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: DavangerefeaturedhusbandincidentkilledloverVIJAYAPRABHA.COMWifeಅನೈತಿಕ ಸಂಬಂಧಆರ್​ಎಂಸಿ ಠಾಣೆಕೊಲೆಗಂಡದಾವಣಗೆರೆಪತಿಪತ್ನಿಪೊಲೀಸರುಪೊಲೀಸ್ಪ್ರಿಯಕರಬೆಣ್ಣೆನಗರಿಮದುವೆ
Previous Post

ದಾವಣಗೆರೆ: ಭೀಕರ ಅಗ್ನಿ ಅವಗಢ; ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗಳು ಭಸ್ಮ

Next Post

ಚನ್ನಗಿರಿ: ವಡ್ನಾಳ್ ರಾಜಣ್ಣ ಸ್ಪರ್ಧಿಸುವುದಾರೆ ಟಿಕೆಟ್ ನೀಡಲು ಕ್ರಮ – ಸಿದ್ದರಾಮಯ್ಯ

Next Post
Siddaramaiah

ಚನ್ನಗಿರಿ: ವಡ್ನಾಳ್ ರಾಜಣ್ಣ ಸ್ಪರ್ಧಿಸುವುದಾರೆ ಟಿಕೆಟ್ ನೀಡಲು ಕ್ರಮ - ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?