ಮನೆಯಲ್ಲಿ ತುಳಸಿ ಗಿಡ ಇದ್ದರೆ ನಾವು ಕಟ್ಟುನಿಟ್ಟಾಗಿ ಹಲವು ಕ್ರಮಗಳನ್ನು ಪಾಲಿಸಬೇಕಾಗುತ್ತದೆ.
ಹೌದು, ಪ್ರತಿ ದಿನ ಬೆಳಗ್ಗೆ ತುಳಸಿ ಗಿಡಕ್ಕೆ ನೀರನ್ನು ಅರ್ಪಿಸಬೇಕು. ಸಂಜೆ ವೇಳೆ ತುಳಸಿ ಗಿಡದ ಮುಂದೆ ದೀಪವನ್ನು ಹಚ್ಚಬೇಕು. ತುಳಸಿ ಗಿಡದ ಎಲೆಗಳನ್ನು ಮುರಿಯಬಾರದು.
ಭಾನುವಾರ, ಅಮವಾಸ್ಯೆ, ಏಕಾದಶಿಯಂದು ತುಳಸಿ ಗಿಡಕ್ಕೆ ನೀರು ಹಾಕಬಾರದು. ಈ ದಿನಗಳಲ್ಲಿ, ತುಳಸಿ ಜೀ ವಿಷ್ಣುವಿಗಾಗಿ ಉಪವಾಸವನ್ನು ಮಾಡುತ್ತಾಳೆಯಂತೆ. ಹಾಗಾಗಿ ಈ ದಿನಗಳಲ್ಲಿ ತುಳಸಿಗೆ ನೀರು ಹಾಕಿದರೆ, ತುಳಸಿ ದೇವಿಯ ಉಪವಾಸಕ್ಕೆ ಭಂಗವಾಗುತ್ತದೆ.
ಸಂಜೆಯ ಹೊತ್ತು ತುಳಸಿ ಗಿಡದ ಎಲೆಗಳನ್ನು ಕೀಳಲೇ ಬಾರದು. ಹೀಗೆ ಮಾಡುವುದು ಅತ್ಯಂತ ಅಶುಭಕರ ಎನ್ನಲಾಗಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ