• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ತಂದೆಯಿಂದಲೇ ಮಗಳ ಭೀಕರ ಹತ್ಯೆ..!

Vijayaprabha by Vijayaprabha
March 17, 2023
in ಪ್ರಮುಖ ಸುದ್ದಿ
0
Terrible murder of daughter by father
0
SHARES
0
VIEWS
Share on FacebookShare on Twitter

ಬೆಂಗಳೂರು: ತಂದೆಯೇ ಮಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಂಗಳೂರಿನ ಕೊಡಿಗೆಗಳ್ಳಿಯ ಧನಲಕ್ಷ್ಮಿ ಲೇಔಟ್​​ನಲ್ಲಿ ನಡೆದಿದೆ.

ಹೌದು, ಆಶಾ (32) ಮೃತ ದುರ್ದೈವಿಯಾಗಿದ್ದು, ಮದುವೆಯಾಗಿದ್ದ ಆಶಾ ಗಂಡನಿಂದ ದೂರವಾಗಿದ್ದಳು. ತಂದೆ, ತಾಯಿ, ತಂಗಿಗೆ ಕಿರುಕುಳ ನೀಡುತ್ತಿದ್ದಳಂತೆ. ಇದೇ ಕಾರಣಕ್ಕೆ ರಾತ್ರಿ ಜಗಳ ನಡೆದಿದ್ದು, ರಮೇಶ್​ ತನ್ನ ಮಗಳನ್ನು ಕೊಲೆ ಮಾಡಿದ್ದಾನೆ.

ಇದನ್ನು ಓದಿ: ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್‌ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?

ಈ ವೇಳೆ ಮಗಳ ಜೊತೆಗಿನ ಜಗಳದಿಂದ ಕೋಪಗೊಂಡ ತಂದೆ ರಮೇಶ್ ದೊಣ್ಣೆಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ. ಈ ವೇಳೆ ಆಶಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ರಮೇಶ್​ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ: Adhar Card:: ರಿಜಿಸ್ಟರ್ ಮೊಬೈಲ್ ಸಂಖ್ಯೆ ಇಲ್ಲದೆಯೂ ‘ಆಧಾರ್’ ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ!

Tags: daughterfatherfeaturedmurderTerrible murder of daughter by fatherVIJAYAPRABHA.COMತಂದೆಯಿಂದಲೇ ಮಗಳ ಭೀಕರ ಹತ್ಯೆತಂದೆಯೇ ಮಗಳನ್ನು ಭೀಕರವಾಗಿ ಹತ್ಯೆಧನಲಕ್ಷ್ಮಿ ಲೇಔಟ್​​ಪೊಲೀಸರುಬೆಂಗಳೂರು
Previous Post

ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್‌ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?

Next Post

KPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Next Post
KPSC

KPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!
  • Atal Pension Scheme: ಕೇಂದ್ರದ ಈ ಯೋಜನೆಯಡಿ ಪತಿ ಪತ್ನಿಗೆ ತಿಂಗಳಿಗೆ 10 ಸಾವಿರ ರೂ..!
  • Sanchar Saathi portal: ನಿಮ್ಮ ಮೊಬೈಲ್ ಫೋನ್ ಕಳೆದುಹೋಗಿದೆಯೇ? ಕೇಂದ್ರ ಸರ್ಕಾರದ ಈ ಪೋರ್ಟಲ್ ಗೆ ಹೋಗಿ, ನೀವೇ ಹುಡುಕಬಹುದು..!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?