• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

24 ಗಂಟೆಯಲ್ಲಿ 1 ಸಾವಿರ ಕೇಸ್ ಕೋವಿಡ್ ಕೇಸ್, ಪರಿಷ್ಕೃತ ಗೈಡ್‌ಲೈನ್ಸ್‌ ಬಿಡುಗಡೆ

Vijayaprabha by Vijayaprabha
March 20, 2023
in ಪ್ರಮುಖ ಸುದ್ದಿ
0
Corona virus
0
SHARES
0
VIEWS
Share on FacebookShare on Twitter

ದೇಶಾದ್ಯಂತ ಕೋವಿಡ್ ಅಬ್ಬರ ದಿಢೀರ್​ ಏರಿಕೆಯಾಗಿದ್ದು, 24 ಗಂಟೆಯಲ್ಲಿ 1,071 ಕೋವಿಡ್‌-19 ಹೊಸ ಕೇಸ್ ದಾಖಲಾಗಿದ್ದು, ಕಳೆದ 129 ದಿನಗಳ ಬಳಿಕ ದೇಶದಲ್ಲಿ ಕೊರೊನಾ ಸೋಂಕಿಗೆ ಸಿಲುಕಿದವರ ಸಂಖ್ಯೆ ಸಾವಿರದ ಗಡಿ ದಾಟಿದೆ.

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!

Ad 5
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ 1,071 ಹೊಸ ಕೇಸ್‌ಗಳಿಂದಾಗಿ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 5,915ಕ್ಕೆ ಏರಿಕೆಯಾಗಿದೆ. ಕೇರಳ, ಮಹಾರಾಷ್ಟ್ರ, ಗುಜರಾತ್‌ನಲ್ಲಿ ಅತಿ ಹೆಚ್ಚು ಕೊರೊನಾ ಕೇಸ್‌ಗಳು ದಾಖಲಾಗಿದ್ದು, ಇತ್ತೀಚಿಗೆ H3N2 ವೈರಸ್ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿತ್ತು. ಈ ದಿಡೀರ್ ಕೋವಿಡ್ ಏರಿಕೆಗೆ XBB 1.16 ಉಪತಳಿಯೇ ಕಾರಣವಾಗುತ್ತಿದೆ ಎನ್ನಲಾಗಿದೆ.

ಇದನ್ನು ಓದಿ: ಖ್ಯಾತ ನಟಿಗೆ ಈ ಹೆಸರೇ ಸಮಸ್ಯೆ; ವಿಚ್ಛೇದನ ಬಳಿಕ ಎದುರಾದ ಸಮಸ್ಯೆ ಬಿಚ್ಚಿಟ್ಟ ಮಲೈಕಾ ಆರೋರ

ಕೋವಿಡ್‌19: ಕೇಂದ್ರದಿಂದ ಪರಿಷ್ಕೃತ ಗೈಡ್‌ಲೈನ್ಸ್‌ ಬಿಡುಗಡೆ

ಹೌದು, ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ ಆರಂಭವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ COVID-19 ರಾಷ್ಟ್ರೀಯ ಟಾಸ್ಕ್‌ ಫೋರ್ಸ್‌, ಸೋಂಕಿತರ ನಿರ್ವಹಣೆಗಾಗಿ ಪರಿಷ್ಕೃತ ಕ್ಲಿನಿಕಲ್ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದೆ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಇನ್ಮುಂದೆ ಸಿಗಲಿದೆ ಎಟಿಎಂನಿಂದ ರೇಷನ್

ಸೌಮ್ಯ, ಮಧ್ಯಮ ಮತ್ತು ತೀವ್ರ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆ ಹೇಗೆ ಮಾಡಬೇಕು ಎಂಬುದನ್ನು ವಿವರಿಸಲಾಗಿದೆ. 90% ಕ್ಕಿಂತ ಕಡಿಮೆ SpO2 ಮಟ್ಟ ಹೊಂದಿರುವ ರೋಗಿಗಳ ಸ್ಥಿತಿ ಗಂಭೀರವಾಗಿದೆ ಎಂದು ಅರ್ಥ. ಅವರನ್ನು ICUಗೆ ಸೇರಿಸಬೇಕು ಎಂದು ಸಲಹೆ ನೀಡಲಾಗಿದೆ.

ಇದನ್ನು ಓದಿ: ಎರಡೇ ದಿನದಲ್ಲಿ 100 ಕೋಟಿ ಕ್ಲಬ್‌ ಸೇರಿದ ಕಬ್ಜ ಸಿನಿಮಾ, ಹಳೇ ದಾಖಲೆಗಳು ಧೂಳಿಪಟ

ಇನ್ನು, ದೈಹಿಕ ಅಂತರ, ಒಳಾಂಗಣ ಮಾಸ್ಕ್ ಬಳಕೆ, ಕೈ ಸ್ವಚ್ಛಗೊಳಿಸುವುದು, ರೋಗಲಕ್ಷಣದ ನಿರ್ವಹಣೆ (ಜಲೀಕರಣ,ಆಂಟಿಪೈರೆಟಿಕ್ಸ್,ಆಂಟಿಟಸ್ಸಿವ್)ತಾಪಮಾನ ಪರಿಶೀಲನೆ ಮಾಡಬೇಕು. ಉಸಿರಾಟದ ತೊಂದರೆ, ಅಧಿಕ ಜ್ವರ ಅಥವಾ ತೀವ್ರ ಕೆಮ್ಮು, ವಿಶೇಷವಾಗಿ 5 ದಿನಗಳಿಗಿಂತ ಹೆಚ್ಚು ಕಾಲ ಇದ್ದರೆ ವೈದ್ಯರನ್ನ ಸಂಪರ್ಕಿಸಿ ಎಂದು ತಿಳಿಸಿದೆ.

ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: SMS ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: casescovid casecovid case release of revised guidelinesfeaturedrelease of revised guidelinesVIJAYAPRABHA.COMಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಕರೋನ ವೈರಸ್ಕೊರೊನಾ ಸೋಂಕಿಗೆ ಸಿಲುಕಿದವರ ಸಂಖ್ಯೆಕೋವಿಡ್ ಕೇಸ್ಕೋವಿಡ್‌19 ಪರಿಷ್ಕೃತ ಗೈಡ್‌ಲೈನ್ಸ್‌ ಬಿಡುಗಡೆಪರಿಷ್ಕೃತ ಗೈಡ್‌ಲೈನ್ಸ್‌ ಬಿಡುಗಡೆ
Previous Post

ರಾಜ್ಯದಲ್ಲಿ ಇಂದು ಎರಡು ಬಂದ್‌: ರಸ್ತೆಗಿಳಿಯಲ್ಲ ಆಟೋ, ತ್ಯಾಜ್ಯ ವಿಲೇವಾರಿ ವಾಹನ, ಸಿಎಂ ನಿವಾಸಕ್ಕೆ ಮುತ್ತಿಗೆ

Next Post

ಸರ್ಕಾರದ ಅದ್ಬುತ ಯೋಜನೆ: ತಿಂಗಳಿಗೆ 200 ರೂ ಕಟ್ಟಿದರೆ ಸಾಕು, ಪ್ರತಿ ತಿಂಗಳು 5 ಸಾವಿರ ರೂ, ಒಂದೇ ಬಾರಿಗೆ 8.5 ಲಕ್ಷ ರೂ.!

Next Post
Pension Scheme

ಸರ್ಕಾರದ ಅದ್ಬುತ ಯೋಜನೆ: ತಿಂಗಳಿಗೆ 200 ರೂ ಕಟ್ಟಿದರೆ ಸಾಕು, ಪ್ರತಿ ತಿಂಗಳು 5 ಸಾವಿರ ರೂ, ಒಂದೇ ಬಾರಿಗೆ 8.5 ಲಕ್ಷ ರೂ.!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?