• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ; ಇಂದಿನಿಂದ ಮೂರು ದಿನಗಳ ಕಾಲ ಆಲಿಕಲ್ಲು ಮಳೆ

Vijayaprabha by Vijayaprabha
March 23, 2023
in ಪ್ರಮುಖ ಸುದ್ದಿ
0
Heavy Rain
0
SHARES
0
VIEWS
Share on FacebookShare on Twitter

ಇಂದಿನಿಂದ ಮಾರ್ಚ್‌ 25ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಆಧಾರ್-ವೋಟರ್ ಐಡಿ ಲಿಂಕ್‌ ಗಡುವು ವಿಸ್ತರಣೆ

ಇದಕ್ಕೆ ಕಾರಣ ಬಂಗಾಳಕೊಲ್ಲಿ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಮೇಲೆ, ಎರಡು ಆಂಟಿ ಸೈಕ್ಲೋನ್ಗಳು ರೂಪುಗೊಂಡಿದ್ದುಜೊತೆಗೆ, ಜೊತೆಗೆ ಇತರ ಕೆಳಮಟ್ಟದ ಸೈಕ್ಲೋನಿಕ್ ಪರಿಚಲನೆಗಳು ರೂಪುಗೊಂಡಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ವಿಚ್ಛೆದಿತ ಖ್ಯಾತ ನಟನೊಂದಿಗೆ ಪತಿ ಕಳೆದುಕೊಂಡ ಖ್ಯಾತ ನಟಿಯ ಮದುವೆ: ಧನುಷ್,ಮೀನಾ ಮದುವೆ ಬಗ್ಗೆ ಸ್ಪೋಟಕ ಮಾಹಿತಿ..!

ಇನ್ನು, ವಾಯುವ್ಯ ರಾಜಸ್ಥಾನ ಭಾಗದಿಂದ ಕರ್ನಾಟಕದವರೆಗಿನ ಪ್ರದೇಶಗಳಲ್ಲಿ ಹಾಗು ದೆಹಲಿ, ಪಂಜಾಬ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯಾಗಲಿದೆ. ಈ ಬಾರಿ ದೇಶದಲ್ಲಿ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: ಈ ರೀತಿ ಮಾಡಿದರೆ 10,000 ರೂ ದಂಡ; ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ, ಹೀಗೆ ಪರಿಶೀಲಿಸಿ

Tags: featuredHail rainHail rain for three days from todayHeavy rainPremature East MonsoonVIJAYAPRABHA.COMಆಲಿಕಲ್ಲು ಮಳೆಗುಡುಗುಗುಡುಗು ಸಹಿತ ಆಲಿಕಲ್ಲು ಮಳೆಮಳೆಮುಂಗಾರು ಮಳೆಹವಾಮಾನ ಇಲಾಖೆ
Previous Post

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಆಧಾರ್-ವೋಟರ್ ಐಡಿ ಲಿಂಕ್‌ ಗಡುವು ವಿಸ್ತರಣೆ

Next Post

ಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿ

Next Post
Swami Vivekananda Yuva Shakti Yojana

ಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!
  • Atal Pension Scheme: ಕೇಂದ್ರದ ಈ ಯೋಜನೆಯಡಿ ಪತಿ ಪತ್ನಿಗೆ ತಿಂಗಳಿಗೆ 10 ಸಾವಿರ ರೂ..!
  • Sanchar Saathi portal: ನಿಮ್ಮ ಮೊಬೈಲ್ ಫೋನ್ ಕಳೆದುಹೋಗಿದೆಯೇ? ಕೇಂದ್ರ ಸರ್ಕಾರದ ಈ ಪೋರ್ಟಲ್ ಗೆ ಹೋಗಿ, ನೀವೇ ಹುಡುಕಬಹುದು..!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?