• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ರಾಷ್ಟ್ರೀಯ ಕುಟುಂಬ ನೆರವು ಯೋಜನೆ; ಈ ಯೋಜನೆಯಡಿ ನಿಮಗೆ ಸಿಗಲಿದೆ 20,000 ರೂ ನೆರವು

Vijayaprabha by Vijayaprabha
March 24, 2023
in ಪ್ರಮುಖ ಸುದ್ದಿ
0
BPL card with money
0
SHARES
0
VIEWS
Share on FacebookShare on Twitter

National Family Assistance Scheme: ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಡಿ(NSAP) ರಾಷ್ಟ್ರೀಯ ಕುಟುಂಬ ನೆರವು ಯೋಜನೆ ಕೇಂದ್ರ ಸಹಾಯಧನ ಲಭ್ಯವಿದ್ದು, ಇದರ ಅನ್ವಯ ಬಡತನ ರೇಖೆಗಿಂತ ಕೆಳಗೆ ಇರುವ ಬಿ.ಪಿ.ಎಲ್. ಕಾರ್ಡ್(BPL Card) ಹೊಂದಿದ ಕುಟುಂಬದ ಮುಖ್ಯಸ್ಥನ ಮರಣವಾದಲ್ಲಿ ಒಂದು ಬಾರಿಯ ಸಹಾಯದನವನ್ನು ನೀಡಲಾಗುವುದು.

ಇದನ್ನು ಓದಿ: ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಹೊಸ ಫೋನ್ ಸಂಖ್ಯೆಯನ್ನು ನವೀಕರಿಸುವುದು, ಬದಲಾಯಿಸುವುದು, ಸೇರಿಸುವುದು ಹೇಗೆ

Ad 5

ರಾಷ್ಟ್ರೀಯ ಕುಟುಂಬ ನೆರವು ಯೋಜನೆ 1995 ರಿಂದ ಜಾರಿಗೆ ಬಂದಿದೆ. ಈ ಹಿಂದೆ ಉಪ ವಿಭಾಗಾಧಿಕಾರಿ ಮಂಜೂರಾತಿ ಪ್ರಾಧಿಕಾರವಾಗಿದ್ದು, 2008 ರಿಂದ ತಹಸೀಲ್ದಾರ್ ರವರನ್ನು ಮಂಜೂರಾತಿ ಪ್ರಾಧಿಕಾರವಾಗಿ ಸ.ಆ.ಆ‌.0.46 ಡಿಎಸ್‌ಪಿ 2008 ರಂತ ನೇಮಿಸಿದೆ.

ಇದನ್ನು ಓದಿ: ಪಾನ್- ಆಧಾರ್ ಲಿಂಕ್ ಮಾಡಿದ್ದೀರಾ? ಇಲ್ಲವಾ? ಗುರುತು ಇಲ್ಲದಿದ್ದರೂ ಪರವಾಗಿಲ್ಲ, ಸಿಂಪಲ್‌ಗಾ ಹೀಗೆ ಚೆಕ್ ಮಾಡಿ ಲಿಂಕ್ ಮಾಡಿಕೊಳ್ಳಿ!

ರಾಷ್ಟ್ರೀಯ ಕುಟುಂಬ ನೆರವು ಯೋಜನೆ ಅರ್ಹರು ಯಾರು, ನಿಬಂಧನೆಗಳೇನು

* ರಾಷ್ಟ್ರೀಯ ಕುಟುಂಬ ನೆರವು ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಬಿ.ಪಿ.ಎಲ್. ಕಾರ್ಡ್ ಹೊಂದಿದ ಕುಟುಂಬಸ್ಥನ (Primary Bread winner) ಮರಣ ಹೊಂದಿದಲ್ಲಿ ಆತನ ಕುಟುಂಬ ಈ ಯೋಜನೆಗೆ ಅರ್ಹರು

* ಮೃತರು 18 ರಿಂದ 59 ವರ್ಷದೊಳಿನವರಾಗಿರಬೇಕು.

* ಮರಣ ಹೊಂದಿದ ಆರು ತಿಂಗಳ ಒಳಗಾಗಿ ಅರ್ಜಿಸಲ್ಲಿಸಬೇಕು.

* ಮರಣ ಪ್ರಮಾಣ ಪತ್ರ ಹಾಜರುಪಡಿಸಬೇಕು. ನಂತರ ರೂ. 20,000/- ಗಳ ನೆರವು ನೀಡಲಾಗುವುದು,

ಇದನ್ನು ಓದಿ: ಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿ

ನೆಮ್ಮದಿ ಕೇಂದ್ರ ಅಥವಾ ನಾಡಕಛೇರಿಯಲ್ಲಿ ಅರ್ಜಿ ಸಲ್ಲಿಸಿ

* ರಾಷ್ಟ್ರೀಯ ಕುಟುಂಬ ನೆರವು ಯೋಜನೆಗೆ ಸಂಬಂಧ ಪಟ್ಟ ನೆಮ್ಮದಿ ಕೇಂದ್ರ ಅಥವಾ ನಾಡಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕು

* ಒಂದು ವೇಳೆ ಆ ಕುಟುಂಬದಲ್ಲಿ ದುಡಿಯುವ ವ್ಯಕ್ತಿಗಳಿದ್ದರೆ ಆ ಅರ್ಜಿ ತಿರಸ್ಕರಿಸಲಾಗುವುದು.

* ಪಲಾನುಭವಿಗಳು ಮರಣ ಹೊಂದಿದಲ್ಲಿ ಅವರ ಮಕ್ಕಳಿಗೆ ನೆರವನ್ನು ನೀಡಬಹುದು

ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: ಈ ರೀತಿ ಮಾಡಿದರೆ 10,000 ರೂ ದಂಡ; ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ, ಹೀಗೆ ಪರಿಶೀಲಿಸಿ

ಈ ಯೋಜನೆಗೆ ಸಲ್ಲಿಸಬೇಕಾದ ದಾಖಲಾತಿಯ ವಿವರ ಕೆಳಕಂಡಂತಿದೆ.

1) ವಾಸಸ್ಥಳ ಪ್ರಮಾಣ ಪತ್ರ

2) ಮರಣ ಪ್ರಮಾಣ ಪತ್ರ

3) ಪಡಿತರ ಚೀಟಿ

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್, ನರೇಶ್‌ ಲವ್ವಿಡವ್ವಿ, ಮದುವೆ, ಹನಿಮೂನ್‌ ಬಣ್ಣ ಬಯಲು; ಇದಕ್ಕಾಗಿ ಇಷ್ಟೆಲ್ಲಾ ಮಾಡಿದ್ರಾ..?

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: 000 will be available under the National Family Assistance Scheme20BPL cardDeath CertificatefeaturedNational Family Assistance SchemeNSAPration cardResidence certificateVIJAYAPRABHA.COMಪಡಿತರ ಚೀಟಿಬಿ.ಪಿ.ಎಲ್ ಕಾರ್ಡ್ಮರಣ ಪ್ರಮಾಣ ಪತ್ರರಾಷ್ಟ್ರೀಯ ಕುಟುಂಬ ನೆರವು ಯೋಜನೆರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಡಿವಾಸಸ್ಥಳ ಪ್ರಮಾಣ ಪತ್ರಸಹಾಯಧನ
Previous Post

ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಹೊಸ ಫೋನ್ ಸಂಖ್ಯೆಯನ್ನು ನವೀಕರಿಸುವುದು, ಬದಲಾಯಿಸುವುದು, ಸೇರಿಸುವುದು ಹೇಗೆ

Next Post

ITR Filing: ಈ ತಿಂಗಳೊಳಗೆ ಆದಾಯ ತೆರಿಗೆ ಸಲ್ಲಿಸಲು ತಪ್ಪಿದರೆ, 5000ರೂ ಬಾರಿ ದಂಡ, ಕಾನೂನು ಕ್ರಮ

Next Post
income tax

ITR Filing: ಈ ತಿಂಗಳೊಳಗೆ ಆದಾಯ ತೆರಿಗೆ ಸಲ್ಲಿಸಲು ತಪ್ಪಿದರೆ, 5000ರೂ ಬಾರಿ ದಂಡ, ಕಾನೂನು ಕ್ರಮ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Shakti Smart Card: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್​ ಕಾರ್ಡ್​ ಕಡ್ಡಾಯ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ
  • Today panchanga: 06 ಜೂನ್ 2023 ಈ ದಿನ ವಿಜಯ ಮುಹೂರ್ತ, ರಾಹುಕಾಲ ಯಾವಾಗ ಬರಲಿವೆ..!
  • Dina bhavishya: 06 ಜೂನ್ 2023 ತುಲಾ ರಾಶಿ ಸೇರಿದಂತೆ ಈ 5 ರಾಶಿಯವರಿಗೆ ಇಂದು ಶುಭ ಫಲ…!
  • EPFO: PF ಹಣ ಹಿಂಪಡೆಯಲು ಯಾರು ಅರ್ಹರು? ಯಾವ ದಾಖಲೆಗಳು ಅಗತ್ಯವಿದೆ? ಇಲ್ಲಿದೆ ನೋಡಿ
  • Mudra Loan Yojana: ಯಾವುದೇ ಗ್ಯಾರಂಟಿ ಇಲ್ಲದೆ ರೂ.10 ಲಕ್ಷ ಸಾಲ; ಮೋದಿ ಸರ್ಕಾರ ಪರಿಚಯಿಸಿದ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?