• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

BJP, ಕಾಂಗ್ರೆಸ್‌, JDS ಜೊತೆ ಜನಾರ್ಧನ ರೆಡ್ಡಿ ʻಫುಟ್ಬಾಲ್‌ʼ ಆಟ

Vijayaprabha by Vijayaprabha
March 28, 2023
in ಪ್ರಮುಖ ಸುದ್ದಿ, ರಾಜಕೀಯ
0
janardhan reddy vijayaprabha news
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ  ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ಫುಟ್ಬಾಲ್‌ ಚಿಹ್ನೆಯನ್ನು ತನಗೆ ಒದಗಿಸಬೇಕು ಎಂದು ಚುನಾವಣಾ ಆಯೋಗವನ್ನು ಕೋರಿದ್ದು, ಬೆಂಗಳೂರಿನಲ್ಲಿ ಚಿಹ್ನೆ ಬಿಡುಗಡೆ ಮಾಡಿ ಹಲವು ಭರವಸೆಗಳನ್ನು ಕೂಡ ನೀಡಿದರು.

ಹೌದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ಸ್ಥಾಪಕ ಜನಾರ್ದನ ರೆಡ್ಡಿ ಅವರು ತಮ್ಮ ಕನಿಷ್ಠ 30 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಎಸ್‌ಸಿ/ಎಸ್‌ಟಿಯವರಿಗೆ ನಿವೇಶನ, ಮಹಿಳಾ ಸಂಘಕ್ಕೆ 10 ಲಕ್ಷ ರೂ ಸಾಲ, ರೈತರಿಗೆ ಬಡ್ಡಿರಹಿತ ಸಾಲ, ರಾಜ್ಯದ ಜನರಿಗೆ 250 ಯೂನಿಟ್‌ ಉಚಿತ ವಿದ್ಯುತ್‌ ಸೇರಿದಂತೆ ಹಲವು ಭರವಸೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನು ಓದಿ: 500ರೂ ನೋಟು ನಕಲಿ ಅಥವಾ ಅಸಲಿ ಎಂದು ಗುರುತಿಸುವುದು ಹೇಗೆ? ಈ ಕುತೂಹಲಕಾರಿ ಸಂಗತಿಗಳನ್ನು ತಿಳಿದುಕೊಳ್ಳಿ

ಜನಾರ್ದನ ರೆಡ್ಡಿ ಘೋಷಿಸಿದ ಹೊಸ ಯೋಜನೆಗಳು

ಚುನಾವಣೆ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಹೊಸ ಘೋಷಣೆಗಳು ಈ ಕೆಳಗಿನಂತಿದೆ.

*ಬಸವೇಶ್ವರ ಶಿಕ್ಷಣ ಸುಧಾರಣೆ ಯೋಜನೆ

*ಒನಕೆ ಓಬವ್ವ ಸ್ವಾಭಿಮಾನ ಯೋಜನೆ

*ಬಸವೇಶ್ವರ ಗೃಹ ಯೋಜನೆ

*ಸಂಗೊಳ್ಳಿ ರಾಯಣ್ಣ ಯುವ ಕಿರಣ ಯೋಜನೆ

*ರಾಣಿ ಚೆನ್ನಮ್ಮ ಅಭಯ ಹಸ್ತ ಯೋಜನೆ

*ಬಸವೇಶ್ವರ ಆರೋಗ್ಯ ಕವಚ ಯೋಜನೆ

*ಬಸವೇಶ್ವರ ಪಿಂಚಣಿ ಯೋಜನೆ

ಇದನ್ನು ಓದಿ: ಏರ್‌ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಒಂದೇ ಕನೆಕ್ಷನ್‌ನಲ್ಲಿ 2 ಸಿಮ್‌ಗಳು, ಉಚಿತ DTH, OTT, ಅನಿಯಮಿತ ಡೇಟಾ!

Tags: Election CommissionfeaturedFootball symbol for KRPP party seeks Election CommissionJanardhana ReddyKRPPKRPP partynew plans announced by Janardhana Reddyಉಚಿತ ವಿದ್ಯುತ್ಕಲ್ಯಾಣ ರಾಜ್ಯ ಪ್ರಗತಿ ಪಕ್ಷಚುನಾವಣಾ ಆಯೋಗಜನಾರ್ದನ ರೆಡ್ಡಿನಿವೇಶನರೈತರಿಗೆ ಬಡ್ಡಿರಹಿತ ಸಾಲವಿಧಾನಸಭೆ ಚುನಾವಣೆ
Previous Post

BCCI ಆಟಗಾರರ ಹೊಸ ಗುತ್ತಿಗೆ ಒಪ್ಪಂದ: ಸಂಜುಗೆ ಸ್ಥಾನ, ಭುವನೇಶ್ವರ್, ರಹಾನೆ, ಕನ್ನಡಿಗ ಮಾಯಾಂಕ್ ಆಟ ಅಂತ್ಯವಾಯಿತೇ?

Next Post

ಗಮನಿಸಿ: ಪ್ಯಾನ್-ಆಧಾರ್ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ಅವಕಾಶ; ಇವರಿಗೆ ಮಾತ್ರ ಕಡ್ಡಾಯವಲ್ಲ..!

Next Post
Aadhaar card link with PAN card

ಗಮನಿಸಿ: ಪ್ಯಾನ್-ಆಧಾರ್ ಲಿಂಕ್ ಮಾಡಲು ಮಾರ್ಚ್ 31 ಕೊನೆಯ ಅವಕಾಶ; ಇವರಿಗೆ ಮಾತ್ರ ಕಡ್ಡಾಯವಲ್ಲ..!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!
  • Atal Pension Scheme: ಕೇಂದ್ರದ ಈ ಯೋಜನೆಯಡಿ ಪತಿ ಪತ್ನಿಗೆ ತಿಂಗಳಿಗೆ 10 ಸಾವಿರ ರೂ..!
  • Sanchar Saathi portal: ನಿಮ್ಮ ಮೊಬೈಲ್ ಫೋನ್ ಕಳೆದುಹೋಗಿದೆಯೇ? ಕೇಂದ್ರ ಸರ್ಕಾರದ ಈ ಪೋರ್ಟಲ್ ಗೆ ಹೋಗಿ, ನೀವೇ ಹುಡುಕಬಹುದು..!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?