• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆ; ಇಂದಿನಿಂದಲೇ ನೀತಿ ಸಂಹಿತೆ ಜಾರಿ, ಯಾವುದಕ್ಕೆ ಅನ್ವಯ? ಚುನಾವಣೆ ಪ್ರಮುಖ ದಿನಾಂಕಗಳು ಇಲ್ಲಿವೆ

Vijayaprabha by Vijayaprabha
March 29, 2023
in ಪ್ರಮುಖ ಸುದ್ದಿ
0
Election
0
SHARES
0
VIEWS
Share on FacebookShare on Twitter

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು,ರಾಜ್ಯದ ಒಟ್ಟು 224 ಕ್ಷೇತ್ರಗಳಿಗೆ ಒಟ್ಟು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ, ಮೇ.10ಕ್ಕೆ ಮತದಾನ ನಡೆಯಲಿದೆ. ಮೇ.13ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.

ಇದನ್ನು ಓದಿ: ಪ್ರಿಯಾಂಕಾ ಚೋಪ್ರಾಗೆ ಕಿರುಕುಳ ನೀಡಿ ಓಡಿಸಿದ ಕರಣ್..ಶಾರುಖ್ ಜೊತೆಗಿನ ಸ್ನೇಹವೇ ಕಾರಣ: ಕಂಗನಾ ರಣಾವತ್

Ad 5

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಮುಖ ದಿನಾಂಕಗಳು:

ಏಪ್ರಿಲ್ 13 ಅಧಿಸೂಚನೆ ಪ್ರಕಟ

ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನ

ಮೇ 10 ರಂದು ಒಂದೇ ಹಂತದಲ್ಲಿ ಮತದಾನ

ಮೇ 13 ರಂದು ಮತ ಎಣಿಕೆ

ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯ

ಮೇ 23ರ ಒಳಗೆ ಹೊಸ ಸರ್ಕಾರ ರಚನೆ

ಇದನ್ನು ಓದಿ: Pan Aadhaar link: ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್, ಪ್ಯಾನ್-ಆಧಾರ್ ಕಾರ್ಡ್​ ಲಿಂಕ್ ಗಡುವು ಮತ್ತೆ ವಿಸ್ತರಣೆ

ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ!

ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಹಾಗಾಗಿ, ಇಂದಿನಿಂದ ಎಲ್ಲಾ ವಿಷಯಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಡಲಿದ್ದು, ಚುನಾವಣಾ ಅಕ್ರಮ ತಡೆಯುವಲ್ಲಿ ಕ್ರಮ ವಹಿಸಲಿದೆ. ಇಂದಿಂದ ರಾಜ್ಯಾದ್ಯಂತ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ನಡೆಯಲಿದೆ.

ಇದನ್ನು ಓದಿ: ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌; ಪಿಎಫ್ ಬಡ್ಡಿ ದರ ಹೆಚ್ಚಿಸಿದ ಕೇಂದ್ರ, ಶೇಕಡಾವಾರು ಎಷ್ಟು ಏರಿಕೆ?

ಚುನಾವಣಾ ನೀತಿ ಸಂಹಿತೆ ಯಾವುದಕ್ಕೆ ಅನ್ವಯ?

ವಿಧಾನಸೌಧ ಸೇರಿ ಸರ್ಕಾರಿ ಕಟ್ಟಡಗಳಲ್ಲಿ ಸಭೆಗಳನ್ನು ಮಾಡುವಂತಿಲ್ಲ.

ಸರ್ಕಾರಿ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಫ್ಲೆಕ್ಸ್ ಅಳವಡಿಸುವಂತಿಲ್ಲ, ಸೌಲಭ್ಯ ಪಡೆಯುವಂತಿಲ್ಲ.

ಸರ್ಕಾರಿ ಘೋಷಣೆ ಹೊರಡಿಸುವಂತಿಲ್ಲ, ಸಹಿ ಹಾಕುವಂತಿಲ್ಲ.

ನಾಯಕರು ಸರ್ಕಾರಿ ಕಾರುಗಳನ್ನು ಬಿಟ್ಟು ಖಾಸಗಿ ಕಾರುಗಳಲ್ಲಿ ಓಡಾಡಬೇಕು. ಆದರೆ ಸರ್ಕಾರಿ ಕಾರುಗಳನ್ನು ಚುನಾವಣಾ ಕಾರ್ಯಗಳ ನಿರ್ವಹಣೆಗಾಗಿ ಅಧಿಕಾರಿಗಳು ಬಳಕೆ ಮಾಡಬಹುದು.

ಸಿಎಂ, ಸಚಿವರು, ವಿಪಕ್ಷ ನಾಯಕರಿಗೆ ಭದ್ರತೆ ಮುಂದುವರಿಯುತ್ತದೆ.

ಇದನ್ನು ಓದಿ: CRPF ನಲ್ಲಿ 9,212 ಕಾನ್ಸ್‌ಟೇಬಲ್‌ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: Announcement of election date in the stateelection dateElection Important DatesfeaturedImplementation of the code of conduct in the state from todayVIJAYAPRABHA.COMಚುನಾವಣೆಚುನಾವಣೆ ಪ್ರಮುಖ ದಿನಾಂಕಗಳುನೀತಿ ಸಂಹಿತೆ ಜಾರಿಮುಖ್ಯ ಚುನಾವಣಾ ಆಯುಕ್ತರಾಜೀವ್‌ ಕುಮಾರ್‌ರಾಜ್ಯ ವಿಧಾನಸಭಾ ಚುನಾವಣೆರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆ
Previous Post

ಪ್ರಿಯಾಂಕಾ ಚೋಪ್ರಾಗೆ ಕಿರುಕುಳ ನೀಡಿ ಓಡಿಸಿದ ಕರಣ್..ಶಾರುಖ್ ಜೊತೆಗಿನ ಸ್ನೇಹವೇ ಕಾರಣ: ಕಂಗನಾ ರಣಾವತ್

Next Post

ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಕೆ ಯಾವಾಗ, ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ ಎಷ್ಟು? ಇವರಿಗೆ ಮನೆಯಿಂದಲೇ ಮತದಾನದ ಅವಕಾಶ

Next Post
Election

ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಕೆ ಯಾವಾಗ, ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ ಎಷ್ಟು? ಇವರಿಗೆ ಮನೆಯಿಂದಲೇ ಮತದಾನದ ಅವಕಾಶ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • EMRS Recruitment: 38,480 ಹುದ್ದೆಗಳ ಬೃಹತ್ ನೇಮಕಾತಿ; SSLC, ಪಿಯುಸಿ, ಐಟಿಐ, ಪದವಿ ಆದವರಿಗೆ ಅವಕಾಶ
  • PM Kisan Yojana: ರೈತರಿಗೆ ಸಂತಸದ ಸುದ್ದಿ, ಖಾತೆಗಳಿಗೆ 10 ಸಾವಿರ ರೂ…!
  • Today panchanga: 08 ಜೂನ್ 2023 ಇಂದು ಜ್ಯೇಷ್ಠ ಪಂಚಮಿ ವೇಳೆ ಶುಭ ಮತ್ತು ಅಶುಭ ಸಮಯ ಯಾವಾಗ?
  • Dina bhavishya: 08 ಜೂನ್ 2023 ಇಂದು ಗಜಕೇಸರಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ..!
  • ITBP Recruitment: ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ; ತಿಂಗಳಿಗೆ ರೂ. 25,500-81,100 ಸಂಬಳ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?