• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಅಹ್ವಾನ; ವಿದ್ಯಾರ್ಹತೆ ಬೇಕಿಲ್ಲ, ಇಂದೇ ಅರ್ಜಿ ಸಲ್ಲಿಸಿ

Vijayaprabha by Vijayaprabha
March 29, 2023
in ಪ್ರಮುಖ ಸುದ್ದಿ
0
Karnataka Forest Department
0
SHARES
0
VIEWS
Share on FacebookShare on Twitter

Forest Department Recruitment 2023: ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆಯಯಿಂದ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್‌ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 29-ಏಪ್ರಿಲ್-2023 ಕೊನೆಯ ದಿನವಾಗಿದೆ.

ಇದನ್ನು ಓದಿ: CRPF ನಲ್ಲಿ 9,212 ಕಾನ್ಸ್‌ಟೇಬಲ್‌ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

Ad 5

ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆಯ ಅಧಿಕೃತ ವೆಬ್‌ಸೈಟ್ www.aranya.gov.in ಆಗಿದ್ದು, ಈ ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆಯ ಆನೆ ಕಾವಾಡಿಗ ಹುದ್ದೆಗಳಿಗೆ 29 ಏಪ್ರಿಲ್ 2023 ರೊಳಗೆ ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ: ಕರ್ನಾಟಕ ಆಯುಷ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; 10, 12ನೇ ತರಗತಿ, ಐ.ಟಿ.ಐ ಆದವರು ಅರ್ಜಿ ಸಲ್ಲಿಸಿ

ಹುದ್ದೆಗಳ ಸಂಪೂರ್ಣ ವಿವರ:

ಹುದ್ದೆಯ ಹೆಸರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳು

ಒಟ್ಟು ಹುದ್ದೆಗಳು: ಹಲವಾರು ಹುದ್ದೆಗಳು

ವಿದ್ಯಾರ್ಹತೆ: ಅಭ್ಯರ್ಥಿಗಳು ಕನ್ನಡ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು

ಸಂಬಳ: ಈ ಹುದ್ದೆಗಳಿಗೆ 18,600 ರಿಂದ 32,600 ಸಂಬಳ ತಿಂಗಳಿಗೆ

ಆಯ್ಕೆ ಮತ್ತು ಅಪ್ಲೈ ಮಾಡುವ ವಿಧಾನ: ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು, ಆಫ್’ಲೈನ್ (ಪೋಸ್ಟ್ ಆಫೀಸ್ ಮೂಲಕ) ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಕೊನೆಯ ದಿನ: 29-ಏಪ್ರಿಲ್-2023

ಇದನ್ನು ಓದಿ: ಪ್ರಿಯಾಂಕಾ ಚೋಪ್ರಾಗೆ ಕಿರುಕುಳ ನೀಡಿ ಓಡಿಸಿದ ಕರಣ್..ಶಾರುಖ್ ಜೊತೆಗಿನ ಸ್ನೇಹವೇ ಕಾರಣ: ಕಂಗನಾ ರಣಾವತ್

ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ

ಇಲಾಖೆಯ ಅಧಿಕೃತ ವೆಬ್ ಸೈಟ್ : www.aranya.gov.in

ಅಧಿಕೃತ ನೋಟಿಫಿಕೇಷನ್ (ಚಾಮರಾಜನಗರ): https://forestrecruitment.files.wordpress.com/2023/03/anekavadi-chamarajanagara.pdf

ಅಧಿಕೃತ ನೋಟಿಫಿಕೇಷನ್(ಕೊಡಗು): https://forestrecruitment.files.wordpress.com/2023/03/kodagu-anekawadiga-notification-and-apllication.pdf

ಅಧಿಕೃತ ನೋಟಿಫಿಕೇಷನ್(ಮೈಸೂರು): https://forestrecruitment.files.wordpress.com/2023/03/anekavadi-mysore.pdf

ಅಧಿಕೃತ ನೋಟಿಫಿಕೇಷನ್(ಶಿವಮೊಗ್ಗ): https://forestrecruitment.files.wordpress.com/2023/03/anne-kavadi-notification.pdf

ಆಫ್’ಲೈನ್ ಅಪ್ಲಿಕೇಶನ್ ಫಾರಂ ಲಿಂಕ್: https://forestrecruitment.files.wordpress.com/2023/03/pccf.pdf

ಇದನ್ನು ಓದಿ: ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಕೆ ಯಾವಾಗ, ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ ಎಷ್ಟು? ಇವರಿಗೆ ಮನೆಯಿಂದಲೇ ಮತದಾನದ ಅವಕಾಶ

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: ApplicationApplication Invitation for Elephant Driver Posts in Karnataka Forest Departmentapply todayElephant DriverfeaturedInvitationKarnataka Forest Departmentqualifications requiredVIJAYAPRABHA.COMಅಧಿಕೃತ ವೆಬ್‌ಸೈಟ್ಆನೆ ಕಾವಾಡಿಗ ಹುದ್ದೆಇಂದೇ ಅರ್ಜಿ ಸಲ್ಲಿಸಿಕರ್ನಾಟಕ ಅರಣ್ಯ ಇಲಾಖೆ ಇಲಾಖೆಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಅಹ್ವಾನ
Previous Post

ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಕೆ ಯಾವಾಗ, ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ ಎಷ್ಟು? ಇವರಿಗೆ ಮನೆಯಿಂದಲೇ ಮತದಾನದ ಅವಕಾಶ

Next Post

ಹೀಟ್‌ಸ್ಟ್ರೋಕ್‌ ಕಾಯಿಲೆ ಲಕ್ಷಣಗಳೇನು, ಇದರಿಂದ ರಕ್ಷಣೆ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ನೋಡಿ

Next Post
Heat stroke

ಹೀಟ್‌ಸ್ಟ್ರೋಕ್‌ ಕಾಯಿಲೆ ಲಕ್ಷಣಗಳೇನು, ಇದರಿಂದ ರಕ್ಷಣೆ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ನೋಡಿ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Today panchanga: 06 ಜೂನ್ 2023 ಈ ದಿನ ವಿಜಯ ಮುಹೂರ್ತ, ರಾಹುಕಾಲ ಯಾವಾಗ ಬರಲಿವೆ..!
  • Dina bhavishya: 06 ಜೂನ್ 2023 ತುಲಾ ರಾಶಿ ಸೇರಿದಂತೆ ಈ 5 ರಾಶಿಯವರಿಗೆ ಇಂದು ಶುಭ ಫಲ…!
  • EPFO: PF ಹಣ ಹಿಂಪಡೆಯಲು ಯಾರು ಅರ್ಹರು? ಯಾವ ದಾಖಲೆಗಳು ಅಗತ್ಯವಿದೆ? ಇಲ್ಲಿದೆ ನೋಡಿ
  • Mudra Loan Yojana: ಯಾವುದೇ ಗ್ಯಾರಂಟಿ ಇಲ್ಲದೆ ರೂ.10 ಲಕ್ಷ ಸಾಲ; ಮೋದಿ ಸರ್ಕಾರ ಪರಿಚಯಿಸಿದ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?
  • Aadhaar Update: ಆಧಾರ್ ಹೊಂದಿರುವವರಿಗೆ ಎಚ್ಚರಿಕೆ; ಈ 2 ಕೆಲಸಗಳು ಈ ತಿಂಗಳಲ್ಲಿಯೇ ಪೂರ್ಣಗೊಳಿಸಿ..ಇಲ್ಲದಿದ್ದರೆ ಸಮಸ್ಯೆ..!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?