• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

Ration Card ಹೊಂದಿರುವವರಿಗೆ ಇನ್ಮುಂದೆ ಉಚಿತವಾಗಿ ಸಿಗಲಿದೆ 150 ಕೆಜಿ ಅಕ್ಕಿ, ಇವರಿಗೆ ಮಾತ್ರ..!

Vijayaprabha by Vijayaprabha
March 31, 2023
in ಪ್ರಮುಖ ಸುದ್ದಿ
0
Ration Card
0
SHARES
0
VIEWS
Share on FacebookShare on Twitter

Ration Card : ಪಡಿತರ ಚೀಟಿದಾರರಿಗೆ(Ration card holder) ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದ್ದು, ನೀವೂ ಉಚಿತ ಪಡಿತರ ಲಾಭ ಪಡೆಯುತ್ತಿದ್ರೆ ನಿಮಗೆ ಬರೋಬ್ಬರಿ 150 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ ಎಂದು ಸರ್ಕಾರದಿಂದ ಈ ಘೋಷಣೆ ಮಾಡಲಾಗಿದೆ.

ಇದನ್ನು ಓದಿ: 7 ದಿನಗಳಲ್ಲಿ ಪಾನ್ ಕಾರ್ಡ್‌ ಪಡೆಯುವುದು ಹೇಗೆ? PAN ಕಳೆದು ಹೋದರೆ 5 ನಿಮಿಷದಲ್ಲಿ ಹೀಗೆ ಡೌನ್‌ಲೋಡ್ ಮಾಡಿ

Ad 5

ಕೇಂದ್ರ ಸರ್ಕಾರದಿಂದ 2023ರಲ್ಲಿಯೂ ಸಾರ್ವಜನಿಕರಿಗೆ ಉಚಿತ ಪಡಿತರ ಸೌಲಭ್ಯ (free ration facility) ಸಿಗಲಿದೆ. ಹೆಚ್ಚುತ್ತಿರುವ ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದು, 135 ಕೆಜಿಯಿಂದ 150 ಕೆಜಿವರೆಗೆ ಉಚಿತ ಅಕ್ಕಿಯ ಸೌಲಭ್ಯ (free rice facility) ಸಿಗಲಿದೆ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮಹತ್ವದ ಆದೇಶ; ಆಯುಷ್ಮಾನ್ ಭಾರತ್ ಕಾರ್ಡ್​ ವಿತರಣೆ ಸಂಪೂರ್ಣ ಸ್ಥಗಿತ

ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಈ ಹಿಂದೆ 35 ಕೆಜಿ ಉಚಿತ ಅಕ್ಕಿ ಪಡೆಯುತ್ತಿದ್ದ ಪಡಿತರ ಚೀಟಿದಾರರಿಗೆ((Ration card holder) ಇದೀಗ 135 ಕೆಜಿ ಅಕ್ಕಿ ನೀಡಲಾಗುವುದು. ಕೆಲ ವಿಶೇಷ ಕಾರ್ಡ್ ಹೊಂದಿರುವವರಿಗೆ 150 ಕೆಜಿ ವರೆಗೆ ಉಚಿತ ಅಕ್ಕಿ ಸಿಗಲಿದ್ದು, ಇದಕ್ಕಾಗಿ ಸರ್ಕಾರ ಕೆಲವು ಷರತ್ತುಗಳನ್ನೂ ವಿಧಿಸಿದೆ.

ಇದನ್ನು ಓದಿ: ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್‌ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ

ಹೌದು, ಸರ್ಕಾರದ ಈ ಪ್ರಯೋಜನವನ್ನು ಪಡೆಯಲು ನೀವು ಛತ್ತೀಸ್‌ಗಢದ ನಿವಾಸಿಯಾಗಿದ್ದರೆ(resident of Chhattisgarh), ನೀವು 45 ಕೆಜಿಯಿಂದ 135 ಕೆಜಿಯವರೆಗಿನ ಅಕ್ಕಿಯನ್ನು ಸಂಪೂರ್ಣವಾಗಿ ಉಚಿತವಾಗಿ ಪಡೆಯಬಹುದು. ಇದಲ್ಲದೇ ರಾಜ್ಯದ ಆದ್ಯತಾ ಪಡಿತರ ಚೀಟಿ (Priority Ration Card) ಹೊಂದಿದವರಿಗೆ ಕೂಡ 15 ಕೆ.ಜಿ.ಯಿಂದ 150 ಕೆ.ಜಿ.ವರೆಗೆ ಉಚಿತ ಪಡಿತರವನ್ನು ವಿತರಿಸಲಾಗುವುದು ಎನ್ನಲಾಗಿದೆ.

ಇದನ್ನು ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಅಹ್ವಾನ; ವಿದ್ಯಾರ್ಹತೆ ಬೇಕಿಲ್ಲ, ಇಂದೇ ಅರ್ಜಿ ಸಲ್ಲಿಸಿ

ಅರ್ಹ ಫಲಾನುಭವಿ ಪಡಿತರ ಕಾರ್ಡ್(Ration Card) ಪಡೆದ ನಂತರ, ಸಾರ್ವಜನಿಕ ಸೇವಾ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆ ಅಥವಾ ಜಿಲ್ಲಾ ಆಸ್ಪತ್ರೆಗೆ ಸಂಪರ್ಕ ಹೊಂದಿದ ಖಾಸಗಿ ಆಸ್ಪತ್ರೆಯಲ್ಲಿ ಅಂತ್ಯೋದಯ ಪಡಿತರ ಚೀಟಿಯನ್ನು ತೋರಿಸಿ ಎಲ್ಲಾ ಕುಟುಂಬದ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ (Ayushman Bhart Card) ಮಾಡಿಸಬಹುದಾಗಿದೆ.

ಇದನ್ನು ಓದಿ: KPSC ಯಲ್ಲಿ 47 ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳು; Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: Ayushman Bhart CardfeaturedPriority Ration Cardration cardRation card holderRation Card ಹೊಂದಿರುವವರಿಗೆ ಇನ್ಮುಂದೆ ಉಚಿತವಾಗಿ ಸಿಗಲಿದೆ 150 ಕೆಜಿ ಅಕ್ಕಿresident of ChhattisgarhVIJAYAPRABHA.COMಅಂತ್ಯೋದಯ ಪಡಿತರ ಚೀಟಿಆದ್ಯತಾ ಪಡಿತರ ಚೀಟಿಆಯುಷ್ಮಾನ್‌ ಕಾರ್ಡ್‌ಉಚಿತ ಪಡಿತರಉಚಿತ ಪಡಿತರ ಸೌಲಭ್ಯಉಚಿತವಾಗಿ ಸಿಗಲಿದೆ 150 ಕೆಜಿ ಅಕ್ಕಿಕೇಂದ್ರ ಸರ್ಕಾರಪಡಿತರ ಚೀಟಿದಾರ
Previous Post

7 ದಿನಗಳಲ್ಲಿ ಪಾನ್ ಕಾರ್ಡ್‌ ಪಡೆಯುವುದು ಹೇಗೆ? PAN ಕಳೆದು ಹೋದರೆ 5 ನಿಮಿಷದಲ್ಲಿ ಹೀಗೆ ಡೌನ್‌ಲೋಡ್ ಮಾಡಿ

Next Post

ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್: ಹಿರಿಯ ನಾಗರಿಕ, ಸುಕನ್ಯಾ ಸಮೃದ್ಧಿ ಸೇರಿದಂತೆ ಈ ಉಳಿತಾಯ ಯೋಜನೆಗಳ ಮೇಲೆ ಬಂಪರ್ ಬಡ್ಡಿ..ಇಂದಿನಿಂದಲೇ ಜಾರಿ!

Next Post
money

ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್: ಹಿರಿಯ ನಾಗರಿಕ, ಸುಕನ್ಯಾ ಸಮೃದ್ಧಿ ಸೇರಿದಂತೆ ಈ ಉಳಿತಾಯ ಯೋಜನೆಗಳ ಮೇಲೆ ಬಂಪರ್ ಬಡ್ಡಿ..ಇಂದಿನಿಂದಲೇ ಜಾರಿ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?