• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಸಿನೆಮಾ

ಕಾಜಲ್‌ ಅಗರ್​ವಾಲ್ ಸ್ಟೇಟ್‌ಮೆಂಟ್‌ಗೆ ಬಿಟೌನ್‌ ಶಾಕ್‌; ಭಾರಿ ವಿವಾದ ಹುಟ್ಟುಹಾಕಿದ ಕಾಜಲ್ ಅಗರ್​ವಾಲ್ ಹೇಳಿಕೆ

Vijayaprabha by Vijayaprabha
April 1, 2023
in ಸಿನೆಮಾ
0
Actress Kajal Aggarwal1
0
SHARES
0
VIEWS
Share on FacebookShare on Twitter

ತೆಲುಗು, ತಮಿಳು ಸೇರಿದಂತೆ ಬಾಲಿವುಡ್ ನಲ್ಲಿ ಸಹ ನಟಿಸಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್​ವಾಲ್(Kajal Aggarwal’) ಅವರು ಸದಾ ವಿವಾದದಿಂದ ದೂರವಿದ್ದು, ಟ್ರೋಲ್​ಗಳ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ.

ಇದನ್ನು ಓದಿ: ಹೊಸ ಆರ್ಥಿಕ ವರ್ಷ: ಸಿಲಿಂಡರ್ ಬೆಲೆ ಭಾರೀ ಇಳಿಕೆ, ಚಿನ್ನ ಕೊಳ್ಳಲು ಹೊಸ ನಿಯಮ, ಇಂದಿನಿಂದ‌ ಏನೆಲ್ಲಾ ಬದಲಾವಣೆ?

Ad 5

ಈಗ ಕಾಜಲ್ ಅಗರ್​ವಾಲ್ ಬಾಲಿವುಡ್‌(Bollywood) ಕುರಿತು ನೀಡಿರೋ ಹೇಳಿಕೆ ಸಾಕಷ್ಟು ಚರ್ಚೆಹುಟ್ಟು ಹಾಕಿದೆ ವಿವಾದ ಸ್ವರೂಪ ಪಡೆದುಕೊಂಡಿದೆ. ಹೌದು ವಾಹಿನಿಯೊಂದು ನಡೆಸಿದ ‘ರೈಸಿಂಗ್ ಇಂಡಿಯಾ ರಿಯಲ್ ಹೀರೋಸ್’ ವೇದಿಕೆ ಮೇಲೆ ಮಾತನಾಡಿರುವ ಕಾಜಲ್, ದಕ್ಷಿಣ ಸಿನಿಮಾ ಇಂಡಸ್ಟ್ರಿಯ ನೈತಿಕತೆ, ಶಿಸ್ತು ನನಗೆ ಇಷ್ಟವಾಗುತ್ತದೆ. ಅಷ್ಟೇ ಅಲ್ಲ, ಹಿಂದಿ ಚಿತ್ರರಂಗದಲ್ಲಿ ಅದರ ಕೊರತೆಯಿದೆ ಎಂದು ನನಗೆ ಅನಿಸುತ್ತದೆ ಎಂದು ಕಾಜಲ್ ಹೇಳಿಕೆ ನೀಡಿದ್ದಾರೆ. ಬಾಲಿವುಡ್​-ದಕ್ಷಿಣ ಭಾರತ ಎಂಬ ಚರ್ಚೆಗೆ ನಟಿ ಕಾಜಲ್ ನೀಡಿರುವ ಈ ಹೇಳಿಕೆ ಮತ್ತಷ್ಟು ತುಪ್ಪ ಸುರಿಯುವಂತಿದೆ.

Actress Kajal Aggarwal

ಇದನ್ನು ಓದಿ: ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್‌ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ

ನಟಿ ಕಾಜಲ್ ಅಗರ್​ವಾಲ್ (Kajal Aggarwal) ಮಾಡಲು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಹಿಂದಿ (ಬಾಲಿವುಡ್) ಚಿತ್ರರಂಗದ ಮೂಲಕ. ಆದರೆ, ಖ್ಯಾತಿಗಳಿಸಿದ್ದು ಧಕ್ಷಿಣ ಭಾರತದ ಸಿನಿಮಾಗಳ ಮೂಲಕ. ಹೌದು, ಧಕ್ಷಿಣದ ತಲುಗು, ತಮಿಳು ಸಿನಿಮಾಗಳಲ್ಲಿ ಖ್ಯಾತ ನಟರ ಜೊತೆ ನಟಿಸಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದರು. ಬಳಿಕ ಮತ್ತೆ ಬಾಲಿವುಡ್ ಕಡೆ ಮುಖ ಮಾಡಿದ ನಟಿ ಕಾಜಲ್, ಸಿಂಗಮ್​ ಮೊದಲಾದ ಹಿಂದಿ ಚಿತ್ರಗಳಲ್ಲಿ ನಟಿಸಿದ್ದು, ಈಗ ಅಲ್ಲಿನವರಿಗೆ ಎಥಿಕ್ಸ್​ನ ಕೊರತೆ ಇದೆ ಎಂದು ನೇರ ಮಾತುಗಳಲ್ಲಿ ಕಾಜಲ್ ಹೇಳಿದ್ದಾರೆ. ಇದಕ್ಕೆ ಬಾಲಿವುಡ್​ನ ಕೆಲವರು ಅಪಸ್ವರ ತೆಗೆದಿದ್ದಾರೆ ಎನ್ನಲಾಗಿದ್ದು, ಈ ಹೇಳಿಕೆಯಿಂದ ನಟಿ ಕಾಜಲ್ ಅಗರ್​ವಾಲ್​ಗೆ ಬಾಲಿವುಡ್ ನಲ್ಲಿ ಆಫರ್​ಗಳು ಕೈತಪ್ಪಿದರೂ ಅಚ್ಚರಿ ಏನಿಲ್ಲ

ಇದನ್ನು ಓದಿ: ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್: ಹಿರಿಯ ನಾಗರಿಕ, ಸುಕನ್ಯಾ ಸಮೃದ್ಧಿ ಸೇರಿದಂತೆ ಈ ಉಳಿತಾಯ ಯೋಜನೆಗಳ ಮೇಲೆ ಬಂಪರ್ ಬಡ್ಡಿ..ಇಂದಿನಿಂದಲೇ ಜಾರಿ!

Actress Kajal Aggarwal

ಇನ್ನು, ನಟಿ ಕಾಜಲ್ ಅವರ ಈ ಹೇಳಿಕೆಗೆ, ಕಾಜಲ್ ಅಗರ್​ವಾಲ್​ ನಿಜವಾದ ಕ್ವೀನ್. ಈ ರೀತಿ ವೇದಿಕೆ ಮೇಲೆ ಮಾತನಾಡಲು ಧೈರ್ಯ ಬೇಕು’ ಎಂದು ಅನೇಕರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಕಾಜಲ್ ಅಗರ್​ವಾಲ್ ಅವರ ವಿರುದ್ಧ ಕ್ಯಾತೆ ತೆಗೆದಿದ್ದು, ಬಾಲಿವುಡ್​ನಲ್ಲಿ ನಟಿಸಿ ಕೂಡ ಈ ರೀತಿ ಹೇಳೋದು ಸರಿ ಅಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: Ration Card ಹೊಂದಿರುವವರಿಗೆ ಇನ್ಮುಂದೆ ಉಚಿತವಾಗಿ ಸಿಗಲಿದೆ 150 ಕೆಜಿ ಅಕ್ಕಿ, ಇವರಿಗೆ ಮಾತ್ರ..!

ಕಾಜಲ್ ಅಗರ್​ವಾಲ್​ ಅವರು ಸದ್ಯ ಕಮಲ್ ಹಾಸನ್ (Kamal Hasan)ನಟನೆಯ ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದು, ‘ಉಮಾ’ ಹೆಸರಿನ ಹಿಂದಿ ಚಿತ್ರ ಅವರ ಕೈಯಲ್ಲಿದೆ. ಆದರೆ, ಕಾಜಲ್ ಅವರ ಈ ಬೋಲ್ಡ್ ಹೇಳಿಕೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಕಾದುನೋಡಬೇಕು.

Queen @MsKajalAggarwal’s bold statement😳💥

‘I prefer the ethics,discipline of South cinema,which i feel is lacking in Hindi Cinema’ pic.twitter.com/JIAMH8jy4p

— Aryan (@Pokeamole_) March 30, 2023

ಇದನ್ನು ಓದಿ: 7 ದಿನಗಳಲ್ಲಿ ಪಾನ್ ಕಾರ್ಡ್‌ ಪಡೆಯುವುದು ಹೇಗೆ? PAN ಕಳೆದು ಹೋದರೆ 5 ನಿಮಿಷದಲ್ಲಿ ಹೀಗೆ ಡೌನ್‌ಲೋಡ್ ಮಾಡಿ

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: actressActress Kajal Aggarwal's statement created a huge controversyBollywoodfeaturedKajal AggarwalKamal HasanstatementVIJAYAPRABHA.COMಕಮಲ್ ಹಾಸನ್ಕಾಜಲ್ ಅಗರ್ವಾಲ್ಕಾಜಲ್‌ ಅಗರ್​ವಾಲ್ ಸ್ಟೇಟ್‌ಮೆಂಟ್‌ಗೆ ಬಿಟೌನ್‌ ಶಾಕ್‌ಭಾರಿ ವಿವಾದ ಹುಟ್ಟುಹಾಕಿದ ಕಾಜಲ್ ಅಗರ್​ವಾಲ್ ಹೇಳಿಕೆ
Previous Post

ಹೊಸ ಆರ್ಥಿಕ ವರ್ಷ: ಸಿಲಿಂಡರ್ ಬೆಲೆ ಭಾರೀ ಇಳಿಕೆ, ಚಿನ್ನ ಕೊಳ್ಳಲು ಹೊಸ ನಿಯಮ, ಇಂದಿನಿಂದ‌ ಏನೆಲ್ಲಾ ಬದಲಾವಣೆ?

Next Post

ನಿಮ್ಮ ಫೋನ್ ಕಳೆದು ಹೋದರೆ, ತಕ್ಷಣ ಹೀಗೆ ಬ್ಲಾಕ್ ಮಾಡಿ.. ಎಲ್ಲವೂ ಸೇಫ್..!

Next Post
Mobile phone

ನಿಮ್ಮ ಫೋನ್ ಕಳೆದು ಹೋದರೆ, ತಕ್ಷಣ ಹೀಗೆ ಬ್ಲಾಕ್ ಮಾಡಿ.. ಎಲ್ಲವೂ ಸೇಫ್..!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?