• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಭಾರೀ ಮಳೆಗೆ ರಸ್ತೆಗಳು ಜಲಾವೃತ, ವಿಮಾನ ಹಾರಾಟದಲ್ಲಿ ವ್ಯತ್ಯಯ; ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ

Vijayaprabha by Vijayaprabha
April 5, 2023
in ಪ್ರಮುಖ ಸುದ್ದಿ
0
Heavy Rain
0
SHARES
0
VIEWS
Share on FacebookShare on Twitter

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: BIG NEWS: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬಂಧನ, ಏನದು ಪೋರ್ನ್‌ ಸ್ಟಾರ್‌-ಟ್ರಂಪ್‌ ಕೇಸ್‌?

ದಕ್ಷಿಣ ಒಳನಾಡಿನಲ್ಲಿ ಸಂಜೆ ವೇಳೆ ಜೋರು ಮಳೆಯಾಗಲಿದೆ ಎಂದು ಎಚ್ಚರಿಸಿದ್ದು, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಹ ಮಳೆಯಾಗಲಿದ್ದು, ಉಷ್ಣಾಂಶ ಹೆಚ್ಚಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಯಿಂದ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಭಾರೀ ಮಳೆಗೆ ರಸ್ತೆಗಳು ಜಲಾವೃತ, ವಿಮಾನ ಹಾರಾಟದಲ್ಲಿ ವ್ಯತ್ಯಯ

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಅನೇಕ ಕಡೆ ರಸ್ತೆಗಳು ಜಲಾವೃತವಾಗಿದ್ದು, ವೈಟ್‌ಫೀಲ್ಡ್‌ ಅಂತೂ ಅಕ್ಷರಶಃ ನಲುಗಿ ಹೋಗಿದೆ. ಮಾರತಹಳ್ಳಿ, ದೇವನಹಳ್ಳಿಯಲ್ಲೂ ವರುಣ ಅವಾಂತರ ಸೃಷ್ಟಿಸಿದ್ದಾನೆ.

ಇದನ್ನು ಓದಿ: ಮಹಿಳೆಯರಿಗೆ ಸಂತಸದ ಸುದ್ದಿ: ಅಂಚೆ ಕಚೇರಿಗಳಲ್ಲಿ ಹೊಸ ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ?

ಭಾರೀ ಗಾಳಿ ಮತ್ತು ಕೆಟ್ಟ ವಾತಾವರಣದಿಂದಾಗಿಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ತೊಂದರೆಯಾಗಿದ್ದು, 14 ವಿಮಾನಗಳ ಮಾರ್ಗ ಬದಲಿಸಲಾಗಿದ್ದು, 6 ವಿಮಾನಗಳ ಟೇಕ್‌ಆಫ್‌ ವಿಳಂಬವಾಗಿತ್ತು.

ಇನ್ನು, ನಿನ್ನೆ ಸಂಜೆ 4:05ರಿಂದ 4:51ರ ನಡುವೆ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಿಂದಾಗಿ 14 ವಿಮಾನಗಳನ್ನು ಚೆನ್ನೈ, ಹೈದರಾಬಾದ್ ಮತ್ತು ಕೊಯಮತ್ತೂರ್‌ಗೆ ತಿರುಗಿಸಲಾಗಿದ್ದು, ಆರು ವಿಮಾನಗಳ ನಿರ್ಗಮನಗಳು ವಿಳಂಬವಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದರು.

ಇದನ್ನು ಓದಿ: ಸಿಎಂ ಮೊಮ್ಮಗನ ಜೊತೆ ಖ್ಯಾತ ನಟಿ ಏವಾಗ್ರಿನ್ ಬ್ಯುಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್; ಫೋಟೋಗಳು ಭಾರಿ ವೈರಲ್

Tags: featuredflights disruptedHeavy rainsHeavy rains in the state for two more daysroads flooded due to heavy rainsVIJAYAPRABHA.COMಭಾರೀ ಮಳೆಭಾರೀ ಮಳೆಗೆ ರಸ್ತೆಗಳು ಜಲಾವೃತಮಳೆರಸ್ತೆಗಳು ಜಲಾವೃತರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆವಿಮಾನ ಹಾರಾಟದಲ್ಲಿ ವ್ಯತ್ಯಯಹವಾಮಾನ ಇಲಾಖೆ
Previous Post

BIG NEWS: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬಂಧನ, ಏನದು ಪೋರ್ನ್‌ ಸ್ಟಾರ್‌-ಟ್ರಂಪ್‌ ಕೇಸ್‌?

Next Post

ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ ಮುಖ್ಯ ಎಂದಿದ್ದ ಕಿಚ್ಚ ಸುದೀಪ್, ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ!

Next Post
Actor Sudeep

ನನಗೆ ಆ ಎರಡು ಪಕ್ಷಕ್ಕಿಂತ ಮೂರನೇ ಪಕ್ಷ ಮುಖ್ಯ ಎಂದಿದ್ದ ಕಿಚ್ಚ ಸುದೀಪ್, ಇಂದು ಬಿಜೆಪಿ ಸೇರ್ಪಡೆ ಸಾಧ್ಯತೆ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!
  • Atal Pension Scheme: ಕೇಂದ್ರದ ಈ ಯೋಜನೆಯಡಿ ಪತಿ ಪತ್ನಿಗೆ ತಿಂಗಳಿಗೆ 10 ಸಾವಿರ ರೂ..!
  • Sanchar Saathi portal: ನಿಮ್ಮ ಮೊಬೈಲ್ ಫೋನ್ ಕಳೆದುಹೋಗಿದೆಯೇ? ಕೇಂದ್ರ ಸರ್ಕಾರದ ಈ ಪೋರ್ಟಲ್ ಗೆ ಹೋಗಿ, ನೀವೇ ಹುಡುಕಬಹುದು..!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?