• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮ; ಜೂನ್ 14 ಕೊನೆಯ ದಿನ, ಬೇಗನೆ ಈ ಕೆಲಸ ಮಾಡಿ!

VijayaprabhabyVijayaprabha
April 8, 2023
inಪ್ರಮುಖ ಸುದ್ದಿ
0
Aadhaar Card
0
SHARES
0
VIEWS
Share on FacebookShare on Twitter

ಭಾರತ ಸರ್ಕಾರವು ದೇಶದ ನಿವಾಸಿಗಳ ವೈಯಕ್ತಿಕ ಗುರುತಿಗಾಗಿ ಬಹು ಗುರುತಿನ ದಾಖಲೆಗಳನ್ನು ಅಧಿಕೃತಗೊಳಿಸಿದ್ದು, ಅವುಗಳಲ್ಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಡ್ರೈವಿಂಗ್ ಲೈಸೆನ್ಸ್ ಭಾರತದಲ್ಲಿ ಪ್ರಾಥಮಿಕ ಗುರುತಿನ ದಾಖಲೆಗಳಾಗಿ ಕಾರ್ಯನಿರ್ವಹಿಸುತ್ತವೆ. ಈ ಎಲ್ಲಾ ಕಾರ್ಡ್‌ಗಳು ಮುಖ್ಯವಾಗಿದ್ದರೂ, ಆಧಾರ್ ಕಾರ್ಡ್ (Aadhar card) ಅತ್ಯಂತ ಮುಖ ದಾಖಲೆಯಾಗಿದ್ದು, ಆಧಾರ್ ಕಾರ್ಡ್ ಇಲ್ಲದೆ ಯಾವುದೇ ಕೆಲಸಗಳು ಪೂರ್ಣಗೊಳ್ಳುವುದಿಲ್ಲ.

ಇದನ್ನು ಓದಿ: Sukanya Samriddhi Yojana: ಹೀಗೆ ಮಾಡಿದ್ರೆ ನಿಮ್ಮ ಕೈಗೆ ಸಿಗಲಿದೆ ಬರೋಬ್ಬರಿ 64 ಲಕ್ಷ ರೂ!

ಭಾರತ ಸರ್ಕಾರವು ಪರಿಶೀಲನೆಗಾಗಿ ಆಧಾರ್‌ನೊಂದಿಗೆ (Aadhar card) ಪಾನ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್ ಸೇರಿದಂತೆ ಹಲವು ಧಾಖಲೆಗಳನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಇನ್ನು ಭಾರತದ ಪ್ರಜೆ ಆದವರು ಆಧಾರ್ ಕಾರ್ಡ್ ಅನ್ನು ಹೊಂದಿರುವುದು ಕಡ್ಡಾಯವಾಗಿದ್ದು, 5 ವರ್ಷದ ಮಗು ಕೂಡ ಆಧಾರ್ ಕಾರ್ಡ್ ಅನ್ನು ಮಾಡಿಕೊಳ್ಳಹುದಾಗಿದೆ.

ಇದನ್ನು ಓದಿ: ಇನ್ಮುಂದೆ ಯುಪಿಐ ಮೂಲಕವೂ ಸಿಗಲಿದೆ ಸಾಲ; ಗೂಗಲ್‌ ಪೇ, ಫೋನ್‌ಪೇ ಮೂಲಕ ಸಾಲ ಹೇಗೆ?

ಆಧಾರ್ ಕಾರ್ಡ್ ಅಪ್ಡೇಟ್ (Aadhaar Card Update):

ಇನ್ನು ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದು ಅದನ್ನು ನೀವು ಇನ್ನು ಕೂಡ ಅಪ್ಡೇಟ್ ಮಾಡದಿದ್ದರೆ ಈ ಕೂಡಲೇ ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಲು UIDAI ಸೂಚನೆ ನೀಡಿದೆ.

ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಆಧಾರ್ ಕೇಂದ್ರಕ್ಕೆ ತೆರಳಿ, ಅಲ್ಲಿ 25 ಅಥವಾ 50 ರೂಪಾಯಿಗಳು ಶುಲ್ಕವನ್ನು ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬೇಕು. ಆದರೆ ಇದೀಗ UIDAI ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಉಚಿತವಾಗಿ ಮಾಡಿಕೊಡಲು ಮುಂದಾಗಿದ್ದು, ಈ ಉಚಿತ ಆಧಾರ್ ನವೀಕರಣವನ್ನು ಸೀಮಿತ ಅವಧಿಯವರೆಗೆ ಮಾತ್ರ ಲಭ್ಯವಿರುತ್ತದೆ.

ಇದನ್ನು ಓದಿ: ರೇಷನ್‌ ಕಾರ್ಡ್‌ ಇದ್ದವರಿಗೆ ಹೊಸ ರೂಲ್ಸ್‌; ಜೂನ್‌ 30 ರೊಳಗೆ ತಪ್ಪದೇ ಈ ಕೆಲಸ ಮಾಡಿ, ಇಲ್ಲದಿದ್ದರೆ ನಿಮ್ಮ ರೇಷನ್‌ ಕಡಿತ ಪಕ್ಕಾ.!

ಉಚಿತವಾಗಿ ಆಧಾರ್ ಕಾರ್ಡ್ ನವೀಕರಣ (Free Aadhaar Card Update):

ಇನ್ನು, ಆಧಾರ್ ಕಾರ್ಡ್ ಅನ್ನು ನವೀಕರಣ ಮಾಡದೆ 10 ವರ್ಷಗಳಾಗಿದ್ದರೆ, ಅಂತಹ ಆಧಾರ್ ಕಾರ್ಡ್ ಅನ್ನು ನವೀಕರಿಸುವಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಸೂಚನೆ ನೀಡಿದ್ದು, 10 ವರ್ಷ ಹಳೆಯ ಎಲ್ಲಾ ಆಧಾರ್ ಕಾರ್ಡ್ ಅನ್ನು ಜೂನ್ 14 ರ ಒಳಗೆ ಉಚಿತವಾಗಿ ನವೀಕರಣ ಮಾಡಿಕೊಳ್ಳುವಂತೆ UIDAI ಆದೇಶವನ್ನ ಹೊರಡಿಸಲಾಗಿದೆ.

ಇದನ್ನು ಓದಿ: Airtel ಬಳಕೆದಾರರಿಗೆ ಒಳ್ಳೆಯ ಸುದ್ದಿ; ರೂ100 ಕ್ಯಾಶ್‌ಬ್ಯಾಕ್ ಸೇರಿದಂತೆ Disney Hotstar, Wink Music ಉಚಿತ

ಹೌದು, ಮೈ ಆಧಾರ್ ಪೋರ್ಟಲ್ ಗೆ https://myaadhaar.uidai.gov.in/ ಭೇಟಿ ನೀಡುವ ಮೂಲಕ ಆಧಾರ್ ಕಾರ್ಡ್ ನಲ್ಲಿರುವ ವಿವರಗಳನ್ನು ಜೂನ್ 14ರವರೆಗೆ ಉಚಿತವಾಗಿ ಪರಿಷ್ಕರಿಸಬಹುದು ಎಂದು UIDAI ಘೋಷಿಸಿದ್ದು, ಆಧಾರ್ ನವೀಕರಣ ಶುಲ್ಕವನ್ನು ಮನ್ನಾ ಮಾಡಲಾಗುತ್ತಿದೆ ತಿಳಿಸಿದ್ದು, ಇದನ್ನು ಹೊರತುಪಡಿಸಿ ವಿವಿಧ ಕೇಂದ್ರಗಳಲ್ಲಿ ಆಧಾರ್‌ ವಿವರ ಪರಿಷ್ಕರಿಸಲು 50 ರೂ ಶುಲ್ಕ ವಿಧಿಸಲಾಗುತ್ತದೆ ಎಂದು ಯುಐಡಿಎಐ ಹೇಳಿದೆ.

ನಿಯಮದ ಪ್ರಕಾರ ಆಧಾರ್ ಸಂಖ್ಯೆ ಹೊಂದಿರುವವರು ಆಧಾರ್ ದಾಖಲಾತಿ ದಿನಾಂಕದಿಂದ ಪ್ರತಿ 10 ವರ್ಷ ಪೂರ್ಣಗೊಂಡ ಬಳಿಕ ಕನಿಷ್ಠ ಒಂದು ಬಾರಿ ಪರಿಷ್ಕರಿಸಬೇಕಿದ್ದು, ಈ ಪ್ರಯೋಜನವು ಮುಂದಿನ ಮೂರು ತಿಂಗಳ ಅವಧಿಗೆ ಜೂನ್ 14ರವರೆಗೆ ಮಾತ್ರ ಲಭ್ಯವಿರುತ್ತದೆ.

ಇದನ್ನು ಓದಿ: EPFO​​ನಲ್ಲಿ 2859 ಹುದ್ದೆಗಳಿಗೆ ಬಂಪರ್ ನೇಮಕಾತಿ: ಪಿಯುಸಿ, ಪದವಿ ವಿದ್ಯಾರ್ಹತೆ, ಇಂದೇ ಅರ್ಜಿ ಸಲ್ಲಿಸಿ

Tags: 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮAadhaar Card UpdateAadhar cardfeaturedFree Aadhaar Card Updatefree renewal of Aadhaar card holders older than 10 yearshttps://myaadhaar.uidai.gov.in/UIDAIVIJAYAPRABHA.COMಆಧಾರ್ ಕಾರ್ಡ್ಆಧಾರ್ ಕಾರ್ಡ್ ಅಪ್ಡೇಟ್ಉಚಿತವಾಗಿ ಆಧಾರ್ ಕಾರ್ಡ್ ನವೀಕರಣಪಾನ್ ಕಾರ್ಡ್ರೇಷನ್ ಕಾರ್ಡ್ವೋಟರ್‌ ಐಡಿ
Previous Post

ರಾಜ್ಯದಲ್ಲಿ ವರುಣಾರ್ಭಟಕ್ಕೆ ನಾಲ್ಕು ಬಲಿ, ಈ ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಗುಡುಗು ಸಹಿತ ಭಾರಿ ಮಳೆ

Next Post

5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಭರ್ಜರಿ ಸಿಹಿಸುದ್ದಿ; ಪ್ರತಿ ಎಕರೆಗೆ 5 ಸಾವಿರ ಸಹಾಯಧನ, ನಿಮ್ಮ ಖಾತೆಗೆ ಒಟ್ಟು 31 ಸಾವಿರ ರೂ!

Next Post
Farmer

5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಭರ್ಜರಿ ಸಿಹಿಸುದ್ದಿ; ಪ್ರತಿ ಎಕರೆಗೆ 5 ಸಾವಿರ ಸಹಾಯಧನ, ನಿಮ್ಮ ಖಾತೆಗೆ ಒಟ್ಟು 31 ಸಾವಿರ ರೂ!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ
  • Airtel 5G plan: ಏರ್‌ಟೆಲ್ ಬಳಕೆದಾರರಿಗೆ ಗುಡ್ ನ್ಯೂಸ್; ರೂ.99 ಅಗ್ಗದ ಬೆಲೆಗೆ ಅನಿಯಮಿತ 5G ಡೇಟಾ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?