• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ವಂಶ ರಾಜಕೀಯ ಬಗ್ಗೆ ನಟಿ ಶ್ರುತಿ ಲೇವಡಿ, ಭಾಷಣ ಫುಲ್ ವೈರಲ್, ದಾಖಲಾಯ್ತು ​​​​​​ದೂರು!

VijayaprabhabyVijayaprabha
April 9, 2023
inಪ್ರಮುಖ ಸುದ್ದಿ, ಸಿನೆಮಾ
0
Actress Shruti
0
SHARES
0
VIEWS
Share on FacebookShare on Twitter

ಹಾವೇರಿಯ ಹಿರೇಕೆರೂರಿನಲ್ಲಿ ನಟಿ ಶ್ರುತಿ ಮಾಡಿರುವ ಭಾಷಣ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೌದು, ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್​​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್​ಗೆ ಮತ ನೀಡಿ, ಆದರೆ ದೇಶದ ವಂಶ ಬೆಳೆಯಬೇಕು ಎಂದರೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಎಂಬ ಶ್ರುತಿ ಭಾಷಣ ವೈರಲ್ ಆಗಿದೆ.

ಇದನ್ನು ಓದಿ: ರಾಜ್ಯದಲ್ಲಿ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿ; ಈ ಕೆಲಸ ಮಾಡಿದರೆ ಶಿಕ್ಷೆ ಗ್ಯಾರಂಟಿ, ಯಾವ ತಪ್ಪಿಗೆ ಯಾವ ಶಿಕ್ಷೆ ? ಉಪಯುಕ್ತ ಕಾಯ್ದೆ, ಕಲಂ ಇಲ್ಲಿವೆ

ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ JDS ​​​​​​ದೂರು:

ನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ JDS ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಇದನ್ನು ಓದಿ: Krishi Ashirwad Yojana: ರೈತರಿಗೆ ಪ್ರತಿ ಎಕರೆಗೆ 5000 ಸಹಾಯಧನ, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ

ನಿಮ್ಮ ವಂಶ ಬಿಟ್ಟು ಬೇರೆ ವಂಶ ಬೆಳೆಯಬೇಕು ಎಂದರೆ JDSಗೆ ಮತ ಹಾಕಿ. ದೇಶದ ವಂಶ ಬೆಳೆಯಬೇಕು ಎಂದರೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿʼ ಎಂದು ಹಿರೇಕೇರೂರಿನಲ್ಲಿ ನಡೆದ ಸಭೆಯಲ್ಲಿ ಶೃತಿ ಹೇಳುವ ಮೂಲಕ ಮತದಾರರನ್ನು ಓಲೈಸಲು ಯತ್ನಿಸಿದ್ದಾರೆ ಎಂದು JDS ದೂರಿನಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್:‌ ಈ ಯೋಜನೆಯಡಿ ಪ್ರತಿಯೊಬ್ಬರಿಗೂ 50 ಸಾವಿರ ಉಚಿತ, ಕೂಡಲೇ ಅರ್ಜಿ ಸಲ್ಲಿಸಿ!

Tags: actressActress Shruti teases about clan politicsfeaturedJDS complains to Election CommissionShrutispeechVIJAYAPRABHA.COMನಟಿನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ JDS ​​​​​​ದೂರುಭಾರತೀಯ ಜನತಾ ಪಾರ್ಟಿಭಾಷಣ ಫುಲ್ ವೈರಲ್ವಂಶ ರಾಜಕೀಯ ಬಗ್ಗೆ ನಟಿ ಶ್ರುತಿ ಲೇವಡಿಶ್ರುತಿ
Previous Post

ರಾಜ್ಯದಲ್ಲಿ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿ; ಈ ಕೆಲಸ ಮಾಡಿದರೆ ಶಿಕ್ಷೆ ಗ್ಯಾರಂಟಿ, ಯಾವ ತಪ್ಪಿಗೆ ಯಾವ ಶಿಕ್ಷೆ ? ಉಪಯುಕ್ತ ಕಾಯ್ದೆ, ಕಲಂ ಇಲ್ಲಿವೆ

Next Post

SBI ಆಶಾ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, 50,000 ವಿದ್ಯಾರ್ಥಿ ವೇತನ, ಈಗಲೇ ಅರ್ಜಿ ಸಲ್ಲಿಸಿ

Next Post
student stipend, fee exemption, vidyasiri stipend

SBI ಆಶಾ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, 50,000 ವಿದ್ಯಾರ್ಥಿ ವೇತನ, ಈಗಲೇ ಅರ್ಜಿ ಸಲ್ಲಿಸಿ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ
  • Airtel 5G plan: ಏರ್‌ಟೆಲ್ ಬಳಕೆದಾರರಿಗೆ ಗುಡ್ ನ್ಯೂಸ್; ರೂ.99 ಅಗ್ಗದ ಬೆಲೆಗೆ ಅನಿಯಮಿತ 5G ಡೇಟಾ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?