• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

ಸರ್ಕಾರದ ಮಹತ್ವದ ನಿರ್ಧಾರ, ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ಪಡಿತರ ಚೀಟಿ..!

Vijayaprabha by Vijayaprabha
April 11, 2023
in ಪ್ರಮುಖ ಸುದ್ದಿ
0
Ration Card
0
SHARES
0
VIEWS
Share on FacebookShare on Twitter

ಪಡಿತರ ಚೀಟಿಗೆ(Ration Card) ಅರ್ಜಿ ಸಲ್ಲಿಸಿದ ತಕ್ಷಣ ಮಂಜೂರಾತಿ ಬರುವುದಿಲ್ಲ. ಇದು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಅನುಮೋದನೆಯ ನಂತರವೂ ಕೈಗೆ ಬರಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಆದರೆ ಈ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ (Tamil Nadu Govt) ಒಂದು ಹೆಜ್ಜೆ ಮುಂದಿಟ್ಟಿದ್ದು, ಹೊಸ ಪಡಿತರ ಚೀಟಿಗಳನ್ನು ಫಲಾನುಭವಿಗಳ ಮನೆಗೆ ತರಲಾಗುವುದು ಎಂದು ರಾಜ್ಯ ಆಹಾರ ಸಚಿವ ಚಕ್ರಪಾಣಿ ತಿಳಿಸಿದ್ದಾರೆ.

ಇದನ್ನು ಓದಿ: ಪಡಿತರ ಚೀಟಿಯಲ್ಲಿ ಎಷ್ಟು ವಿಧಗಳಿವೆ, ನಿಮ್ಮ ಕಾರ್ಡ್ ಯಾವ ವರ್ಗಕ್ಕೆ ಸೇರುತ್ತದೆ? ಈ ಕಾರ್ಡ್ ಇದ್ದವರಿಗೆ ಈ ಸೌಲಭ್ಯ..!

Ad 5

ಹೌದು, ತಮಿಳುನಾಡು ರಾಜ್ಯ ವಿಧಾನಸಭೆ ಸಭೆಗಳ ಅಂಗವಾಗಿ 2023-24ನೇ ಸಾಲಿನ ವಾರ್ಷಿಕ ಬಜೆಟ್‌ನಲ್ಲಿ ಆಹಾರ ಇಲಾಖೆ ಕುರಿತು ಮಾತನಾಡಿದ ರಾಜ್ಯ ಆಹಾರ ಸಚಿವ ಚಕ್ರಪಾಣಿ ಅವರು, ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ 11 ಲಕ್ಷ ಹೊಸ ಪಡಿತರ ಚೀಟಿಗಳನ್ನು ನೀಡಲಾಗಿದ್ದು, ಪಡಿತರ ಚೀಟಿ (Ration Card) ಕಳೆದುಕೊಂಡವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಇದನ್ನು ಓದಿ: PPF vs NPS: ಯಾರೆಲ್ಲಾ ಹೂಡಿಕೆ ಮಾಡಬಹುದು, ಯಾವುದು ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ

ಪಡಿತರ ಚೀಟಿಯ (Ration Card) ಉಪಯೋಗಗಳು:

ಪಡಿತರ ಅಂಗಡಿಯಿಂದ ನಾಗರಿಕರು ಕಡಿಮೆ ದರದಲ್ಲಿ ಆಹಾರ ಸಾಮಗ್ರಿಗಳನ್ನು ಪಡೆಯಬಹುದಾಗಿದ್ದು, ಪಡಿತರ ಚೀಟಿಯು ಸರ್ಕಾರದಿಂದ ನೀಡಲ್ಪಟ್ಟಿರುವುದರಿಂದ, ಇದು ಭಾರತದಾದ್ಯಂತ ಅಧಿಕೃತ ಗುರುತಿನ ಮಾನ್ಯತೆಯ ರೂಪವಾಗಿದೆ.

ಬ್ಯಾಂಕ್ ಖಾತೆಯನ್ನು ರಚಿಸಲು ಹಾಗು ಬ್ಯಾಂಕ್ ಖಾತೆಗಳ ಮೂಲಕ ಹಣವನ್ನು ವರ್ಗಾಯಿಸಲು ಪಡಿತರ ಚೀಟಿ (Ration Card) ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುವುದಲ್ಲದೆ, ಪಾಸ್‌ಪೋರ್ಟ್‌ಗೆ(Passport) ಅರ್ಜಿ ಸಲ್ಲಿಸಲು ಸಹ ಪಡಿತರ ಚೀಟಿ ಬಳಸಬಹುದು.

ಇದನ್ನು ಓದಿ: Aadhaar card ಹೊಂದಿರುವವರಿಗೆ ಎಚ್ಚರಿಕೆ; ಇಂತಹ ಆಧಾರ್ ಕಾರ್ಡ್ ರದ್ದು, ಕೇಂದ್ರದ ಪ್ರಮುಖ ನಿರ್ಧಾರ!

ಪಡಿತರ ಚೀಟಿಯನ್ನು ಹೊಂದಿರುವವರಿಗೆ ಉಚಿತ ಆಯುಷ್ಮಾನ್‌ ಭಾರತ್ ಕಾರ್ಡ್‌ (Ayushman Bharat Card) ನೀಡಲಾಗುತ್ತಿದ್ದು, ಈ ಯೋಜನೆಯಡಿ 500000 ದವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ.

ಇನ್ನು, ಹೊಸ LPG ಸಂಪರ್ಕ (LPG Connection) ಪಡೆಯಲು ಸಹ ಇದು ಉಪಯುಕ್ತವಾಗಿದ್ದು, ನಾಗರಿಕನು ಜೀವ ವಿಮೆಯನ್ನು ಪಡೆಯಬಹುದಾಗಿದೆ.

ಇದನ್ನು ಓದಿ: Vodafone Idea: ನೀವು ಈ ಸಿಮ್ ಬಳಸುತ್ತಿದ್ದೀರಾ? ಭರ್ಜರಿ ಸಿಹಿಸುದ್ದಿ..181ರೂ, 599ರೂಗೆ ಅದ್ಭುತ ಕೊಡುಗೆ!

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: Ayushman Bharat cardfeaturedGovernment of Tamil NaduLPG ConnectionLPG ಸಂಪರ್ಕPhone SIM Cardration cardration card will come to the doorstepVIJAYAPRABHA.COMಆಯುಷ್ಮಾನ್ ಭಾರತ್ ಕಾರ್ಡ್​ ವಿತರಣೆ ಸಂಪೂರ್ಣ ಸ್ಥಗಿತತಮಿಳುನಾಡು ಸರ್ಕಾರಪಡಿತರ ಚೀಟಿಫೋನ್ ಸಿಮ್ ಕಾರ್ಡ್
Previous Post

ಪಡಿತರ ಚೀಟಿಯಲ್ಲಿ ಎಷ್ಟು ವಿಧಗಳಿವೆ, ನಿಮ್ಮ ಕಾರ್ಡ್ ಯಾವ ವರ್ಗಕ್ಕೆ ಸೇರುತ್ತದೆ? ಈ ಕಾರ್ಡ್ ಇದ್ದವರಿಗೆ ಈ ಸೌಲಭ್ಯ..!

Next Post

WhatsApp ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಡೌನ್‌ಲೋಡ್ ಮಾಡಿ

Next Post
download driving license, Aadhaar Card and PAN card via WhatsApp

WhatsApp ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಡೌನ್‌ಲೋಡ್ ಮಾಡಿ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?