• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

Guarantee Schemes: ಇಂದು ಕಾಂಗ್ರೆಸ್​​ ಮೊದಲ ಸಂಪುಟ ಸಭೆ: 5 ಗ್ಯಾರಂಟಿ ಯೋಜನೆಗಳ ಬಗ್ಗೆ ನಿರ್ಧಾರ ಪ್ರಕಟ..!?

Vijayaprabha by Vijayaprabha
May 20, 2023
in ಪ್ರಮುಖ ಸುದ್ದಿ, ರಾಜಕೀಯ
0
Guarantee Schemes
0
SHARES
0
VIEWS
Share on FacebookShare on Twitter

Guarantee Schemes: ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಹಾಗು ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಾಂಗ್ರೆಸ್​​ನ ಮೊದಲ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಕಾಂಗ್ರೆಸ್​ ಘೋಷಣೆ ಮಾಡಿರುವ 5 ಗ್ಯಾರಂಟಿಗಳ (Guarantee Schemes) ಜಾರಿ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನು ಓದಿ: 2000 ನೋಟು ವಾಪಸಾತಿ, ಯಾರ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಭೂಮಿಯ ಬೆಲೆ ಕುಸಿಯುತ್ತದೆಯೇ?

Ad 5

ಹೌದು, ಈ ಮೊದಲೇ ಕಾಂಗ್ರೆಸ್ ಹೇಳಿದ್ದಂತೆ ಈ 5 ಗ್ಯಾರಂಟಿಗಳನ್ನು ಮೊದಲ ಸಂಪುಟ ಸಭಯಲ್ಲೇ ಚರ್ಚೆ ಮಾಡಿ ಜಾರಿ ಮಾಡುವುದಾಗಿ ತಿಳಿಸಿದೆ. ಹೀಗಾಗಿ ಕಾಂಗ್ರೆಸ್​​​ನ ಮೊದಲ ಸಂಪುಟ ಸಭೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಉಚಿತ ಬಸ್​ ಪ್ರಯಾಣ ಸೇರಿ 10 ಕೆ.ಜಿ ಅಕ್ಕಿ ನೀಡುವ ಯೋಜನೆಯ ರೂಪುರೇಷೆ ಚರ್ಚೆಯಾಗಲಿದೆ.

ಇದನ್ನು ಓದಿ: BSNL ಬಂಪರ ಆಫರ್, 50 ಪ್ರತಿಶತ ರಿಯಾಯಿತಿಯೊಂದಿಗೆ ರೂ.49 ಕ್ಕೆ OTT ಪ್ಲಾನ್ ಲಭ್ಯ!

ಕಾಂಗ್ರೆಸ್ ಗ್ಯಾರಂಟಿಗೆ ಬೇಕಿದೆ 62 ಸಾವಿರ ಕೋಟಿ ರೂ..!!

ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ 5 ಗ್ಯಾರಂಟಿ ಘೋಷಿಸಿದ್ದು, ಸದ್ಯ ಈ ಗ್ಯಾರಂಟಿಗಳು ಎಷ್ಟರ ಮಟ್ಟಿಗೆ ಜಾರಿಯಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಈ ಗ್ಯಾರಂಟಿಗಳ ಈಡೇರಿಸಲು ಬರೋಬ್ಬರಿ 62 ಸಾವಿರ ಕೋಟಿ ಅಗತ್ಯವಿದೆ. ಇದು ರಾಜ್ಯಕ್ಕೆ ಹೆಚ್ಚುವರಿ ಹೊರೆಯಾಗಲಿದ್ಯಾ ಅಥವಾ ಕೊರತೆ ಉಂಟಾಗದಂತೆ ಸರ್ಕಾರ ನಿರ್ವಹಣೆ ಮಾಡಲಿದ್ಯಾ ಎಂಬುದು ತಿಳಿದುಬರಬೇಕಿದೆ. ಇನ್ನು ಕಾಂಗ್ರೆಸ್ ಈ ಯೋಜನೆಗಳ ಜಾರಿಗೆ ಕೇವಲ 47 ಸಾವಿರ ಕೋಟಿ ರೂಪಾಯಿ ಸಾಕಾಗಲಿದೆ ಎನ್ನುತ್ತಿದೆ, ಇದು ರಾಜ್ಯ ಬಜೆಟ್​​ನ ಶೇ.15ರಷ್ಟು ಎಂದು ತಿಳಿಸಿದೆ.

ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!
ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!
ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?
ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿಜವಾದ ಹೆಸರೇನು? ಹೆಸರು ಬದಲಾಯಿಸಿಕೊಂಡ ಸೌತ್ ನಟಿಯರು
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿಜವಾದ ಹೆಸರೇನು? ಹೆಸರು ಬದಲಾಯಿಸಿಕೊಂಡ ಸೌತ್ ನಟಿಯರು
ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಮಾಹಿತಿ
ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಮಾಹಿತಿ

ಯಾವ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ದುಡ್ಡು ಬೇಕು?

ಕಾಂಗ್ರೆಸ್‌ ಘೋಷಿಸಿರುವ 5 ಉಚಿತ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ದುಡ್ಡು ಬೇಕು ಅನ್ನುವ ಬಗ್ಗೆ ಆರ್ಥಿಕ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

  • 200 ಯೂನಿಟ್‌ ಉಚಿತ ವಿದ್ಯುತ್‌ ಯೋಜನೆಗೆ ಮಾಸಿಕ ಕನಿಷ್ಠ ₹26000 ಕೋಟಿ,
  • ಮನೆ ಯಜಮಾನಿಗೆ ₹2000 ನೀಡಲು ವಾರ್ಷಿಕ ₹36,000 ಕೋಟಿ ,
  • 10kgಕೆಜಿ ಉಚಿತ ಅಕ್ಕಿ ನೀಡಲು ವಾರ್ಷಿಕ ₹10,000 ಕೋಟಿ,
  • ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ ವಾರ್ಷಿಕ ₹3250 ಕೋಟಿ
  • ನಿರುದ್ಯೋಗ ಭತ್ಯೆ ನೀಡಲು ₹3000 ಕೋಟಿ ಬೇಕಾಗುತ್ತದೆ ಎಂದು ಅಂದಾಜಿಸಿದ್ದಾರೆ.

ಇದನ್ನು ಓದಿ: ನಿಮಗೆ ಬ್ಯಾಂಕ್ ಖಾತೆ ಇದೆಯೇ? ರೂ.436 ಕಟ್ ಆಗುತ್ತೆ.. ಯಾಕೆ ಗೊತ್ತೇ?

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: featuredGruha Jyothi YojanaGruhakshmi YojanaGuarantee SchemesVIJAYAPRABHA.COMYuvanidhi Yojana and free bus travelಕಾಂಗ್ರೆಸ್ಗೃಹ ಜ್ಯೋತಿಗೃಹಲಕ್ಷ್ಮಿಗ್ಯಾರಂಟಿ ಯೋಜನೆಡಿ ಕೆ ಶಿವಕುಮಾರ್ಯುವನಿಧಿ ಹಾಗೂ ಉಚಿತ ಬಸ್​ ಪ್ರಯಾಣಸಿದ್ದರಾಮಯ್ಯ
Previous Post

Rs 2000 Notes Effect: 2000 ನೋಟು ವಾಪಸಾತಿ, ಯಾರ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಭೂಮಿಯ ಬೆಲೆ ಕುಸಿಯುತ್ತದೆಯೇ?

Next Post

Free electricity: ಫ್ರಿ ವಿದ್ಯುತ್‌ ಇಲ್ಲ.. ಬಿಲ್‌ ಕಟ್ಟಲೇಬೇಕು; ಉಚಿತ ವಿದ್ಯುತ್‌ ಲೆಕ್ಕ ಏನು?

Next Post
Gruha Jyothi Yojana

Free electricity: ಫ್ರಿ ವಿದ್ಯುತ್‌ ಇಲ್ಲ.. ಬಿಲ್‌ ಕಟ್ಟಲೇಬೇಕು; ಉಚಿತ ವಿದ್ಯುತ್‌ ಲೆಕ್ಕ ಏನು?

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Today panchanga: 06 ಜೂನ್ 2023 ಈ ದಿನ ವಿಜಯ ಮುಹೂರ್ತ, ರಾಹುಕಾಲ ಯಾವಾಗ ಬರಲಿವೆ..!
  • Dina bhavishya: 06 ಜೂನ್ 2023 ತುಲಾ ರಾಶಿ ಸೇರಿದಂತೆ ಈ 5 ರಾಶಿಯವರಿಗೆ ಇಂದು ಶುಭ ಫಲ…!
  • EPFO: PF ಹಣ ಹಿಂಪಡೆಯಲು ಯಾರು ಅರ್ಹರು? ಯಾವ ದಾಖಲೆಗಳು ಅಗತ್ಯವಿದೆ? ಇಲ್ಲಿದೆ ನೋಡಿ
  • Mudra Loan Yojana: ಯಾವುದೇ ಗ್ಯಾರಂಟಿ ಇಲ್ಲದೆ ರೂ.10 ಲಕ್ಷ ಸಾಲ; ಮೋದಿ ಸರ್ಕಾರ ಪರಿಚಯಿಸಿದ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?
  • Aadhaar Update: ಆಧಾರ್ ಹೊಂದಿರುವವರಿಗೆ ಎಚ್ಚರಿಕೆ; ಈ 2 ಕೆಲಸಗಳು ಈ ತಿಂಗಳಲ್ಲಿಯೇ ಪೂರ್ಣಗೊಳಿಸಿ..ಇಲ್ಲದಿದ್ದರೆ ಸಮಸ್ಯೆ..!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?
    ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ! ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು? ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿಜವಾದ ಹೆಸರೇನು? ಹೆಸರು ಬದಲಾಯಿಸಿಕೊಂಡ ಸೌತ್ ನಟಿಯರು ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಮಾಹಿತಿ