• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಸಿನೆಮಾ

Nithyananda Swamy: ನಟಿ ರಂಜಿತಾ ಮದುವೆಯ ಫೋಟೋಗಳೂ ಇವೆ; ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆಯೇ ಇದ್ದಾರೆ..!

Nithyananda Swamy: ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆಯೇ ಇದ್ದಾರೆ. ರಂಜಿತಾ ಮದುವೆಯ ಫೋಟೋಗಳೂ ಇವೆ ಎಂದು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ ಹಿರಿಯ ನಟ ಅಶೋಕ್ ಕುಮಾರ್

Vijayaprabha by Vijayaprabha
May 25, 2023
in ಸಿನೆಮಾ
0
Nithyananda Swamy: ನಟಿ ರಂಜಿತಾ ಮದುವೆಯ ಫೋಟೋಗಳೂ ಇವೆ; ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆಯೇ ಇದ್ದಾರೆ..!
0
SHARES
0
VIEWS
Share on FacebookShare on Twitter

Nithyananda Swamy: ನಿತ್ಯಾನಂದಾ ಅವರನ್ನು ಮತ್ತೆ ಪ್ರೇಕ್ಷಕರಿಗೆ ಪರಿಚಯಿಸುವ ಅಗತ್ಯವಿಲ್ಲ. ಪ್ರೇಕ್ಷಕರಲ್ಲಿ ನಿತ್ಯಾನಂದನ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ. ನಿತ್ಯಾನಂದನಿಂದ ಕೆರಿಯರ್ ನಾಶವಾದ ನಾಯಕಿಯರಲ್ಲಿ ನಟಿ ರಂಜಿತಾ ಕೂಡ ಒಬ್ಬರು.

ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರು ನಿತ್ಯಾನಂದ ಸ್ವಾಮಿ (Nithyananda Swamy) ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನ ಬಿಚ್ಚಿಟ್ಟಿದ್ದು, ತನ್ನ ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ಇರೋದಾಗಿ ಅಸಲಿ ವಿಚಾರವನ್ನ ಬಿಚ್ಚಿಟ್ಟಿದ್ದಾರೆ.

ಇದನ್ನು ಓದಿ: ಅಂಚೆ ಇಲಾಖೆಯಲ್ಲಿ 12,828 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC, PUC ವಿದ್ಯಾರ್ಹತೆ

ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ ಹಿರಿಯ ನಟ 

Nithyananda Swamy, ranjitha and ashok kumar
ಹಿರಿಯ ನಟ ಅಶೋಕ್ ಕುಮಾರ್

ಪುಟ್ಟಣ್ಣ ಕಣಗಾಲ್ ಅವರ ಆಪ್ತ ಅಶೋಕ್ ಕುಮಾರ್ (Actor Ashok Kumar) ಅವರು ತೆಲುಗಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದು, ನಟ, ಪೋಷಕನಟ, ವಿಲನ್ ಆಗಿ ಜೀವತುಂಬಿದ್ದು, 40 ವರ್ಷಗಳಲ್ಲಿ ಕೇವಲ 25 ಚಿತ್ರಗಳನ್ನು ಮಾಡಿದ್ದಾರೆ. ಅವಕಾಶ, ಸಕ್ಸಸ್ ಸಿಗದೇ ಇರುವುದರಿಂದ ಚಿತ್ರರಂಗದಿಂದ ದೂರ ಸರಿದ್ದದ್ದ, ಅಶೋಕ್ ಅವರು ಇದೀಗ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.

ಇದನ್ನು ಓದಿ: ಪಾನ್ ಕಾರ್ಡ್ ಇರುವವರಿಗೆ ಬಿಗ್ ಅಲರ್ಟ್, ಹೀಗೆ ಮಾಡಿದರೆ ರೂ.10 ಸಾವಿರ ಭಾರಿ ದಂಡ!

ಹಿರಿಯ ನಟ ಅಶೋಕ್ ಕುಮಾರ್, ವಧು ನೋಡದೇ, ಆಕೆ ಇಷ್ಟವಿಲ್ಲಡಿದ್ದರು ಕುಟುಂಬದವರ ಮಾತಿಗೆ ಕಟ್ಟುಬಿದ್ದು ಮದುವೆಯಾದೆ. ನಮಗೆ ಮೂರು ಜನ ಹೆಣ್ಣು ಮಕ್ಕಳು, ಅವರು ಇಷ್ಟಪಟ್ಟವರ ಜೊತೆ ಮದುವೆ ಮಾಡಿಸಿಕೊಟ್ಟೆ, ನನ್ನ ಮೊದಲನೇ ಮಗಳು ಅಮೆರಿಕಾದಲ್ಲಿ ಇದ್ದು, ಆಗಾಗ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ ಪ್ರವಚನ ಕೇಳಲು ಹೋಗುತ್ತಿದ್ದಳು.

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿದವರೇ ಎಚ್ಚರಿಕೆ, 10 ವರ್ಷಕ್ಕಿಂತ ಹಳೆಯ ಆಧಾರ್ ನವೀಕರಿಸಲು ಜೂನ್ 14 ಕೊನೆ ದಿನ

ನಟಿ ರಂಜಿತಾ ಮದುವೆಯ ಫೋಟೋಗಳೂ ಇವೆ

Nithyananda Swamy and ranjitha

ಅಕ್ಕನನ್ನು ನೋಡಲು ನನ್ನ 2ನೇ ಮಗಳು ರಂಜಿತಾ ಹೋಗಲು ಆರಂಭಿಸಿದ್ದು, ನಿತ್ಯಾನಂದ ಸ್ವಾಮಿ ಜೊತೆ ನನ್ನ ಮಗಳು ರಂಜಿತಾ ಇದ್ದಾಳೆ ಅಂತಾ ಜನ ಹೇಳ್ತಾರೆ. ರಂಜಿತಾ ಮದುವೆಯ ಫೋಟೋಗಳೂ ಇವೆ, ಆದರೆ ಆ ಫೋಟೋಗಳು ನಿಜವೋ ಸುಳ್ಳೋ ಗೊತ್ತಿಲ್ಲ ಎಂದು ನಿತ್ಯಾನಂದ ಹೇಳಿದ್ದಾರೆ. ರಂಜಿತಾ ಸಹೋದರಿ ಹಾಗೂ ರಂಜಿತಾ ಕೂಡ ಗಂಡಂದಿರಿಗೆ ಡಿವೋರ್ಸ್ ನೀಡಿ, ನಿತ್ಯಾನಂದ ಸ್ವಾಮಿ ಆಶ್ರಮ ಸೇರಿದ್ದು,ಇವತ್ತಿಗೂ ಅವರು ಅಲ್ಲೇ ಇದ್ದಾರೆ ಎಂದು ಹಿರಿಯ ನಟ ಅಶೋಕ್ ಕುಮಾರ್ ಅವರು ಕಣ್ಣೀರಿಟ್ಟಿದ್ದು, ಇಬ್ಬರು ಮಕ್ಕಳ ನೆನಪಿನಲ್ಲೇ ನನ್ನ ಪತ್ನಿ ಪ್ರಾಣ ಬಿಟ್ಟರು ಎಂದು ಭಾವುಕರಾಗಿದ್ದಾರೆ.

ಇದನ್ನು ಓದಿ: ನಿಮ್ಮ ಬಳಿ ಪ್ಯಾನ್ ಕಾರ್ಡ್ ಇಲ್ಲವೇ, ಆನ್‌ಲೈನ್‌ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಿ!

Tags: actoractressAshok KumarfeaturedmarriageNithyananda SwamyRanjithaVIJAYAPRABHA.COMಅಶೋಕ್ ಕುಮಾರ್ನಟನಟಿನಿತ್ಯಾನಂದ ಸ್ವಾಮಿಮದುವೆರಂಜಿತಾ
Previous Post

Today panchanga: 25 ಮೇ 2023 ಗುರು ಪುಷ್ಯ ಯೋಗದಲ್ಲಿ ಅಮೃತ ಕಾಲ ಮತ್ತು ರಾಹು ಕಾಲ ಯಾವಾಗ ಬರುತ್ತದೆ…!

Next Post

RBI:2 ಸಾವಿರ ರೂ ನೋಟು ಬದಲಾಯಿಸಿದ್ದರೆ ಏನಾಗುತ್ತದೆ?ಸೆಪ್ಟೆಂಬರ್ 30ರ ನಂತರ ನಡೆಯುವುದು ಇದೇನಾ?

Next Post
Rs 2000 Notes

RBI:2 ಸಾವಿರ ರೂ ನೋಟು ಬದಲಾಯಿಸಿದ್ದರೆ ಏನಾಗುತ್ತದೆ?ಸೆಪ್ಟೆಂಬರ್ 30ರ ನಂತರ ನಡೆಯುವುದು ಇದೇನಾ?

Leave a Reply Cancel reply

Your email address will not be published. Required fields are marked *

No Result
View All Result

Recent Posts

  • June Deadline: ನೀವು ಈ 6 ಕಾರ್ಯಗಳನ್ನು ಪೂರ್ಣಗೊಳಿಸಿದ್ದೀರಾ? ಜೂನ್‌ನಲ್ಲಿ ಮುಕ್ತಾಯಗೊಳ್ಳುವ ಕಾರ್ಯಗಳು ಇವೇ..!
  • Today panchanga: 29 ಮೇ 2023 ನವಮಿ ತಿಥಿ ವೇಳೆ ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
  • Dina bhavishya: 29 ಮೇ 2023 ಇಂದು ಮೇಷ ಮತ್ತು ಕನ್ಯಾ ರಾಶಿಯವರಿಗೆ ಅದ್ಭುತವಾದ ಲಾಭಗಳು…!
  • Atal Pension Scheme: ಕೇಂದ್ರದ ಈ ಯೋಜನೆಯಡಿ ಪತಿ ಪತ್ನಿಗೆ ತಿಂಗಳಿಗೆ 10 ಸಾವಿರ ರೂ..!
  • Sanchar Saathi portal: ನಿಮ್ಮ ಮೊಬೈಲ್ ಫೋನ್ ಕಳೆದುಹೋಗಿದೆಯೇ? ಕೇಂದ್ರ ಸರ್ಕಾರದ ಈ ಪೋರ್ಟಲ್ ಗೆ ಹೋಗಿ, ನೀವೇ ಹುಡುಕಬಹುದು..!

Recent Comments

    Categories

    • Dina bhavishya
    • Home
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?