• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

new ministers oath: ಇಂದು 24 ಸಚಿವರಿಂದ ಪ್ರಮಾಣ ವಚನ ಸ್ವೀಕಾರ; ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ

New ministers oath: ಇಂದು 24 ನೂತನ ಸಚಿವರ ಪ್ರಮಾಣ ವಚನ. ಸಿದ್ದು ಸಚಿವ ಸಂಪುಟದಲ್ಲಿ ಏಕೈಕ ಮಹಿಳೆಗೆ ಸ್ಥಾನ. ಮೊದಲ ಬಾರಿಗೆ ಸಚಿವರಾಗುತ್ತಿರುವ ಶಾಸಕರು ಇವರೇ

Vijayaprabha by Vijayaprabha
May 27, 2023
in ಪ್ರಮುಖ ಸುದ್ದಿ, ರಾಜಕೀಯ
0
new ministers
0
SHARES
0
VIEWS
Share on FacebookShare on Twitter

New ministers oath: ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಇಂದು ಒಟ್ಟು 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರ ಅಂತಿಮ ಪಟ್ಟಿಯು CM ಕಚೇರಿಯಿಂದ ಶುಕ್ರವಾರ ರಾತ್ರಿ ರಾಜಭವನಕ್ಕೆ ಕಳುಹಿಸಲಾಗಿದೆ.

ಇಂದು ಬೆಳಗ್ಗೆ11.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಗೆಹ್ಲೋಟ್‌ ಅವರಿಂದ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲಾಗುತ್ತದೆ. ಸಚಿವ ಸ್ಥಾನದ ಅವಕಾಶ ಪಡೆದಿರುವ 24 ಮಂದಿಯಲ್ಲಿ ಹೆಚ್ಚಿನವರು ಈಗಾಗಲೇ ಈ ಹಿಂದಿನ ಸರ್ಕಾರಗಳಲ್ಲಿ ಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ.

Ad 5

ಇದನ್ನು ಓದಿ: 27 ಮೇ 2023 ಶನಿವಾರ ಅಮೃತಕಾಲ ಮತ್ತು ಯಮಗಂಡ ಕಾಲ ಯಾವಾಗ ಬರಲಿದೆ…!

24 ನೂತನ ಸಚಿವರ ಅಧಿಕೃತ ಪಟ್ಟಿ

new ministers
new ministers official list

HK ಪಾಟೀಲ್‌, ಕೃಷ್ಣ ಬೈರೇಗೌಡ, N. ಚೆಲುವರಾಯಸ್ವಾಮಿ, K. ವೆಂಕಟೇಶ್‌, ಡಾ. HC ಮಹದೇವಪ್ಪ, ಈಶ್ವರ್‌ ಖಂಡ್ರೆ, KN ರಾಜಣ್ಣ, ದಿನೇಶ್‌ ಗುಂಡೂರಾವ್‌, ಶರಣಬಸಪ್ಪ ದರ್ಶನಾಪುರ್‌, ಶಿವಾನಂದ್‌ ಪಾಟೀಲ್‌, RB ತಿಮ್ಮಾಪುರ್‌, SS ಮಲ್ಲಿಕಾರ್ಜುನ್‌, ಶಿವರಾಜ್‌ ತಂಗಡಗಿ, ಡಾ. ಶರಣಪ್ರಕಾಶ್‌ ಪಾಟೀಲ್‌, ಮಂಕಾಳ್‌ ವೈದ್ಯ, ಲಕ್ಷ್ಮೀ ಹೆಬ್ಬಾಳ್ಕರ್‌, ರಹೀಂ ಖಾನ್‌, D. ಸುಧಾಕರ್‌, ಸಂತೋಷ್‌ ಲಾಡ್‌, NS ಬೋಸರಾಜು, ಬೈರತಿ ಸುರೇಶ್‌, ಮಧು ಬಂಗಾರಪ್ಪ, ಡಾ. MC ಸುಧಾಕರ್‌, B. ನಾಗೇಂದ್ರ.

ಇದನ್ನು ಓದಿ: 27 ಮೇ 2023 ಇಂದು ಮಿಥುನ ಮತ್ತು ಕರ್ಕಾಟಕ ರಾಶಿಯವರು ನಷ್ಟವನ್ನು ಅನುಭವಿಸಬಹುದು..!

ಮೊದಲ ಬಾರಿಗೆ ಸಚಿವರಾಗುತ್ತಿರುವ ಶಾಸಕರು

b. Nagendra
b. Nagendra

 

  • ಲಕ್ಷ್ಮಿ ಹೆಬ್ಬಾಳ್ಕರ್‌-ಬೆಳಗಾವಿ ಗ್ರಾಮೀಣ ಕ್ಷೇತ್ರ
  • ಡಾ.ಎಂ.ಸಿ. ಸುಧಾಕರ್‌-ಚಿಂತಾಮಣಿ ಕ್ಷೇತ್ರ
  • ಮಧು ಬಂಗಾರಪ್ಪ-ಸೊರಬ ಕ್ಷೇತ್ರ
  • ಎನ್‌ಎಸ್‌. ಬೋಸರಾಜು-ಎಐಸಿಸಿ ಕಾರ್ಯದರ್ಶಿ
  • ಕೆಎನ್‌ ರಾಜಣ್ಣ-ಮಧುಗಿರಿ ಕ್ಷೇತ್ರ
  • ಬಿ. ನಾಗೇಂದ್ರ-ಬಳ್ಳಾರಿ ಗ್ರಾಮೀಣ ಕ್ಷೇತ್ರ
  • ಕೆ. ವೆಂಕಟೇಶ್‌-ಪಿರಿಯಪಟ್ಟಣ ಕ್ಷೇತ್ರ
  • ಮಾಂಕಾಳ್‌ ವೈದ್ಯ-ಭಟ್ಕಳ
ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!
ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!
ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?
ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿಜವಾದ ಹೆಸರೇನು? ಹೆಸರು ಬದಲಾಯಿಸಿಕೊಂಡ ಸೌತ್ ನಟಿಯರು
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿಜವಾದ ಹೆಸರೇನು? ಹೆಸರು ಬದಲಾಯಿಸಿಕೊಂಡ ಸೌತ್ ನಟಿಯರು
ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಮಾಹಿತಿ
ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಮಾಹಿತಿ

ಸಿದ್ದು ಸಚಿವ ಸಂಪುಟದಲ್ಲಿ ಏಕೈಕ ಮಹಿಳೆಗೆ ಸ್ಥಾನ

Lakshmi Hebbalkar
Lakshmi Hebbalkar

CM ಸಿದ್ದರಾಮಯ್ಯನವರ ಸಂಪುಟದಲ್ಲಿ ಈ ಬಾರಿ ಏಕೈಕ ಮಹಿಳೆಗೆ ಸಚಿವ ಸ್ಥಾನ ನೀಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಮಂತ್ರಿ ಸ್ಥಾನದ ಅವಕಾಶ ಒಲಿದು ಬಂದಿದ್ದು, ಅವರು ಎಂಎ ಪದವೀಧರಾಗಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿಯೂ ಪಕ್ಷವನ್ನು ಸಂಘಟಿಸಿರುವ ಅವರು ಪಂಚಮಸಾಲಿ ಲಿಂಗಾಯತ ಸಮುದಾಯದ ಪ್ರತಿನಿಧಿಯಾಗಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ಲಕ್ಷ್ಮಿ ಶಾಸಕಿಯಾಗಿ ಆಯ್ಕೆಗೊಂಡು ವಿಧಾನಸಭೆ ಪ್ರವೇಶಿಸಿದ್ದರು.

ಇದನ್ನು ಓದಿ: ನಿಮಗೆ ಪಿಎಂ ಕಿಸಾನ್ 14 ನೇ ಕಂತಿನ ಹಣ ಬೇಕಾದರೆ ಈ ರೀತಿ ಮಾಡಿ..!

ಶಾಸಕರಲ್ಲದ ಬೋಸರಾಜ್‌ಗೆ ಒಲಿದ ಮಂತ್ರಿ ಸ್ಥಾನ

NS Boseraj
NS Boseraj

ಅತ್ತ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರೂ ಆಗದೆ ಇತ್ತ ವಿಧಾನ ಪರಿಷತ್‌ನ ಸದಸ್ಯರೂ ಅಲ್ಲದ NS ಬೋಸರಾಜ್‌ ಅವರಿಗೆ ಮಂತ್ರಿ ಸ್ಥಾನ ನೀಡಿರುವುದು ಇದೀಗ ಸಾಕಷ್ಟು ಕುತೂಹಲ & ಚರ್ಚೆಗೆ ಕಾರಣವಾಗಿದೆ. ಏಕೆಂದರೆ, ಕಾಂಗ್ರೆಸ್‌ನಲ್ಲಿ ನಾಲ್ಕೈದು ಬಾರಿ ಶಾಸಕರಾಗಿದ್ದವರು ಹಾಗೂ ಪಕ್ಷಕ್ಕೆ ನಿಷ್ಠರಾಗಿರುವ ಅನೇಕ ಹಿರಿಯ ನಾಯಕರು ಸಾಕಷ್ಟು ಲಾಬಿ ನಡೆಸಿದ್ದರು ಕೂಡ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಅಂಥದರಲ್ಲಿ ಬೋಸರಾಜ್‌ ಅವರಿಗೆ ಸಚಿವ ಪದವಿ ಒಲಿದಿರುವುದು ವಿಶೇಷ.

ಇದನ್ನು ಓದಿ: ನಿಮ್ಮ PF ಖಾತೆಯಲ್ಲಿ ಮೊಬೈಲ್ ಸಂಖ್ಯೆ, ಇಮೇಲ್ ಐಡಿ ನವೀಕರಿಸಿಲ್ಲವೇ..? ಹೀಗೆ ಮಾಡಿ

ಪುಟ್ಟರಂಗಶೆಟ್ಟಿಗೆ ಡೆಪ್ಯೂಟಿ ಸ್ಪೀಕರ್‌ ಸ್ಥಾನ

C. Puttarangashetty
C. Puttarangashetty

ಈ ಬಾರಿ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಭಾರೀ ನಿರೀಕ್ಷೆಯಲ್ಲಿದ್ದ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಿ. ಪುಟ್ಟರಂಗಶೆಟ್ಟಿ ನಿರಾಸೆ ಅನುಭವಿಸಿದ್ದಾರೆ. ಅವರಿಗೆ ಡೆಪ್ಯೂಟಿ ಸ್ಪೀಕರ್‌ ಸ್ಥಾನ ನೀಡಲಾಗಿದೆ. ಉಪ್ಪಾರ ಜಾತಿಯ ರಾಜ್ಯದ ಏಕೈಕ ಶಾಸಕ ಪುಟ್ಟರಂಗಶೆಟ್ಟಿ, ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿದ್ದಾರೆ. ಹೀಗಾಗಿ ಇವರಿಗೆ ಮಣೆ ಹಾಕುವುದು ನಿಶ್ಚಿತ ಎಂದೇ ಹೇಳಲಾಗಿತ್ತು. ಆದರೆ ದಿಲ್ಲಿಯಲ್ಲಿ ನಡೆದ ಸಂಪುಟ ಸರ್ಕಸ್‌ನಲ್ಲಿ ಪುಟ್ಟರಂಗಶೆಟ್ಟಿಗೆ ಮಂತ್ರಿಪಟ್ಟ ಕೈತಪ್ಪಿದೆ.

ಇದನ್ನು ಓದಿ: ಸರ್ಕಾರದಿಂದ ಉಚಿತ ವಿದ್ಯುತ್‌, 2000ರೂ ನೀಡಲು ಡೇಟ್‌ ಫಿಕ್ಸ್‌

ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ

Tags: C. PuttarangashettyCabinet expansionCMdinesh gunduraoDr. HC MahadevappafeaturedgovernorIshwar KhandreKrishna ByregowdaLakshmi HebbalkarMadhu BangarappaNS BosrajNS ಬೋಸರಾಜ್‌oath takingSiddaramaiahss mallikarjunSS ಮಲ್ಲಿಕಾರ್ಜುನ್‌Swearing in of the new ministerThawar Chand GehlotToday 24 new ministers oathVIJAYAPRABHA.COMಈಶ್ವರ್‌ ಖಂಡ್ರೆಕೃಷ್ಣ ಬೈರೇಗೌಡಡಾ. HC ಮಹದೇವಪ್ಪಥಾವರ್ ಚಂದ್ ಗೆಹ್ಲೋಟ್‌ದಿನೇಶ್ ಗುಂಡೂರಾವ್ನೂತನ ಸಚಿವರ ಪ್ರಮಾಣ ವಚನಪ್ರಮಾಣ ವಚನಮಧು ಬಂಗಾರಪ್ಪರಾಜ್ಯಪಾಲಲಕ್ಷ್ಮೀ ಹೆಬ್ಬಾಳ್ಕರ್ಸಚಿವ ಸಂಪುಟ ವಿಸ್ತರಣೆಸಿ. ಪುಟ್ಟರಂಗಶೆಟ್ಟಿಸಿದ್ದರಾಮಯ್ಯ
Previous Post

Today panchanga: 27 ಮೇ 2023 ಶನಿವಾರ ಅಮೃತಕಾಲ ಮತ್ತು ಯಮಗಂಡ ಕಾಲ ಯಾವಾಗ ಬರಲಿದೆ…!

Next Post

Jio Broadband Plan: ಜಿಯೋದಿಂದ ಹೊಸ ಬ್ರಾಡ್‌ಬ್ಯಾಂಡ್ ಯೋಜನೆ, ಕೇವಲ ರೂ.1200ಕ್ಕೆ 3 ತಿಂಗಳ ಇಂಟರ್ನೆಟ್!

Next Post
Jio Broadband Plan

Jio Broadband Plan: ಜಿಯೋದಿಂದ ಹೊಸ ಬ್ರಾಡ್‌ಬ್ಯಾಂಡ್ ಯೋಜನೆ, ಕೇವಲ ರೂ.1200ಕ್ಕೆ 3 ತಿಂಗಳ ಇಂಟರ್ನೆಟ್!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023
  • PAN card: ಪಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ; ಹೀಗೆ ಮಾಡದಿದ್ದರೆ ರೂ.10 ಸಾವಿರ ಭಾರೀ ದಂಡ..!
  • Today panchanga: 02 ಜೂನ್ 2023 ಇಂದು ಜ್ಯೇಷ್ಠ ತ್ರಯೋದಶಿ ತಿಥಿ ನಾಡು ಅಮೃತಕಾಲ, ರಾಹುಕಾಲ ಯಾವಾಗ ಬರಲಿದೆ..!
  • Dina bhavishya: 02 ಜೂನ್ 2023 ಇಂದು ಮಿಥುನ ರಾಶಿ ಸೇರಿದಂತೆ ಈ ರಾಶಿಯವರಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ..!
  • pm kisan: ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ಯೋಜನೆಗಳಡಿ ರೈತರ ಖಾತೆಗೆ 12,000 ರೂ.!

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?
    ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ! ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು? ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿಜವಾದ ಹೆಸರೇನು? ಹೆಸರು ಬದಲಾಯಿಸಿಕೊಂಡ ಸೌತ್ ನಟಿಯರು ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಮಾಹಿತಿ