• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home Dina bhavishya

Heavy rain: ಇಂದು ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Heavy rain: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇಂದು ಭಾರೀ ಮಳೆ ಹಿನ್ನಲೆ ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

VijayaprabhabyVijayaprabha
July 9, 2023
inDina bhavishya, ಪ್ರಮುಖ ಸುದ್ದಿ
0
heavy rain
0
SHARES
0
VIEWS
Share on FacebookShare on Twitter

Heavy rain: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು,ಜುಲೈ13ರಿಂದ ಹೆಚ್ಚಿನ ಪ್ರಮಾಣ ಮಳೆ (Heavy rain) ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾನುವಾರವೂ ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ಯಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಿದೆ. ಸೋಮವಾರ ಭಾರೀ ಗಾಳಿ ಬೀಸುವ ಸಾಧ್ಯತೆ ಇದ್ದು, ಉಳಿದಂತೆ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಲಿದೆ.

rain-vijayaprabha-news
Heavy rain

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯ ವಾತಾವರಣ ಮುಂದುವರಿಯಲಿದ್ದು, ಟ್ರಫ್ ಹಾಗೂ ವಾಯುದಿಕ್ಕಿನ ಬದಲಾವಣೆ ಹಿನ್ನಲೆ ಮುಂದಿನ ಮೂರು ದಿನಗಳು ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದನ್ನು ಓದಿ: ಜುಲೈ 10 ರಿಂದ ನಿಮ್ಮ ಖಾತೆಗೆ ಹಣ; ಈ ಯೋಜನೆಯಡಿ 170 ರೂ., 340 ರೂ., 850 ರೂ. ಹೀಗೆ ಸಿಗುತ್ತೇ..ಅಕ್ಕಿ ಹಣ..

Heavy rain: ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಕರಾವಳಿಯ ಎಲ್ಲಾ ಜಿಲ್ಲೆಗಳೂ ಸೇರಿದಂತೆ ದಕ್ಷಿಣ ಒಳನಾಡಿಗೆ ಭಾಗಕ್ಕೆ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಇನ್ನೂ ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಬೆಂಗಳೂರು ಹಾಗೂ ಸುತ್ತಮುತ್ತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: ಯಾವ ಇಲಾಖೆಗೆ ಎಷ್ಟು ಕೋಟಿ? ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Heavy rain: ಸತತ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!!

ಇನ್ನು, ಹಿಮಾಚಲ ಪ್ರದೇಶದಲ್ಲಿ ಸತತ ಭಾರೀ ಮಳೆ (Heavy rain) ಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಜುಲೈ 8 ಮತ್ತು 9ರಂದು ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದೆ. ಅದೇ ಸಮಯದಲ್ಲಿ, ಜುಲೈ 10 ಕ್ಕೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದ್ದು, ಇಡೀ ರಾಜ್ಯದಲ್ಲಿ ಜುಲೈ 14ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ

Parineeti Chopra Raghav Chadha share wedding photos, Priyanka Chopra blessed
Parineeti Chopra Raghav Chadha share wedding photos, Priyanka Chopra blessed
ಸೌಂದರ್ಯ ಇದ್ದರೂ ಅವಕಾಶ ಸಿಗದ ನಟಿಯರು
ಸೌಂದರ್ಯ ಇದ್ದರೂ ಅವಕಾಶ ಸಿಗದ ನಟಿಯರು
ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿ
ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!
ನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!
ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?
ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ

ಇದನ್ನು ಓದಿ: ಪೆಟ್ರೋಲ್, ಎಣ್ಣೆಗಿಂತ ಟೊಮೆಟೊ ಬೆಲೆ ಜಾಸ್ತಿ.. 250 ರೂ ತಲುಪಿದ ಟೊಮೆಟೊ; ಯಾವ ನಗರದಲ್ಲಿ ಬೆಲೆ ಹೇಗಿದೆ?

Tags: HeavyHeavy rainHeavy rain todayOrange AlertrainYellow Alertyellow alert in these districtsಇಂದು ಭಾರೀ ಮಳೆಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆಭಾರೀ ಮಳೆಮಳೆರೆಡ್ ಅಲರ್ಟ್ ಘೋಷಣೆಹವಾಮಾನ ಇಲಾಖೆ
Previous Post

Annabhagya Yojana: ಜುಲೈ 10 ರಿಂದ ನಿಮ್ಮ ಖಾತೆಗೆ ಹಣ; ಈ ಯೋಜನೆಯಡಿ 170 ರೂ., 340 ರೂ., 850 ರೂ. ಹೀಗೆ ಸಿಗುತ್ತೇ..ಅಕ್ಕಿ ಹಣ..

Next Post

Annabhagya Yojana: ಬಿಪಿಎಲ್‌ ಕಾರ್ಡ್‌ ಇದ್ರೂ ಇವರಿಗೆ ಅಕ್ಕಿ ಹಣ ಸಿಗಲ್ಲ; ಅನ್ನಭಾಗ್ಯ ಹಣ ಪಡೆಯಲು ಹೀಗೆ ಮಾಡಲೇಬೇಕು…!

Next Post
Annabhagya Yojana

Annabhagya Yojana: ಬಿಪಿಎಲ್‌ ಕಾರ್ಡ್‌ ಇದ್ರೂ ಇವರಿಗೆ ಅಕ್ಕಿ ಹಣ ಸಿಗಲ್ಲ; ಅನ್ನಭಾಗ್ಯ ಹಣ ಪಡೆಯಲು ಹೀಗೆ ಮಾಡಲೇಬೇಕು...!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Bengaluru Bandh: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಬಂದ್; ಏನಿರುತ್ತೆ, ಏನಿರಲ್ಲ?
  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?
    Parineeti Chopra Raghav Chadha share wedding photos, Priyanka Chopra blessedಸೌಂದರ್ಯ ಇದ್ದರೂ ಅವಕಾಶ ಸಿಗದ ನಟಿಯರುಖ್ಯಾತ ನಟಿ ಪವಿತ್ರಾ ಲೋಕೇಶ್ ಒಂದು ದಿನದ ಸಂಭಾವನೆ ಎಷ್ಟು ಗೊತ್ತಾ? ಇಲ್ಲಿದೆ ನೋಡಿನಟಿ ಸಾರಾ ಅಲಿ ಖಾನ್​​ ಜೊತೆ ಕ್ರಿಕೆಟರ್ ಶುಭ್​ಮನ್ ಗಿಲ್ ​ಬ್ರೇಕಪ್‌? ಇಲ್ಲಿದೆ ಸಾಕ್ಷಿ!ನಟಿ ಮಹಾಲಕ್ಷ್ಮಿ ಗೆ ರವೀಂದರ್​ ಡಿವೋರ್ಸ್​ ಕೊಡ್ತಿದ್ದಾರಾ? ಈ ಬಗ್ಗೆ ನಟಿ ಹೇಳಿದ್ದೇನು?