BPL Ration Card: ಬಿಪಿಎಲ್ ಕಾಡ್೯ದಾರರಿಗೆ ಬಿಗ್ ಶಾಕ್; ರೇಷನ್ ಕಾರ್ಡ್‌ ಪಡೆಯಲು ನೀವು ಅರ್ಹರಾ ಚೆಕ್‌ ಮಾಡಿ!

BPL Ration Card: ಕರ್ನಾಟಕ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡುದಾರರಿಗೆ ಹೊಸದೊಂದು ಶಾಕ್ ನೀಡೋಕೆ ಮುಂದಾಗಿದೆ. ಹೌದು, ಅರ್ಹತೆಯಿಲ್ಲದಿದ್ದರೂ ಅನ್ನಭಾಗ್ಯ ಯೋಜನೆ ಲಾಭ ಪಡೆಯುತ್ತಿದ್ದವರಿಗೆ ಈ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದೆ. BPL Ration Card:…

BPL Ration Card

BPL Ration Card: ಕರ್ನಾಟಕ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡುದಾರರಿಗೆ ಹೊಸದೊಂದು ಶಾಕ್ ನೀಡೋಕೆ ಮುಂದಾಗಿದೆ. ಹೌದು, ಅರ್ಹತೆಯಿಲ್ಲದಿದ್ದರೂ ಅನ್ನಭಾಗ್ಯ ಯೋಜನೆ ಲಾಭ ಪಡೆಯುತ್ತಿದ್ದವರಿಗೆ ಈ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದೆ.

BPL Ration Card
BPL Ration Card

BPL Ration Card: ಮಾನದಂಡದ ಆಧಾರದ ಮೇಲೆ ರೇಷನ್ ಕಾರ್ಡ್ ಸರ್ವೇ

ಹೌದು, ಆಹಾರ ಇಲಾಖೆ 6 ಮಾನದಂಡದ ಆಧಾರದ ಮೇಲೆ ರೇಷನ್ ಕಾರ್ಡ್ ಸರ್ವೇ ಮಾಡಲಿದ್ದು, ಬಿಪಿಎಲ್ ಕಾರ್ಡುದಾರರ ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು, 3 ಹಕ್ಟೇರ್‌ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು. ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು ಎಂಬೆಲ್ಲಾ ರೂಲ್ಸ್ ಇದ್ದು ಒಂದು ವೇಳೆ ಈ ರೂಲ್ಸ್​ ಬ್ರೇಕ್​ ಆಗಿದ್ರೆ ಬಿಪಿಎಲ್​ ಕಾರ್ಡ್​​ ಕ್ಯಾನ್ಸಲ್​ ಆಗಲಿದೆ.

ಇದನ್ನು ಓದಿ: ರೈತರೇ 15ನೇ ಕಂತಿನ ಹಣ ಯಾವಾಗ ಗೊತ್ತಾ? ಪಟ್ಟಿಲಿ ನಿಮ್ಮ ಹೆಸರು ಇದೀಯಾ ಚೆಕ್‌ ಮಾಡಿ!

Vijayaprabha Mobile App free

ಇನ್ನು, ಇಲ್ಲಿಯವರಿಗೆ ರಾಜ್ಯದಲ್ಲಿ 1 ಕೋಟಿ 28 ಲಕ್ಷ ಮಂದಿ BPL ಕಾರ್ಡ್ (BPL Ration Card) ಹೊಂದಿದ್ದು, ಅನ್ನಭಾಗ್ಯದ ಫಲಾನುಭವಿಗಳಾಗಿದ್ದು, ಇದೀಗ ಸರ್ವೇ ನಡೆದರೆ ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಮಂದಿಯ BPL ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.

BPL Ration Card: ಹೊಸ ರೇಷನ್‌ ಕಾರ್ಡ್‌ ಪಡೆಯಲು ಮಾನದಂಡಗಳು?

ಇನ್ನು, ಮುಂದಿನ ತಿಂಗಳೇ ಹೊಸ ರೇಷನ್‌ ಕಾರ್ಡ್ಗಳಿಗೆ ಅರ್ಜಿಯನ್ನ ನೀವು ಸಲ್ಲಿಸಬಹುದು ಎಂದು ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದ್ದು, ರೇಷನ್‌ ಕಾರ್ಡ್ ಪಡೆಯಲು ಈ ಮಾನದಂಡಗಳನ್ನು ಗಮನಿಸಿ

  • ಜಿಎಸ್‌ಟಿ, ಐಟಿ ರಿಟರ್ನ್ ಪಾವತಿದಾರರಾಗಿರಬಾರದು.
  • ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು, ಗ್ರಾಮೀಣ ಭಾಗದಲ್ಲಿ 3 ಹೆಕ್ಕೇರ್‌ಗಿಂತ ಹೆಚ್ಚು ಭೂಮಿ ಹೊಂದಿರಬಾರದು.
  • ನಗರದಲ್ಲಿ 1000 ಚದರಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಇರಬಾರದು.
  • ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು

ಇದನ್ನು ಓದಿ: ಇವರಿಗೆ ಅನ್ನಭಾಗ್ಯ, ಗೃಹಲಕ್ಷ್ಮೀ 2,000 ಸಿಗಲ್ಲ; ಗೃಹಲಕ್ಷ್ಮೀ 2000 ಬೇಕಿದ್ದಲ್ಲಿ ತಪ್ಪದೆ ಈ ಕೆಲಸ ಮಾಡಲೇಬೇಕು

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.