• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ

heavy rain: ರಾಜ್ಯದ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸೇರಿದಂತೆ ಹಲವು ಕಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

VijayaprabhabyVijayaprabha
September 8, 2023
inDina bhavishya, ಪ್ರಮುಖ ಸುದ್ದಿ
0
Heavy rain
0
SHARES
0
VIEWS
Share on FacebookShare on Twitter

heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

heavy rain
heavy rain

ರಾಜ್ಯದ ಕೆಲವೆಡೆ ವರುಣ ಮತ್ತೆ ಅಬ್ಬರಿಸುತ್ತಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಕರಾವಳಿ ಭಾಗದಲ್ಲೂ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Aadhaar: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್, UIDAI ಮಹತ್ವದ ಘೋಷಣೆ!

heavy rain: ರಾಜ್ಯದ ಇಂದಿನ ಹವಾಮಾನ ವರದಿ

ಸದ್ಯ ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅಲ್ಲದೇ ಇನ್ನೂ ಎರಡ್ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಲ್ಲದೆ, ಕೊಡಗು, ಬೀದರ್, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿಯಲ್ಲಿ ಗಂಟೆಗೆ 55 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Dina bhavishya: ಕೊನೆಯ ಶ್ರಾವಣ ಶುಕ್ರವಾರದಂದು ಯಾವ ರಾಶಿಯವರಿಗೆ ಲಾಭಗಳು…!

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
Tags: Heavy rainrainಇಂದಿನ ಹವಾಮಾನ ವರದಿಭಾರೀ ಮಳೆಮಳೆಹವಾಮಾನ ಇಲಾಖೆಹವಾಮಾನ ವರದಿ
Previous Post

Aadhaar: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್, UIDAI ಮಹತ್ವದ ಘೋಷಣೆ!

Next Post

Jawaan: ಜವಾನ್‌ ಸಿನಿಮಾದ ಕಲೆಕ್ಷನ್ ಸುನಾಮಿ, ಒಂದೇ ದಿನದಲ್ಲಿ ₹120 ಕೋಟಿ

Next Post
Jawaan

Jawaan: ಜವಾನ್‌ ಸಿನಿಮಾದ ಕಲೆಕ್ಷನ್ ಸುನಾಮಿ, ಒಂದೇ ದಿನದಲ್ಲಿ ₹120 ಕೋಟಿ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Bengaluru Bandh: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಬಂದ್; ಏನಿರುತ್ತೆ, ಏನಿರಲ್ಲ?
  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?