• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

Pakistan vs Sri Lanka: ಪಾಕ್ ಗೆ ಶಾಕ್, ಕೊನೆಯ ಎಸತದಲ್ಲಿ ಲಂಕಾಗೆ ರೋಚಕ ಜಯ

Pakistan vs Sri Lanka: ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಪಾಕ್ ವಿರುದ್ಧ ಶ್ರೀಲಂಕಾ 2 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದ್ದು, ಈ ಗೆಲುವಿನಿಂದ ಏಷ್ಯಾಕಪ್ ಫೈನಲ್ ಪ್ರವೇಶಿಸಿತು.

VijayaprabhabyVijayaprabha
September 15, 2023
inDina bhavishya, ಪ್ರಮುಖ ಸುದ್ದಿ
0
Pakistan vs Sri Lanka
0
SHARES
0
VIEWS
Share on FacebookShare on Twitter

Pakistan vs Sri Lanka: ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಪಾಕ್ ವಿರುದ್ಧ ಶ್ರೀಲಂಕಾ 2 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದ್ದು, ಈ ಗೆಲುವಿನಿಂದ ಏಷ್ಯಾಕಪ್ ಫೈನಲ್ ಪ್ರವೇಶಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಪಾಕ್ ನಿಗದಿತ 42 ಓವರ್ ಗಳಲ್ಲಿ 7 ವಿಕೆಟ್ ನಷ್ಟ ಅನುಭವಿಸಿ 253 ರನ್ ಗಳಿಸಿತು. ಪಾಕಿಸ್ತಾನ ಪರ ರಿಜ್ವಾನ್ 86*, ಅಬ್ದುಲ್ಲಾ ಶಫೀಕ್ 52, ಇಫ್ತಿಕರ್ ಅಹಮದ್ 47, ನಾಯಕ ಬಾಬಾರ ಅಜಂ 29 ರನ್ ಗಳಿಸಿದರು. ಲಂಕಾ ಪರ ಪತಿರಾನ 3 ಹಾಗೂ ಪ್ರಮೋದ್ ಮದುಶನ್ 2 , ತೀಕ್ಷಣ ಹಾಗು ವೆಲ್ಲಲಾಗೆ ತಲಾ 1 ವಿಕೆಟ್ ಪಡೆದರು.

ಇದನ್ನೂ ಓದಿ: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯಭೇರಿ.. ಏಷ್ಯಾಕಪ್‌ ಫೈನಲ್‌ಗೆ ಭಾರತ!

Pakistan vs Sri Lanka: ಕೊನೆಯ ಎಸತದಲ್ಲಿ ಲಂಕಾಗೆ ಐತಿಹಾಸಿಕ ಜಯ

Pakistan vs Sri Lanka
Pakistan vs Sri Lanka

ನಂತರ ಪಾಕ್ ನೀಡಿದ 253 ರನ್ ಗಳ ಗುರಿ ಬೆನ್ನತ್ತಿದ ಶ್ರೀಲಂಕಾ 42 ಓವರ್ ಗಳಲ್ಲಿ 8 ವಿಕೆಟ್ ನಷ್ಟದೊಂದಿಗೆ ಕೊನೆ ಎಸತದಲ್ಲಿ ರೋಚಕ ಗೆಲವು ಸಾಧಿಸಿತು ಗುರಿ ಮುಟ್ಟಿದೆ. ಕೊನೆಯ ಓವರ್‌ನಲ್ಲಿ ಶ್ರೀಲಂಕಾಗೆ 8 ರನ್ ಅಗತ್ಯವಿದ್ದಾಗ, ಮೊದಲ 4 ಎಸೆತಗಳಲ್ಲಿ 2 ರನ್ ನೀಡಿ ಜಮಾನ್ ವಿಕೆಟ್ ಪಡೆದಿದ್ದರು. ಆದರೆ ಕೊನೆಯ ಎರಡು ಎಸೆತಗಳಲ್ಲಿ ಅಸಲಂಕಾ 4 ಮತ್ತು 2 ರನ್ ಗಳಿಸಿ ಲಂಕಾಗೆ ಐತಿಹಾಸಿಕ ಜಯ ತಂದುಕೊಟ್ಟರು. ಶ್ರೀಲಂಕಾ ಪರ ಪಾತುಂ ನಿಸ್ಸಾಂಕ 29 ರನ್, ಕುಸಾಲ್ ಮೆಂಡಿಸ್ 91 ರನ್, ಸದೀರ ಸಮರವಿಕ್ರಮ 48 ರನ್, ಚರಿತ್ ಅಸಲಂಕಾ 49 ರನ್ ಗಳಿಸಿ ಲಂಕಾ ಗೆಲುವಿಗೆ ಕಾರಣರಾದರು. ಇನ್ನು ಪಾಕಿಸ್ತಾನ ಪರ ಇಫ್ತಿಕರ್ ಅಹಮದ್ 3, ಶಾಹೀನ್ ಅಫ್ರಿದಿ 2, ಶಾದಾಬ್ ಖಾನ್ 1 ವಿಕೆಟ್ ಪಡೆದರು. ಲಂಕಾ ಪರ ಅದ್ಬುತ ಪ್ರದರ್ಶನ ನೀಡಿದ ಕುಸಾಲ್ ಮೆಂಡಿಸ್ ಪಂದ್ಯ ಪುರೋಷೋತ್ತಮ ಪ್ರಶಸ್ತಿಗೆ ಭಾಜನರಾದರು,

ಇದನ್ನೂ ಓದಿ: ಫಿದಾ ಬ್ಯೂಟಿಗೆ ಒಲಿದ ಅದೃಷ್ಟ , ಅಮಿರ್ ಖಾನ್ ಪುತ್ರನಿಗೆ ಸಾಯಿ ಪಲ್ಲವಿ ನಾಯಕಿ!

ಪಾಕ್ ಆಟಗಾರ ಕಣ್ಣೀರು!

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕ್ ಆಟಗಾರ ಜಮಾನ್ ಖಾನ್ ಕೊನೆಯ ಬಾಲ್ ಎಸೆದು ಕಣ್ಣೀರು ಹಾಕಿದ್ದಾರೆ. ಈ ವೇಳೆ ಅವರಿಗೆ ಪಾಕಿಸ್ತಾನ & ಶ್ರೀಲಂಕಾ ಆಟಗಾರರು ಸಾಂತ್ವನ ಹೇಳಿದ್ದಾರೆ. ಕೊನೆಯ ಓವರ್‌ನಲ್ಲಿ ಶ್ರೀಲಂಕಾಗೆ 8 ರನ್ ಅಗತ್ಯವಿದ್ದಾಗ, ಮೊದಲ 4 ಎಸೆತಗಳಲ್ಲಿ 2 ರನ್ ನೀಡಿ ಜಮಾನ್ ವಿಕೆಟ್ ಪಡೆದಿದ್ದರು. ಆದರೆ ಕೊನೆಯ ಎರಡು ಎಸೆತಗಳಲ್ಲಿ ಅಸಲಂಕಾ 4 ಮತ್ತು 2 ರನ್ ಗಳಿಸಿ ಲಂಕಾಗೆ ಐತಿಹಾಸಿಕ ಜಯ ತಂದುಕೊಟ್ಟರು. ಇದನ್ನು ಕಂಡ ಕೂಡಲೇ ಜಮಾನ್ ಭಾವುಕರಾಗಿದರು.

ಇದನ್ನೂ ಓದಿ: RBI ನಲ್ಲಿ 450 ಹುದ್ದೆಗೆ ಅರ್ಜಿ ಆಹ್ವಾನ – Apply online for RBI Recruitment 2023

ಫೈನಲ್ ನಲ್ಲಿ ಭಾರತ vs ಲಂಕಾ ಸೆಣಸಾಟ

ಈ ಗೆಲುವಿನೊಂದಿಗೆ ಅಂತಿಮ ಪಂದ್ಯವನ್ನು ಟೀಮ್ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕ್ ಜತೆ ಆಡುವ ಕನಸು ಕನಸಾಗಿಯೇ ಉಳಿದಿದೆ. ಪರಿಣಾಮ ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುವ ಫೈನಲ್ ನಲ್ಲಿ ಲಂಕಾ ಮತ್ತು ಭಾರತದ ನಡುವೆ ಹಣಾಹಣಿ ನಡೆಯಲಿದೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ

Tags: Asia CupAsia Cup 2023Babar AzamKusal MendisPakistan vs Sri LankaRizwanSri Lanka win Pakistan vs Sri Lanka matchಏಷ್ಯಾಕಪ್ 2023ಕುಸಾಲ್ ಮೆಂಡಿಸ್ಪಾಕಿಸ್ತಾನ vs ಶ್ರೀಲಂಕಾಬಾಬರ್ ಆಜಮ್ರಿಜ್ವಾನ್
Previous Post

Nipah virus: ಮತ್ತೊಬ್ಬ ವ್ಯಕ್ತಿಗೆ ತಗುಲಿದ ನಿಫಾ ವೈರಸ್, ಸಂಪರ್ಕ ಪಟ್ಟಿಯಲ್ಲಿ 706 ಜನ; ನಿಫಾ ಎಷ್ಟು ಅಪಾಯಕಾರಿ?

Next Post

Dina bhavishya: ಭಾದ್ರಪದ ಮಾಸದ ಮೊದಲ ದಿನದಂದು ಈ ರಾಶಿಯವರಿಗೆ ಲಕ್ಷ್ಮಿ ದೇವಿಯ ಅನುಗ್ರಹ..!

Next Post
Dina bhavishya

Dina bhavishya: ಭಾದ್ರಪದ ಮಾಸದ ಮೊದಲ ದಿನದಂದು ಈ ರಾಶಿಯವರಿಗೆ ಲಕ್ಷ್ಮಿ ದೇವಿಯ ಅನುಗ್ರಹ..!

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Holiday: ಮುಂದಿನ ತಿಂಗಳು ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆ; ಬ್ಯಾಂಕ್‌ ಕೆಲಸಗಳಿದ್ದರೆ ಬೇಗನೆ ಮಾಡಿಕೊಳ್ಳಿ
  • Sukanya Samriddhi Yojana: ಒಂದೇ ಬಾರಿಗೆ ಕೈಗೆ 64 ಲಕ್ಷ ರೂ; ಹೆಣ್ಣು ಮಕ್ಕಳಿಗೆ ಬೆಸ್ಟ್ ಸ್ಕೀಮ್; ದಿನಕ್ಕೆ ಇಷ್ಟು ಕಟ್ಟಿದರೆ ಸಾಕು!
  • Dina bhavishya: ಇಂದು ಈ ರಾಶಿಯವರಿಗೆ ಶತ್ರುಗಳಿಂದ ಸಮಸ್ಯೆ, ಜಾಗರೂಕರಾಗಿರಿ..!
  • ಐಪಿಎಲ್ ಮಾದರಿಯಲ್ಲಿ ಬೆಂಗಳೂರು ಕಂಬಳ; ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ, ಉಪೇಂದ್ರ ಸೇರಿದಂತೆ ಸ್ಟಾರ್ ಕಲಾವಿದರ ಸಾಥ್
  • ECIL Recruitment 2023: 484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?