• Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
No Result
View All Result
Kannada Latest news | Online Kannada News | Kannada News Live | Karnataka News | ಕನ್ನಡ ನ್ಯೂಸ್ | ವಿಜಯಪ್ರಭ- Vijayaprabha
No Result
View All Result
  • Home
  • ಪ್ರಮುಖ ಸುದ್ದಿ
  • ಆರೋಗ್ಯ
  • ಸಿನೆಮಾ
  • ಲೋಕಲ್ ಸುದ್ದಿ
  • ರಾಜಕೀಯ
  • Dina bhavishya
  • ವೆಬ್ ಸ್ಟೋರಿಸ್
  • Jobs News
Home ಪ್ರಮುಖ ಸುದ್ದಿ

Womens Reservation: ಮಹಿಳಾ ಮೀಸಲಾತಿ ಮಸೂದೆಗೆ ನಾಂದಿ ಹಾಡಿದ್ದು ದೇವೇಗೌಡರು!; ಮತ್ತೆ ಚಾಲನೆ ಸಿಕ್ಕಿದ್ದು ಹೇಗೆ?

Womens Reservation: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಿಳೆಯರಿಗೆ ಸಂಸತ್ತಿನಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಸೇರಿದಂತೆ ಹಲವು ಮಸೂದೆಗಳಿಗೆ ಒಪ್ಪಿಗೆ ನೀಡಲಾಗಿದೆ. ಆದರೆ ಮಹಿಳಾ ಮೀಸಲಾತಿ ಮಸೂದೆಗೆ ಮತ್ತೆ ಚಾಲನೆ ಸಿಕ್ಕಿದ್ದು ಹೇಗೆ? ಎಂದು ನೋಡೋಣ

VijayaprabhabyVijayaprabha
September 19, 2023
inDina bhavishya, ಪ್ರಮುಖ ಸುದ್ದಿ
0
Womens Reservation
0
SHARES
0
VIEWS
Share on FacebookShare on Twitter

Womens Reservation: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಿಳೆಯರಿಗೆ ಸಂಸತ್ತಿನಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಸೇರಿದಂತೆ ಹಲವು ಮಸೂದೆಗಳಿಗೆ ಒಪ್ಪಿಗೆ ನೀಡಲಾಗಿದೆ. ಆದರೆ ಮಹಿಳಾ ಮೀಸಲಾತಿ ಮಸೂದೆಗೆ ಮತ್ತೆ ಚಾಲನೆ ಸಿಕ್ಕಿದ್ದು ಹೇಗೆ? ಎಂದು ನೋಡೋಣ.

ಇದನ್ನೂ ಓದಿ: ಕೇಂದ್ರದ ಸಂಚಲನ ನಿರ್ಧಾರ; ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

Womens Reservation: ಮಹಿಳಾ ಮೀಸಲಾತಿ ಮಸೂದೆಗೆ ಮತ್ತೆ ಚಾಲನೆ ಸಿಕ್ಕಿದ್ದು ಹೇಗೆ?

Womens Reservation
Womens Reservation

ತೆಲಂಗಾಣ ರಾಜ್ಯದ ಸಿಎಂ ಕೆ.ಚಂದ್ರಶೇಖರ ರಾವ್ ಪ್ರಧಾನಿಗೆ ಪತ್ರ ಬರೆದು ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಒತ್ತಾಯಿಸಿದ್ದರು. ಬಳಿಕ ಕಾಂಗ್ರೆಸ್ ತನ್ನ CWC ಸಭೆಯಲ್ಲಿ ಗೊತ್ತುವಳಿ ಅಂಗೀಕರಿಸಿತ್ತು. ಬಿಜೆಡಿ ಸೇರಿ ಹಲವು ಪಕ್ಷಗಳೂ ಬೆಂಬಲಿಸಿದ್ದವು. ಈ ಮಸೂದೆ ಅಂಗೀಕಾರವಾದಲ್ಲಿ ಮಹಿಳೆಯರ ಕ್ಷೇತ್ರಗಳು ಪ್ರತೀ ಚುನಾವಣೆಯಲ್ಲಿ ಜಾತಿ ಮೀಸಲಾತಿಯೊಂದಿಗೆ ರೊಟೇಟ್ ಆಗುತ್ತವೆ. ಮೂರು ಚುನಾವಣೆ ನಡೆದರೆ ಎಲ್ಲಾ ಕ್ಷೇತ್ರಗಳೂ ಒಮ್ಮೊಮ್ಮೆ ಜಾತಿ ಮೀಸಲಾತಿಗೆ ಒಳಪಡುತ್ತವೆ.

ಇದನ್ನೂ ಓದಿ: ಕಣ್ಣಿನ ಆರೈಕೆ ಏಕೆ ಮುಖ್ಯ; ನೈಸರ್ಗಿಕವಾಗಿ ಕಣ್ಣಿನ ದೃಷ್ಟಿ ಸುಧಾರಿಸುವುದು ಹೇಗೆ?

ಮಹಿಳಾ ಮೀಸಲಾತಿಗೆ ನಾಂದಿ ಹಾಡಿದ್ದು ಗೌಡರು!

ಮಹಿಳಾ ಮೀಸಲಾತಿ ಮಸೂದೆಗೆ ಮೊದಲ ಕೊಡುಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರದ್ದು. 1996ರಲ್ಲಿ ಸರ್ಕಾರ ಗೀತಾ ಮುಖರ್ಜಿ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿ ರಚಿಸಿತ್ತು. ಈ ಸಮಿತಿಯು 7 ಶಿಫಾರಸುಗಳನ್ನು ಮಾಡಿತ್ತು. ಈ ಪೈಕಿ 5ನ್ನು 2008ರ ಮಸೂದೆಗೆ ಸೇರಿಸಲಾಗಿತ್ತು. ಆದರೆ ರಾಜ್ಯಸಭೆ, ವಿಧಾನ ಪರಿಷತ್ತಿನಲ್ಲೂ 33% ಮಹಿಳೆಯರಿಗೆ ಮೀಸಲಾತಿ ನೀಡಬೇಕು & OBCಯವರಿಗೂ ರಿಸರ್ವೇಶನ್ ಕಲ್ಪಿಸಬೇಕೆಂಬ 2 ಶಿಫಾರಸುಗಳನ್ನು ಆಗ ಕೈಬಿಡಲಾಗಿತ್ತು.

ಇದನ್ನೂ ಓದಿ: ಟ್ರೆಂಡಿಂಗ್ ಲಾಭದಾಯಕ ಹಳ್ಳಿಗಾಡಿನ ಕೋಳಿ ಸಾಕಾಣಿಕೆ; ದೇಸಿ ಕೋಳಿ ಸಾಕಿ ಲಾಭ ಗಳಿಸುವುದು ಹೇಗೆ?

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50 ಮೀಸಲಾತಿ

ದೇಶದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಈಗಾಗಲೇ ಮಹಿಳೆಯರಿಗೆ ಸಂವಿಧಾನದ ವಿಧಿ 243ರ ಅಡಿ 50% ಮೀಸಲಾತಿ ನೀಡಲಾಗಿದೆ. ಇದಕ್ಕಾಗಿ 1992ರಲ್ಲಿ 73ನೇ ಸಂವಿಧಾನ ತಿದ್ದುಪಡಿ ಕಾಯಿದೆಯನ್ನು ಜಾರಿಗೆ ತರಲಾಯಿತು. ಇದರ ಪ್ರಕಾರ, ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳೆಯರು & ತುಳಿತಕ್ಕೊಳಗಾದ ಸಮುದಾಯಗಳಿಗೆ ಶೇ.33.3ರಷ್ಟು ಮೀಸಲಾತಿ ನೀಡುವುದು ಕಡ್ಡಾಯ. ಪ್ರಸ್ತುತ ಕರ್ನಾಟಕ ಸೇರಿ 21 ರಾಜ್ಯಗಳು ಈ ಕಾಯಿದೆಯನ್ನು ಅಳವಡಿಸಿಕೊಂಡಿವೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ

Tags: HD DevegowdaK Chandrasekhara RaoWomens ReservationWomens Reservation Billಮಹಿಳಾ ಮೀಸಲಾತಿಮಹಿಳಾ ಮೀಸಲಾತಿ ಮಸೂದೆ
Previous Post

Women reservation: ಕೇಂದ್ರದ ಸಂಚಲನ ನಿರ್ಧಾರ; ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

Next Post

Aishwarya Lakshmi: ಬದಲಾಗದಿದ್ದರೆ ಈ ಕ್ಷೇತ್ರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ; ಶಾಕಿಂಗ್ ಹೇಳಿಕೆ ನೀಡಿದ ಐಶ್ವರ್ಯ ಲಕ್ಷ್ಮಿ

Next Post
Aishwarya Lakshmi

Aishwarya Lakshmi: ಬದಲಾಗದಿದ್ದರೆ ಈ ಕ್ಷೇತ್ರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ; ಶಾಕಿಂಗ್ ಹೇಳಿಕೆ ನೀಡಿದ ಐಶ್ವರ್ಯ ಲಕ್ಷ್ಮಿ

Leave a Reply Cancel reply

Your email address will not be published. Required fields are marked *

No Result
View All Result

Recent Posts

  • Bengaluru Bandh: ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಬಂದ್; ಏನಿರುತ್ತೆ, ಏನಿರಲ್ಲ?
  • saffron water: ಆರೋಗ್ಯವೇ ಭಾಗ್ಯ, ಕೇಸರಿ ನೀರಿನ ಅದ್ಬುತ ಪ್ರಯೋಜನಗಳು
  • Dina bhavishya: ಇಂದಿನ ಸುಕರ್ಮ ಯೋಗದಿಂದ ಈ ರಾಶಿಯವರಿಗೆ ಕೆಲಸದಲ್ಲಿ ಉತ್ತಮ ಯಶಸ್ಸು, ಜೀವನದಲ್ಲಿ ಪ್ರಗತಿ..!
  • KPSC Recruitment 2023: 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ; ಸೆಪ್ಟೆಂಬರ್ 30 ಕೊನೆ ದಿನ
  • ಅಕ್ಟೋಬರ್ 1ರಿಂದ ಈ ನಿಯಮಗಳಲ್ಲಿ ಬದಲು; ಈಗಲೇ ಈ ಕೆಲಸ ಪೂರ್ಣಗೊಳಿಸಿ

Recent Comments

    Categories

    • Dina bhavishya
    • Home
    • Jobs News
    • ಆರೋಗ್ಯ
    • ಪ್ರಮುಖ ಸುದ್ದಿ
    • ರಾಜಕೀಯ
    • ಲೋಕಲ್ ಸುದ್ದಿ
    • ಸಿನೆಮಾ
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    ahomescontents
    No Result
    View All Result
    • Home
    • ಪ್ರಮುಖ ಸುದ್ದಿ
    • ಆರೋಗ್ಯ
    • ಸಿನೆಮಾ
    • ಲೋಕಲ್ ಸುದ್ದಿ
    • ರಾಜಕೀಯ
    • Dina bhavishya
    • ವೆಬ್ ಸ್ಟೋರಿಸ್
    • Jobs News

    © 2023 vijayaprabha - Kannada News by Newbie Techy.

    Are you sure want to unlock this post?
    Unlock left : 0
    Are you sure want to cancel subscription?