ಡಿಫರೆಂಟ್ ರೀಲ್ಸ್ ಮೂಲಕ ಸೆನ್ಸೇಷನ್ ಸೃಷ್ಟಿಸಿರುವ ಕರಾವಳಿಯ ಕಾಫಿ ನಾಡು ಚಂದು ಕೊನೆಗೂ ನಟ ಡಾ.ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಹೌದು, ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಕಾಫಿ ನಾಡು ಚಂದು ಅವರನ್ನು ನಟ ಶಿವಣ್ಣ ಭೇಟಿ ಆಗಿದ್ದು, ಸ್ವತಃ ಶಿವಣ್ಣನೇ ಚಂದು ಕುರಿತು ‘ಇಂಥ ಅಭಿಯಾನಿಯನ್ನು ಪಡೆಯೋಕೆ ಬಹಳ ಪುಣ್ಯ ಮಾಡಿರಬೇಕು’ ಎಂದು ಹೇಳಿರುವ ಪ್ರೊಮೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇನ್ನು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಕಾರ್ಯಕ್ರಮ ಇದೇ ಭಾನುವಾರ ಸಂಜೆ 7ಕ್ಕೆ ಪ್ರಸಾರವಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.