ದಾವಣಗೆರೆ ಆ.30: ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಆಗಸ್ಟ್ 31 ರಂದು ಪ್ರಾಣಿ ವಧೆ, ಪ್ರಾಣಿ ಮಾಂಸ ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಹೌದು, ಆಗಸ್ಟ್ 31 ರಂದು ಗಣೇಶ ಚತುರ್ಥಿಯ ಪ್ರಯುಕ್ತ ಅಂದು ಮಾಂಸ ಮಾರಾಟ ಮಾಡಬಾರರು ತಪ್ಪಿದ್ದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



