ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ರಾಜ್ಯದಲ್ಲಿ ಏಕರೂಪದ ರಜೆ ಬದಲು ಪ್ರಾದೇಶಿಕತೆಗೆ ಅನುಗುಣವಾಗಿ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುತ್ತೋಲೆ ಹೊರಡಿಸಿದ್ದಾರೆ.
ಹೌದು, ರಾಜ್ಯದ ಶಾಲೆಗಳ ರಜೆ ಬಗ್ಗೆ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶೈಕ್ಷಣಿಕ ಮಾರ್ಗಸೂಚಿ ನಿಗದಿಪಡಿಸಿದ ವೇಳಾಪಟ್ಟಿಯನ್ನು ಬದಲಾಯಿಸುವ ಅಧಿಕಾರವನ್ನು ಜಿಲ್ಲಾಧಿಕಾರಿ, ಸಿಇಒಗಳಿಗೆ ನೀಡಲಾಗಿದೆ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ.03 ರಿಂದ 16ರ ಬದಲು, ಸೆ.26 ರಿಂದ ಅ.10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.