ಸುಮಾರು 27 ವರ್ಷಗಳ ಬಳಿಕ ದೀಪಾವಳಿಯ ದಿನದಂದು ಸೂರ್ಯಗ್ರಹಣ ಸಂಭವಿಸಲಿದೆ. 1995ರಲ್ಲಿ ದೀಪಗಳ ಹಬ್ಬದ ದಿನ ಸೂರ್ಯಗ್ರಹಣ ಸಂಭವಿಸಿತ್ತು. ಕಾರ್ತಿಕ ಮಾಸದ ಅಮಾವಾಸ್ಯೆ ದಿನ ಹಬ್ಬದ ಜೊತೆಗೆ ಸಂಭವಿಸುವ ಈ ಸೂರ್ಯಗ್ರಹಣ ಬಹಳ ವಿಶಿಷ್ಟವಾದದ್ದು ಎಂದು ವಿದ್ವಾಂಸರು ಹೇಳಿದ್ದಾರೆ.
ಇನ್ನು, ಮೇಷ, ವೃಷಭ, ಮಿಥುನ, ಕರ್ಕಾಟಕ ಮತ್ತು ಸಿಂಹ ರಾಶಿಯಲ್ಲಿ ಜನಿಸಿದವರ ಮೇಲೆ ಅಡ್ಡಪರಿಣಾಮಗಳು ಹೆಚ್ಚಿವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಗ್ರಹಣದಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಎರಡೂ ಇದೆ ಎಂಬುದು ಹಲವರ ವಾದವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.