ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, ಐವರು ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಐವರು ಐಪಿಎಸ್ ಅಧಿಕಾರಿಗಳು ಹೀಗಿದ್ದಾರೆ. ಆರ್.ಚೇತನ್- ಎಸ್ಪಿ ರಾಜ್ಯ ಗುಪ್ತಚರ ಇಲಾಖೆ ಬೆಂಗಳೂರು, ಸೀಮಾ ಲಾಟ್ಕರ್- ಪೊಲೀಸ್ ವರಿಷ್ಠಾಧಿಕಾರಿ ಮೈಸೂರು, ಶಿವಪ್ರಕಾಶ್ ದೇವರಾಜ್- ಎಐಜಿಪಿ ಸಿಸಿಬಿ ಬೆಂಗಳೂರು, ಎಂ.ಮುತ್ತುರಾಜ್- ಮೈಸೂರು ಡಿಸಿಪಿ ಕಾನೂನು ಸುವ್ಯವಸ್ಥೆ, ಬಾಬಾಸಾಬ್ ನೇಮಗೌಡ- ಪೊಲೀಸ್ ವರಿಷ್ಠಾಧಿಕಾರಿ ಗದಗ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.